![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಸಮಾಜದ ಶಾಂತಿಗೆ ಗಾಂಧಿ ಆದರ್ಶ ಪಾಲಿಸಿ: ರಾಮಯ್ಯ
Team Udayavani, Oct 3, 2020, 3:11 PM IST
![ಸಮಾಜದ ಶಾಂತಿಗೆ ಗಾಂಧಿ ಆದರ್ಶ ಪಾಲಿಸಿ: ರಾಮಯ್ಯ](https://www.udayavani.com/wp-content/uploads/2020/10/TK-TDY-2-1-620x372.jpg)
ಕೊರಟಗೆರೆ: ಅಹಿಂಸೆ ಸತ್ಯಾಗ್ರಹ ಮೂಲಕ ನ್ಯಾಯಕ್ಕಾಗಿ ಹೋರಾಡಲು ಸಾಧ್ಯ ಎಂದು ತೋರಿಸಿಕೊಟ್ಟ ರಾಷ್ಟಪಿತ ಮಹಾತ್ಮ ಗಾಂಧೀಜಿರವರ ಆದರ್ಶ ಸಮಾಜದ ಶಾಂತಿ ಪಾಲನೆಗೆ ಹಾಗೂ ಎಲ್ಲಾ ವರ್ಗದ ಜನತೆಗೆ ನೆಮ್ಮದಿಯ ಜೀವನಕ್ಕೆ ಸೂತ್ರವಾಗಿದೆ ಎಂದು ತಾಪಂ ಅಧ್ಯಕ್ಷ ಟಿ.ಸಿ. ರಾಮಯ್ಯ ಹೇಳಿದರು.
ಪಟ್ಟಣದಲ್ಲಿ ತಾಲೂಕು ಆಡಳಿಯಿಂದ ತಾಲೂಕುಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಗಾಂಧೀಜಿ ಅವರ ಜನ್ಮದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ವಿಶ್ವದ ಇತಿಹಾಸದಲ್ಲಿ ಹಲವು ಕಾಂತಿಗಳು ನಡೆದಿವೆಬಹುತೇಕಎಲ್ಲಾಕ್ರಾಂತಿಕಾರಿಗಳು ಅನುಸರಿಸಿದ ನೀತಿ ಹಿಂಸೆಯೆ ಆದರೆ ನಮ್ಮ ಮಹಾತ್ಮ ಗಾಂಧೀಜಿ ಅಹಿಂಸೆ ಧರ್ಮದಮೂಲಕವೇ ಕ್ರಾಂತಿಕಾರಿಯಾಗಿ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಿದವರು ಎಂದರು.
ಶಿಕ್ಷಣಾಧಿಕಾರಿ ಸುಧಾಕರ್ಮಾತನಾಡಿ, ಗಾಂಧೀಜಿ ಶಾಂತಿ ಸ್ವರೂಪದ ಸ್ವಾತಂತ್ರ್ಯ ಹೋರಾಟದ ಮಾರ್ಗದಿಂದ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಮಾದರಿ. ಗಾಂಧೀಜಿ ವ್ಯಕ್ತಿ ಅಲ್ಲ ಶಕ್ತಿ ಸಮಾಜದಲ್ಲಿ ವಿವಿಧ ರಂಗಗಳಲ್ಲಿನ ಅನೇಕ ಸಮಸ್ಯೆಗಳ ನಿವಾರಣೆಗೆ ಅವರ ಚಿಂತನೆಗಳು ನಮಗೆ ದಾರಿ ದೀಪವಾಗಿದೆ. ಪ್ರತಿ ವರ್ಷ ಅವರ ಜಯಂತಿ ಆಚರಣೆಯಿಂದ ಅವರ ಚಿಂತನೆಗಳನ್ನು ಮನನ ಮಾಡಲು ಅವಕಾಶ ವಾಗಿದೆ ಎಂದು ತಿಳಿಸಿದರು.
ಹಿಂದು ಧರ್ಮದ ಮಹತ್ವವನ್ನು ಶಿವಕುಮಾರ್, ಕೈಸ್ತ ಧರ್ಮದ ಮಹತ್ವ ವನ್ನು ಪಾದರಿ ಸುರೇಶ್ಬಾಬು, ಇಸ್ಲಾಂ ಧರ್ಮದ ಮಹತ್ವವನ್ನು ಮುತ್ತುವಲ್ಲಿ ಇದಾಯತ್ ಉಲ್ಲಾ ಷರೀಫ್ ತಿಳಿಸಿದರು. ತಾಪಂ ಉಪಾಧ್ಯಕ್ಷ ವೆಂಕಟಪ್ಪ, ಸದಸ್ಯೆ ನರಸಮ್ಮ, ಮುಖಂಡರಾದ ನರಸಿಂಹ ಮೂರ್ತಿ, ಉಪತಹಶೀಲ್ದಾರ್ ಚಂದ್ರಪ್ಪ, ತಾಲೂಕು ವೈದ್ಯಾಧಿಕಾರಿ ವಿಜಯ್ ಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರುದ್ರೇಶ್, ಕಂದಾಯ ಇಲಾಖಾ ಅಧಿಕಾರಿಗಳಾದ ಚಿಕ್ಕರಾಜು, ಜಯ ಪ್ರಕಾಶ್, ಪ್ರತಾಪ್, ಬಸವರಾಜು, ನಕುಲ್, ಯಶೋಧ, ರಘು ಇದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.