ಸಮಾಜದ ಶಾಂತಿಗೆ ಗಾಂಧಿ ಆದರ್ಶ ಪಾಲಿಸಿ: ರಾಮಯ್ಯ


Team Udayavani, Oct 3, 2020, 3:11 PM IST

ಸಮಾಜದ ಶಾಂತಿಗೆ ಗಾಂಧಿ ಆದರ್ಶ ಪಾಲಿಸಿ: ರಾಮಯ್ಯ

ಕೊರಟಗೆರೆ: ಅಹಿಂಸೆ ಸತ್ಯಾಗ್ರಹ ಮೂಲಕ ನ್ಯಾಯಕ್ಕಾಗಿ ಹೋರಾಡಲು ಸಾಧ್ಯ ಎಂದು ತೋರಿಸಿಕೊಟ್ಟ ರಾಷ್ಟಪಿತ ಮಹಾತ್ಮ ಗಾಂಧೀಜಿರವರ ಆದರ್ಶ ಸಮಾಜದ ಶಾಂತಿ ಪಾಲನೆಗೆ ಹಾಗೂ ಎಲ್ಲಾ ವರ್ಗದ ಜನತೆಗೆ ನೆಮ್ಮದಿಯ ಜೀವನಕ್ಕೆ ಸೂತ್ರವಾಗಿದೆ ಎಂದು ತಾಪಂ ಅಧ್ಯಕ್ಷ ಟಿ.ಸಿ. ರಾಮಯ್ಯ ಹೇಳಿದರು.

ಪಟ್ಟಣದಲ್ಲಿ ತಾಲೂಕು ಆಡಳಿಯಿಂದ ತಾಲೂಕುಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಗಾಂಧೀಜಿ ಅವರ ಜನ್ಮದಿನಾಚರಣೆ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜನ್ಮ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ವಿಶ್ವದ ಇತಿಹಾಸದಲ್ಲಿ ಹಲವು ಕಾಂತಿಗಳು ನಡೆದಿವೆಬಹುತೇಕಎಲ್ಲಾಕ್ರಾಂತಿಕಾರಿಗಳು ಅನುಸರಿಸಿದ ನೀತಿ ಹಿಂಸೆಯೆ ಆದರೆ ನಮ್ಮ ಮಹಾತ್ಮ ಗಾಂಧೀಜಿ ಅಹಿಂಸೆ ಧರ್ಮದಮೂಲಕವೇ ಕ್ರಾಂತಿಕಾರಿಯಾಗಿ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಿದವರು ಎಂದರು.

ಶಿಕ್ಷಣಾಧಿಕಾರಿ ಸುಧಾಕರ್‌ಮಾತನಾಡಿ, ಗಾಂಧೀಜಿ ಶಾಂತಿ ಸ್ವರೂಪದ ಸ್ವಾತಂತ್ರ್ಯ ಹೋರಾಟದ ಮಾರ್ಗದಿಂದ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಮಾದರಿ. ಗಾಂಧೀಜಿ ವ್ಯಕ್ತಿ ಅಲ್ಲ ಶಕ್ತಿ ಸಮಾಜದಲ್ಲಿ ವಿವಿಧ ರಂಗಗಳಲ್ಲಿನ ಅನೇಕ ಸಮಸ್ಯೆಗಳ ನಿವಾರಣೆಗೆ ಅವರ ಚಿಂತನೆಗಳು ನಮಗೆ ದಾರಿ ದೀಪವಾಗಿದೆ. ಪ್ರತಿ ವರ್ಷ ಅವರ ಜಯಂತಿ ಆಚರಣೆಯಿಂದ ಅವರ ಚಿಂತನೆಗಳನ್ನು ಮನನ ಮಾಡಲು ಅವಕಾಶ ವಾಗಿದೆ ಎಂದು ತಿಳಿಸಿದರು.

ಹಿಂದು ಧರ್ಮದ ಮಹತ್ವವನ್ನು ಶಿವಕುಮಾರ್‌, ಕೈಸ್ತ ಧರ್ಮದ ಮಹತ್ವ ವನ್ನು ಪಾದರಿ ಸುರೇಶ್‌ಬಾಬು, ಇಸ್ಲಾಂ ಧರ್ಮದ ಮಹತ್ವವನ್ನು ಮುತ್ತುವಲ್ಲಿ ಇದಾಯತ್‌ ಉಲ್ಲಾ ಷರೀಫ್ ತಿಳಿಸಿದರು. ತಾಪಂ ಉಪಾಧ್ಯಕ್ಷ ವೆಂಕಟಪ್ಪ, ಸದಸ್ಯೆ ನರಸಮ್ಮ, ಮುಖಂಡರಾದ ನರಸಿಂಹ ಮೂರ್ತಿ, ಉಪತಹಶೀಲ್ದಾರ್‌ ಚಂದ್ರಪ್ಪ, ತಾಲೂಕು ವೈದ್ಯಾಧಿಕಾರಿ ವಿಜಯ್‌ ಕುಮಾರ್‌, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರುದ್ರೇಶ್‌, ಕಂದಾಯ ಇಲಾಖಾ ಅಧಿಕಾರಿಗಳಾದ ಚಿಕ್ಕರಾಜು, ಜಯ ಪ್ರಕಾಶ್‌, ಪ್ರತಾಪ್‌, ಬಸವರಾಜು, ನಕುಲ್‌, ಯಶೋಧ, ರಘು ಇದ್ದರು.

ಟಾಪ್ ನ್ಯೂಸ್

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

gagambl

Tumkur: ಜೂಜಾಟದಲ್ಲಿ ತೊಡಗಿದ್ದ 291 ಮಂದಿಯ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.