![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಗಂಗೆಗೆ ನಮಿಸಿದ ಮೇಯರ್
Team Udayavani, May 28, 2020, 6:40 AM IST
![vikshane nami]](https://www.udayavani.com/wp-content/uploads/2020/05/vikshane-nami-620x413.jpg)
ತುಮಕೂರು: ಮಹಾನಗರ ಪಾಲಿಕೆಯ ಮೇಯರ್ ಫರೀದಾ ಬೇಗಂ ಬುಧವಾರ ಮಹಾನಗರ ಪಾಲಿಕೆ ಸದಸ್ಯರ ಜೊತೆ ಬುಗುಡನಹಳ್ಳಿ ಕೆರೆಗೆ ಭೇಟಿ ನೀಡಿ ವೀಕ್ಷಿಸಿ ಹೇಮಾವತಿ ನೀರು ಹರಿದು ಬರುತ್ತಿರುವುದನ್ನು ನೋಡಿ ಗಂಗೆಗೆ ಶಿರಬಾಗಿ ನಮಿಸಿದರು.
ಮೇಯರ್ ಮೊದಲು 124 ಕಿ.ಮೀ. ಎಸ್ಕೇಪ್ ಗೇಟ್ಗೆ ಭೇಟಿ ನೀಡಿ ಮಹಾ ನಗರದ ಪಾಲಿಕೆಯ ನೀರು ಸರಬರಾಜು ಶಾಖೆಯ ಎಂಜಿನಿಯರ್ಗಳಿಂದ ನೀರಿನ ಬಗ್ಗೆ ಮಾಹಿತಿ ಪಡೆದರು. ಬುಧವಾರ 2.6 ಮೀಟರ್ ನೀರು ಬುಗುಡನಹಳ್ಳಿಗೆ ನೀರು ಹರಿದು ಬರು ತ್ತಿದೆ,
ಕೆರೆಯ ಸಾಮರ್ಥ್ಯ 282 ಎಂಸಿಎಫ್ಟಿ ಇದ್ದು ಅದರಲ್ಲಿ ಹಾಲಿ 80 ಎಂಸಿಎಫ್ಟಿ ನೀರು ಕೆರೆಯಲ್ಲಿ ಇದ್ದು ಈಗ ಬಾಕಿ 200 ಎಂಸಿಎಫ್ಟಿ ನೀರು ಬಂದರೆ ಇನ್ನು 8 ದಿನಗಳಲ್ಲಿ ಬುಗುಡನ ಹಳ್ಳಿ ಕೆರೆ ತುಂಬುವುದು ಎಂದು ಸ್ಥಳ ದಲ್ಲಿದ್ದ ಎಂಜಿನಿಯರ್ ಕಿರಣ್ ಮೇಯರ್ಗೆ ಮಾಹಿತಿ ನೀಡಿದರು.
ಬುಗುಡನಹಳ್ಳಿ ಕೆರೆಯಲ್ಲಿ ತುಮಕೂರು ನಗರದ ಜನರಿಗೆ ಕುಡಿಯುವ ನೀರನ್ನು ಸರಬರಾಜು ಇನ್ನು 1 ತಿಂಗಳಿಗೆ ಆಗುವಷ್ಟು ಮಾತ್ರ ನೀರು ಇತ್ತು ಮುಂದಿನ ದಿನಗಳಲ್ಲಿ ತುಮಕೂರು ನಗರದ ಜನರಿಗೆ ಕುಡಿಯುವ ನೀರಿಗೆ ಏನು ಮಾಡುವುದು ಎಂಬ ಆತಂಕದಲ್ಲಿ ನಾವಿದ್ದೆವು ಅದನ್ನು ಮನಗಂಡು ನಗರ ಶಾಸಕರು, ಸಂಸದರು, ಸಿಎಂ ಅವರನ್ನು ಭೇಟಿ ಮಾಡಿ ಪರಿಸ್ಥಿತಿ ವಿವರಿಸಿದಾಗ ಸಿಎಂ ನಮ್ಮ ಕಷ್ಟವನ್ನು ಅರ್ಥಮಾಡಿ ಕೊಂಡು ನಗರದ ಕುಡಿವ ನೀರಿನ ಸಮಸ್ಯೆ ಬಗೆಹರಿಸಿದ್ದಾರೆ.
ಈ ನಿಟ್ಟಿನಲ್ಲಿ ನಾನು ಸಿಎಂ ಯಡಿಯೂರಪ್ಪರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಪಾಲಿಕೆಯ ಎಲ್ಲ ಸದಸ್ಯರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.