ಗಂಗೆಗೆ ನಮಿಸಿದ ಮೇಯರ್‌


Team Udayavani, May 28, 2020, 6:40 AM IST

vikshane nami]

ತುಮಕೂರು: ಮಹಾನಗರ ಪಾಲಿಕೆಯ ಮೇಯರ್‌ ಫ‌ರೀದಾ ಬೇಗಂ ಬುಧವಾರ ಮಹಾನಗರ ಪಾಲಿಕೆ ಸದಸ್ಯರ ಜೊತೆ ಬುಗುಡನಹಳ್ಳಿ ಕೆರೆಗೆ ಭೇಟಿ ನೀಡಿ ವೀಕ್ಷಿಸಿ ಹೇಮಾವತಿ ನೀರು ಹರಿದು ಬರುತ್ತಿರುವುದನ್ನು ನೋಡಿ ಗಂಗೆಗೆ ಶಿರಬಾಗಿ  ನಮಿಸಿದರು.

ಮೇಯರ್‌ ಮೊದಲು 124 ಕಿ.ಮೀ. ಎಸ್ಕೇಪ್‌ ಗೇಟ್‌ಗೆ ಭೇಟಿ ನೀಡಿ ಮಹಾ ನಗರದ ಪಾಲಿಕೆಯ ನೀರು ಸರಬರಾಜು ಶಾಖೆಯ ಎಂಜಿನಿಯರ್‌ಗಳಿಂದ ನೀರಿನ ಬಗ್ಗೆ ಮಾಹಿತಿ ಪಡೆದರು. ಬುಧವಾರ 2.6 ಮೀಟರ್‌  ನೀರು ಬುಗುಡನಹಳ್ಳಿಗೆ ನೀರು ಹರಿದು ಬರು ತ್ತಿದೆ,

ಕೆರೆಯ ಸಾಮರ್ಥ್ಯ 282 ಎಂಸಿಎಫ್ಟಿ ಇದ್ದು ಅದರಲ್ಲಿ ಹಾಲಿ 80 ಎಂಸಿಎಫ್ಟಿ ನೀರು ಕೆರೆಯಲ್ಲಿ ಇದ್ದು ಈಗ ಬಾಕಿ 200 ಎಂಸಿಎಫ್ಟಿ ನೀರು ಬಂದರೆ ಇನ್ನು 8 ದಿನಗಳಲ್ಲಿ ಬುಗುಡನ ಹಳ್ಳಿ  ಕೆರೆ ತುಂಬುವುದು ಎಂದು ಸ್ಥಳ ದಲ್ಲಿದ್ದ ಎಂಜಿನಿಯರ್‌ ಕಿರಣ್‌ ಮೇಯರ್‌ಗೆ ಮಾಹಿತಿ ನೀಡಿದರು.

ಬುಗುಡನಹಳ್ಳಿ ಕೆರೆಯಲ್ಲಿ ತುಮಕೂರು ನಗರದ ಜನರಿಗೆ ಕುಡಿಯುವ ನೀರನ್ನು ಸರಬರಾಜು ಇನ್ನು 1 ತಿಂಗಳಿಗೆ ಆಗುವಷ್ಟು ಮಾತ್ರ ನೀರು  ಇತ್ತು ಮುಂದಿನ ದಿನಗಳಲ್ಲಿ ತುಮಕೂರು ನಗರದ ಜನರಿಗೆ ಕುಡಿಯುವ ನೀರಿಗೆ ಏನು ಮಾಡುವುದು ಎಂಬ ಆತಂಕದಲ್ಲಿ ನಾವಿದ್ದೆವು ಅದನ್ನು ಮನಗಂಡು ನಗರ ಶಾಸಕರು, ಸಂಸದರು, ಸಿಎಂ ಅವರನ್ನು ಭೇಟಿ ಮಾಡಿ ಪರಿಸ್ಥಿತಿ  ವಿವರಿಸಿದಾಗ ಸಿಎಂ ನಮ್ಮ ಕಷ್ಟವನ್ನು ಅರ್ಥಮಾಡಿ ಕೊಂಡು ನಗರದ ಕುಡಿವ ನೀರಿನ ಸಮಸ್ಯೆ ಬಗೆಹರಿಸಿದ್ದಾರೆ.

ಈ ನಿಟ್ಟಿನಲ್ಲಿ ನಾನು ಸಿಎಂ ಯಡಿಯೂರಪ್ಪರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಪಾಲಿಕೆಯ ಎಲ್ಲ ಸದಸ್ಯರ ಪರವಾಗಿ  ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.