ಗ್ಯಾಸ್‌ ಸೋರಿಕೆ: 3 ವರ್ಷಗಳಲ್ಲಿ 7 ಲಕ್ಷ ನಷ್ಟ


Team Udayavani, Sep 9, 2020, 12:24 PM IST

ಗ್ಯಾಸ್‌ ಸೋರಿಕೆ: 3 ವರ್ಷಗಳಲ್ಲಿ 7 ಲಕ್ಷ ನಷ್ಟ

ಸಾಂದರ್ಭಿಕ ಚಿತ್ರ

ಚಿಕ್ಕನಾಯಕನಹಳ್ಳಿ: ಇತ್ತೀಚಿನ ದಿನಗಳಲ್ಲಿ ಬಹುತೇಕ ಮನೆಗಳಲ್ಲಿ ಗ್ಯಾಸ್‌ ಸ್ಟೌವ್‌ಗಳು ಬಳಕೆಯಾಗುತ್ತಿದ್ದು, ಅವುಗಳ ಅನುಕೂಲದ ಜೊತೆಗೆ ಅಪಾಯವು ಜೊತೆಯಲ್ಲಿಯೇ ಇದ್ದು, ಗ್ರಾಹಕರಿಗೆ ಮಾರ್ಗದರ್ಶನದ ಅವಶ್ಯಕತೆ ಅವಶ್ಯಕವಾಗಿದ್ದು, ಸಂಬಂಧಪಟ್ಟ ಇಲಾಖೆ, ಗ್ಯಾಸ್‌ ಏಜನ್ಸಿಗಳು ಜಾಗೃತಿ ಮೂಡಿಸಬೇಕಿದೆ.

ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಗ್ಯಾಸ್‌ ಸಿಲಿಂಡರ್‌ ಸೋರಿಕೆಯಿಂದ ಸುಮಾರು 7 ಲಕ್ಷ ರೂ. ನಷ್ಟವಾಗಿದೆ. 9 ಪ್ರಕರಣ ದಾಖಲಾಗಿದ್ದು ಇದರಲ್ಲಿ ಒಬ್ಬರು ಸಾವನಪ್ಪಿದ್ದಾರೆ. 2018 ರಲ್ಲಿ ಕಂದಿಕೆರೆ ಹೋಬಳಿಯಲ್ಲಿನ ಮದನಮಡು ಗ್ರಾಮ, ಕಿಬ್ಬನಹಳ್ಳಿಯ ಹಿಂಡಿಸ್ಕೆರೆ, ಹುಳಿಯಾರ್‌ ಹೋಬಳಿಯ ಕೊರಗೆರೆ, ಶೆಟ್ಟಿಕೆರೆ ಹೋಬಳಿಯ ಮಾಕುಹಳ್ಳಿ ಗ್ರಾಮಗಳಲ್ಲಿ ಗ್ಯಾಸ್‌ ಸೋರಿಕೆಯಿಂದ ಅನಾವುತ ಸಂಭವಿಸಿವೆ.

2019ರಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು, ಚಿಕ್ಕನಾಯಕನಹಳ್ಳಿ ಪಟ್ಟಣದ ಬ್ರಾಹ್ಮಣ ಬೀದಿ, ಹುಳಿಯಾರ್‌ ಹೋಬಳಿಯ ಕಾರೇಹಳ್ಳಿ ಹಾಗೂ ದಾಸೂಡಿ ಗ್ರಾಮಗಳಲ್ಲಿ ಅನಾವುತ ಸಂಭವಿಸಿದೆ. 2020ರಲ್ಲಿ ಇದುವರೆಗೆ 2ಪ್ರಕರಣ ದಾಖಲಾಗಿದ್ದು ಬುಳ್ಳೆನಹಳ್ಳಿ ಹಾಗೂ ದೊಡ್ಡಬಿದರೆಯಲ್ಲಿ ಗ್ಯಾಸ್‌ ಸೋರಿಕೆಯಿಂದ ನಷ್ಟ ಉಂಟಾಗಿದೆ.ಗ್ಯಾಸ್‌ ಸೋರಿಕೆಯಿಂದಲೇ ಅನಾಹುತ: 3 ವರ್ಷಗಳಲ್ಲಿ ಸುಮಾರು 7 ಲಕ್ಷ ಗ್ಯಾಸ್‌ ಸೋರಿಕೆಯಿಂದ ನಷ್ಟ ಉಂಟಾಗಿದೆ ಹಾಗೂ ಆಗ್ನಿ ಶಾಮಕ ದಳದವರ ಸಮಯ ಪ್ರಜ್ಞೆಯಿಂದ ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ತಪ್ಪಿದ್ದಂತಾಗಿದೆ. ಗುಣಮಟ್ಟದ ಪೈಪ್‌ ಹಾಗೂ ರೆಗ್ಯುಲೇಟರ್‌ಗಳ ಬಗ್ಗೆ ಗ್ರಾಹಕರಿಗೆ ಗ್ಯಾಸ್‌ ಏಜೆನ್ಸಿಗಳು ಮಾಹಿತಿ ನೀಡಬೇಕಾಗಿದೆ.

ತಡೆಗಟ್ಟುವ ವಿಧಾನ: ಎರಡು ವರ್ಷಗಳಿಗೊಮ್ಮೆ ರೆಗ್ಯೂಲೆಟರ್‌ ಹಾಗೂ ಲೈಪ್‌ ಬದಲಾಯಿಸಬೇಕು, ಗ್ಯಾಸ್‌ ಉಪಯೋಗಿ ಸುವಾಗ ಪಾಲಿಸ್ಟರ್‌, ಲೈಲಾನ್‌ ಬಟ್ಟೆಗಳನ್ನು ಬಳಸಬಾ ರದು, ಗ್ಯಾಸ್‌ ಲೀಕ್‌ ಆದ ವೇಳೆ ವಿದ್ಯುತ್‌ ಲೈಟ್‌ ಆಫ್-ಆನ್‌ ಮಾಡ  ಬಾರದು. ಯತಾಸ್ಥಿತಿ ಕಾಯ್ದುಕೊಳ್ಳಬೇಕು, ಎಲ್‌ಪಿಜಿ ಗ್ಯಾಸ್‌ ಗಾಳಿ ಗಿಂತ ಭಾರ ಹಾಗೂ ನೀರಿಗಿಂತ ಹಗುರ ವಾಗಿ ರುವುದರಿಂದ ಲೀಕ್‌ ಆದ ಗ್ಯಾಸ್‌ ನೆಲಭಾಗದಲ್ಲಿ ಇರುತ್ತದೆ. ಕಿಟಕಿ ಬಾಗಿಲುಗಳನ್ನು ತೆಗೆಯಬೇಕು, ಅಡಿಗೆ ಮುಗಿದ ನಂತರ ರೆಗ್ಯುಲೇಟರ್‌ ಆಫ್ ಮಾಡಬೇಕು, ಗ್ಯಾಸ್‌ ಸೋರಿಕೆ ಯಾದ ತಕ್ಷಣ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಬೇಕು (08133-267305) ಎಂದುಚಿಕ್ಕನಾಯಕನಹಳ್ಳಿ ಅಗ್ನಿಶಾಮಕ ದಳ ಠಾಣಾಧಿಕಾರಿ ಹನುಮಂತರಾಜ್‌ ತಿಳಿಸಿದ್ದಾರೆ.

 

  ಚೇತನ್‌

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.