ದಂಡ ವಿಧಿಸಿ ನಕಲಿ ರಸೀದಿ ಕೊಟ್ಟರು!


Team Udayavani, Nov 8, 2020, 5:48 PM IST

ದಂಡ ವಿಧಿಸಿ ನಕಲಿ ರಸೀದಿ ಕೊಟ್ಟರು!

ಬರಗೂರು: ಗ್ರಾಮೀಣ ರೈತನೋರ್ವ ಮುಖಕ್ಕೆ ಟವಲ್‌ ಹಾಕಿಕೊಂಡು ಸಂಚರಿಸಿದರೂ ಮಾಸ್ಕ್ ಹಾಕಿಲ್ಲವೆಂಬ ನೆಪ ವೊಡ್ಡಿ ಬಲವಂತವಾಗಿ 100ರೂ. ದಂಡವಿಧಿಸಿ ನಕಲಿ ರಸೀದಿ ಕೊಟ್ಟು ಅಮಾನವೀಯ ರೀತಿಯಲ್ಲಿ ನಡೆದು ಕೊಂಡ ಶಿರಾ ನಗರ ಸಭೆ ಅಧಿಕಾರಿಗಳ ವಿರುದ್ಧ ಹಳ್ಳಿಗರು ಪ್ರಶ್ನೆಗಳ ಸುರಿಮಳೆ ಗರೆದಿದ್ದಾರೆ.

ಇತ್ತೀಚೆಗೆ ನಡೆದ ಶಿರಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌, ಜೆಡಿ ಎಸ್‌, ಬಿಜೆಪಿ ನಡೆಸಿದ ಸಮಾವೇಶ ಮತ್ತು ರೋಡ್‌ ಶೋ ರ್ಯಾಲಿ ವೇಳೆ ಸುಮಾರು 40ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಅವರಲ್ಲಿ ಸಾಕಷ್ಟು ಮಂದಿ ಮಾಸ್ಕ್ ಧರಿಸದೆ, ಅಂತರ ಕಾಯ್ದು ಕೊಳ್ಳದೆ ಕೋವಿಡ್ ನಿಯಮ ಗಾಳಿಗೆ ತೂರಿದ್ದರು. ಈ ವೇಳೆ ನಗರ ಸಭೆಯಾಗಲಿ, ಸರ್ಕಾರವಾಗಲಿ ಕ್ರಮ ಕೈಗೊಳ್ಳಲಿಲ್ಲ.ಆದರೂ, ಚುನಾವಣೆ ನಂತರದ ದಿನಗಳಲ್ಲಿ ಶಿರಾ ತಾಲೂ ಕಿನ ಅಗ್ರಹಾರದ ಗ್ರಾಮೀಣ ರೈತ ನೋರ್ವ ಬೈಕ್‌ನಲ್ಲಿ ಶಿರಾ ನಗರಕ್ಕೆ ತೆರಳಿದ ವೇಳೆ ಮುಖಕ್ಕೆ ಟವಲ್‌ ಸುತ್ತಿಕೊಂಡು ಪ್ರಯಾಣಿಸುತ್ತಿದ್ದರೂ ಶಿರಾ ನಗರ ಸಭೆ ಅಧಿಕಾರಿಗಳು ಅನಧಿಕೃತ ರಶೀದಿ ನೀಡಿ ದಂಡ ಹಾಕಿದ್ದಾರೆ. ನನ್ನ ಹತ್ತಿರ ಹಣ ಇರಲಿಲ್ಲ. ಪರಿಪರಿಯಾಗಿ ಬೇಡಿಕೊಂಡರೂಒಪ್ಪಲಿಲ್ಲ.ಪರಿಚಯ ಸ್ಥರಿಂದ ಹಣಪಡೆದು ದಂಡಕಟ್ಟಿದ್ದೇನೆ. ನನಗೆ ಆದ ಸ್ಥಿತಿ ಯಾರಿಗೂ ಬರಬಾರದು ಎಂದು ಅಗ್ರಹಾರ ರೈತ ರಾಜಣ್ಣ ತಿಳಿಸಿದ್ದಾರೆ.

ನಗರಸಭೆ ಅಧಿಕಾರಿಗಳು ದಂಡ ಹಾಕಿ ನೀಡಿರುವ ರಶೀದಿ ಜೆರಾಕ್ಸ್‌ ಪ್ರತಿಯಾಗಿದ್ದು ಯಾವುದೇ ಅಧಿಕೃತ ರಸೀದಿ ಅಲ್ಲ. ರಸೀದಿಯಲ್ಲಿ ಸೀಲು ಇಲ್ಲದೆ, ಕೇವಲ ಯಾರೋ ಅಧಿಕಾರಿಯ ಸಹಿ ಇದೆ.ರಸೀದಿ ಯಲ್ಲಿನ ಕ್ರಮ ಸಂಖ್ಯೆ 17 ಎಂದು ಕೈ ಬರ ವಣಿ ಗೆಯಲ್ಲಿ ಬರೆಯ ಲಾಗಿದೆ. ಇದು ವರೆಗೂ ದಂಡ ವಿಧಿಸಿರು ವುದು 17 ಜನಕ್ಕೆ ಮಾತ್ರವಾ ಎಂಬ ಪ್ರಶ್ನೆ ಉದ್ಭವಿಸಿದೆ.

ಅಧಿಕಾರಿಗಳ ವಿರುದ್ಧ ಕಿಡಿ:ಟವಲ್‌ ಸುತ್ತಿಕೊಂಡಿದ್ದರೂ ದಂಡ ವಿಧಿಸಿ ಕ್ರಮ ಸಂಖ್ಯೆ 17 ಎಂದು ನಮೂ ದಾಗಿರುವ ರಶೀದಿ ಕೊಟ್ಟು ವಂಚಿಸುತ್ತಿ ರುವ ನಗರ ಸಭೆ ಅಧಿಕಾರಿಗಳನ್ನು ಸಂಬಂಧಪಟ್ಟ ಜನಪ್ರತಿನಿದಿಗಳು, ಸರ್ಕಾರಗಳು ಪ್ರಶ್ನಿಸಬೇಕಿದೆ ಎಂದು ಅಗ್ರಹಾರ ರೈತ ರಾಜಣ್ಣ ಮನವಿ ಮಾಡಿದ್ದಾರೆ.

 

ವೀರಭದ್ರಸ್ವಾಮಿ

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.