
ದೇವಸ್ಥಾನ ಜೀರ್ಣೋದ್ದಾರ ವೇಳೆ: ಚೋಳರಕಾಲದ 65 ಚಿನ್ನದ ನಾಣ್ಯ ಪತ್ತೆ
Team Udayavani, Apr 2, 2023, 11:18 AM IST

ಕುಣಿಗಲ್ : ಪುರಾತನ ದೇವಾಲಯ ಜೀರ್ಣೋದ್ಧಾರ ಕಾಮಗಾರಿ ವೇಳೆ ಮಡಿಕೆಯಲ್ಲಿ 65 ಚಿನ್ನದ ನಾಣ್ಯಗಳು ಪತ್ತೆಯಾಗಿರುವ ಘಟನೆ ತಾಲೂಕಿನ ಅಮೃತೂರು ನರಸಿಂಹಸ್ವಾಮಿ ದೇವಾಲಯದಲ್ಲಿ ನಡೆದಿದೆ.
ಅಮೃತೂರಿನ ದೊಡ್ಡಕೆರೆ ಅಲದಮರದ ಬಳಿ ಇರುವ ಪುರಾತನ ಚೋಳರಕಾಲದ ಶ್ರೀ ನರಸಿಂಹಸ್ವಾಮಿ ದೇವಾಲಯದ ಶಿಥಿಲಗೊಂಡ ಕಾರಣ ಇದರ ಜೀರ್ಣೋದ್ಧಾರ ಕಾಮಗಾರಿ ನಡೆಯುತ್ತಿತು. ನಿನ್ನೆ ದೇವಾಲಯ ನಿರ್ಮಾಣಕ್ಕೆ ಭೂಮಿ ಅಗೆಯುತ್ತಿದ್ದ ವೇಳೆ ಮಡಿಕೆ ಕಾಣಿಸಿಕೊಂಡಿದೆ. ಅದನ್ನು ಕೆಲಸ ಮಾಡುವ ವ್ಯಕ್ತಿಗಳು ಹೊರ ತೆಗೆದು ದೇವಾಲಯದ ಅರ್ಚಕ ಕುಮಾರ್ ಗೆ ನೀಡಿದ್ದಾರೆ.
ಇದನ್ನೂ ಓದಿ: ನೀಲಿ ಚಿತ್ರದಲ್ಲಿ ನಟಿಸ್ತೀರಾ? ಸಂದರ್ಶನದಲ್ಲಿ ಕನ್ನಡದ ನಟಿಗೆ ಯೂಟ್ಯೂಬರ್ ಪ್ರಶ್ನೆ
ಅರ್ಚಕ ಮಡಿಕೆಯನ್ನು ತೆಗೆದು ನೋಡಿದಾಗ ಚೋಳರಕಾಲದ ಚಿನ್ನದ ನಾಣ್ಯಗಳು ಪತ್ತೆಯಾಗಿದೆ. ಇದನ್ನು ಅರ್ಚಕ ತನ್ನ ಮನೆಗೆ ತೆಗೆದುಕೊಂಡು ಇಟ್ಟುಕೊಂಡಿದ್ದನ್ನು ಎನ್ನಲಾಗಿದ್ದು, ವಿಷಯ ತಿಳಿದ ಪೊಲೀಸರು ಅರ್ಚಕನ ಮನೆ ಬಳಿಗೆ ಹೋಗಿ ಚಿನ್ನದ ನಾಣ್ಯವನ್ನು ವಶಪಡಿಸಿಕೊಂಡು ಪುರಾತತ್ವ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ, ತನಿಖೆ ಮಾಡಲಿ:ಬಿ.ವೈ.ವಿಜಯೇಂದ್ರ

ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ

Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
