ಎಚ್‌ಎಂಟಿಗೆ ವಿದಾಯ, ಇಸ್ರೋಗೆ ಸ್ವಾಗತ


Team Udayavani, Jul 14, 2018, 6:15 AM IST

13-tum-5.gif

ತುಮಕೂರು: ವಿಶ್ವಮಟ್ಟದಲ್ಲಿ ಕೈ ಗಡಿಯಾರ ತಯಾರಿಕೆಯಲ್ಲಿ ತನ್ನದೇ ಆದ ಬ್ರ್ಯಾಂಡ್‌ ಹೊಂದಿದ್ದ ಎಚ್‌ಎಂಟಿ ಕಾರ್ಖಾನೆ ಇನ್ನು ಇತಿಹಾಸ ಪುಟ ಸೇರಲಿದೆ. ಕಲ್ಪತರು ನಾಡು ತುಮಕೂರು ಹೆಸರು ಮಾಡುವಂತೆ ಮಾಡಿದ್ದ ಎಚ್‌ಎಂಟಿ ಕಾರ್ಖಾನೆ ಸಂಪೂರ್ಣ ಮುಚ್ಚಲ್ಪಟ್ಟಿದ್ದು, ಇಂದು ವಿದಾಯ ಹೇಳುತ್ತಿದೆ. ಅದೇ ಜಾಗದಲ್ಲಿ ಈಗ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ತನ್ನ ಕಾರ್ಯಾರಂಭ ಮಾಡುತ್ತಿದೆ.

ಕಾರ್ಖಾನೆಗೆ ಸೇರಿದ್ದ 110 ಎಕರೆ ಜಾಗವನ್ನು ಇಸ್ರೋಗೆ ಹಸ್ತಾಂತರಿಸುವ ಕಾರ್ಯಕ್ರಮದೊಂದಿಗೆ ಎಚ್‌ಎಂಟಿಗೆ
ಭಾವಪೂರ್ಣ ವಿದಾಯ, ಇಸ್ರೋಗೆ ಹೃದಯ ಸ್ಪರ್ಶಿ ಸ್ವಾಗತ ನೀಡಲು ನಗರ ಸಜ್ಜಾಗಿದೆ.

ಅಂದು ಸಂಸದರಾಗಿದ್ದ ಕೆ.ಲಕ್ಕಪ್ಪ ಕೇಂದ್ರದ ಮೇಲೆ ಒತ್ತಡ ಹಾಕಿ ಎಚ್‌ಎಂಟಿ ಕಾರ್ಖಾನೆ ಆರಂಭವಾಗಲು ಕಾರಣೀ
ಭೂತರಾಗಿದ್ದರು. ಅಂದು ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ 1977 ರಲ್ಲಿ ಶಂಕುಸ್ಥಾಪನೆಗೊಂಡ ಈ ಕಾರ್ಖಾನೆ 1979ರಲ್ಲಿ ಕಾರ್ಯಾರಂಭ ಮಾಡಿತ್ತು. 119 ಎಕರೆ ವಿಸ್ತೀರ್ಣದಲ್ಲಿದ್ದ ಕಾರ್ಖಾನೆ 2368 ನೌಕರರಿಗೆ ಆಶ್ರಯವಾಗಿತ್ತು. ಇಲ್ಲಿ ತಯಾರಾದ ಗಡಿಯಾರಗಳಿಗೆ ವಿಶ್ವಮಟ್ಟದಲ್ಲಿ ಬೇಡಿಕೆ ಬಂದಿತ್ತು. ಶರವೇಗದಲ್ಲಿ ಬೆಳೆದು ಉತ್ತುಂಗ ಶಿಖರವೇರಿದ್ದ ಕಾರ್ಖಾನೆಗೆ 1997 ರಿಂದ ಸಂಕಷ್ಟದ ದಿನಗಳು ಆರಂಭವಾದವು. 2002ರಲ್ಲಿ 250 ನೌಕರರು ವಿಆರ್‌ಎಸ್‌ ಪಡೆದರು. ಖಾಸಗಿ ವಾಚ್‌ ಕಂಪನಿಗಳ ಜತೆ ಪೈಪೋಟಿ ಮಾಡದ ಸ್ಥಿತಿಗೆ ಬಂದು ಕಾರ್ಖಾನೆ ದಿನೇದಿನೆ ನಷ್ಟ ಅನುಭವಿಸಿತು.

ಕಡೆಯ ದಿನಗಳಲ್ಲಿ ಕಾರ್ಖಾನೆಯಲ್ಲಿ ಇದ್ದ ಸಿಬ್ಬಂದಿ ಹೊಸ ಬಗೆಯ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ವಾಚ್‌ಗಳನ್ನು
ಬಿಟ್ಟರು. ಆದರೂ ನಷ್ಟದಲ್ಲಿಯೇ ಇತ್ತು. ಅಂತಿಮವಾಗಿ ಕೇಂದ್ರ ಸರ್ಕಾರ ಕಾರ್ಖಾನೆ ಮುಚ್ಚಲು ನಿರ್ಧರಿಸಿತು.
2016ರಲ್ಲಿ 4 ಹಂತದಲ್ಲಿ ನೌಕರರು ವಿಆರ್‌ಎಸ್‌ ಪಡೆದರು. ಈ ಮೂಲಕ ಗತವೈಭವದಿಂದ ಹೆಸರಾಗಿದ್ದ ಎಚ್‌ಎಂಟಿ ಕಾರ್ಖಾನೆ ಮುಚ್ಚಿಹೋಯಿತು. ಎಚ್‌ಎಂಟಿಯ 110 ಎಕರೆ ಜಾಗ ಇಸ್ರೋ ಹೆಸರಿಗೆ ನೋಂದಣಿ ಆಗಿದೆ. ಶನಿವಾರ ಎಚ್‌ಎಂಟಿ ಭೂಮಿಯನ್ನು ಇಸ್ರೋಗೆ ಹಸ್ತಾಂತರಿಸಲಾಗುತ್ತಿದೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.