ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ: ರಂಗನಾಥ್‌


Team Udayavani, Jul 6, 2021, 2:55 PM IST

ಅನುದಾನ ನೀಡುವಲ್ಲಿ  ಸರ್ಕಾರ ತಾರತಮ್ಯ: ರಂಗನಾಥ್‌

ಕುಣಿಗಲ್‌: ರಾಜ್ಯ ಸರ್ಕಾರ ವಿಪಕ್ಷಗಳ ಶಾಸಕರಿಗೆ ಅನುದಾನ ನೀಡುವಲ್ಲಿ ಮಲತಾಯಿ ಧೋರಣೆಅನುಸರಿಸುತ್ತಿದೆ ಎಂದು ಶಾಸಕ ಡಾ.ಎಚ್‌.ಡಿ. ರಂಗನಾಥ್‌ ಗಂಭೀರ ಆರೋಪ ಮಾಡಿದರು.

ಲೋಕೋಪಯೋಗಿ ಇಲಾಖೆಯಿಂದ ಹಮ್ಮಿಕೊಂಡಿದ್ದ 2.20 ಕೋಟಿ ರೂ. ವೆಚದ ‌c ತಾಲೂಕಿನ ಕಸಬಾ ಹೋಬಳಿ ಕೆಂಕೆರೆ ಗ್ರಾಮದಹಳೇಯ ರಾಷ್ಟ್ರೀಯ ಹೆದ್ದಾರಿ 48 ರ ಬಿ.ಎಂ.ರಸ್ತೆಯಿಂದ ದೊಂಬರಹಟ್ಟಿ ಕ್ರಾಸ್‌ವರೆಗಿನ ರಸ್ತೆಡಾಂಬರೀಕರಣ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಈವರೆಗೂ ಹಣ ಬಿಡುಗಡೆ ಮಾಡಿಲ್ಲ: ಸರ್ಕಾರ ಬಿಜೆಪಿ ಶಾಸಕರು ಇರುವ ಕ್ಷೇತ್ರಗಳಿಗೆ ಹೆಚ್ಚು ಅನುದಾನ ನೀಡುತ್ತಿದೆ. ಆದರೆ, ವಿಪಕ್ಷದಶಾಸಕರಿರುವ ಕ್ಷೇತ್ರಗಳಿಗೆ ಅನುದಾನ ನೀಡುವಲ್ಲಿತಾರತಮ್ಯ ಮಾಡುತ್ತಿದೆ. ಸಮ್ಮಿಶ್ರ ಸರ್ಕಾರದಲ್ಲಿ ತಾಲೂಕಿನ ರಸ್ತೆ, ಇತರೆ ಕಾಮಗಾರಿಗಳಿಗೆ ಮಂಜೂರಾಗಿದ್ದ 100 ಕೋಟಿ ರೂ. ಹಣವನ್ನು ಸರ್ಕಾರ ತಡೆ ಹಿಡಿದಿದೆ. ಇದರಿಂದ ಕ್ಷೇತ್ರದ ರಸ್ತೆಅಭಿವೃದ್ಧಿ ಕುಂಠಿತಗೊಂಡಿದೆ. ಈ ಸಂಬಂಧ 11 ಬಾರಿ ಲೋಕೋಪಯೋಗಿ ಸಚಿವರು, ಒಂದು ಬಾರಿಸಿಎಂ ಯಡಿಯೂರಪ್ಪ ಅವರನ್ನು ಬೇಟಿಯಾಗಿ ತಡೆಹಿಡಿದಿರುವ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿತ್ತು. ಆದರೆ, ಈವರೆಗೂ ಹಣ ಬಿಡುಗಡೆ ಮಾಡಿಲ್ಲ ಎಂದರು.

ತಾಲೂಕಿನಲ್ಲಿ ಶೇ.75 ಭಾಗ ಇದ್ದ ಮಣ್ಣಿನ ರಸ್ತೆಯನ್ನು300 ಕೋಟಿರೂ.ವೆಚ್ಚದಲ್ಲಿರಸ್ತೆಅಭಿವೃದ್ಧಿ ಮಾಡಲಾಗಿದೆ. ಇನ್ನೂ ಶೇ. 30 ರಷ್ಟು ರಸ್ತೆ ಆಗಬೇಕಾಗಿದೆ ಎಂದರು.

ಕೋವಿಡ್‌ ಪರಿಹಾರ ನಿಧಿ ಗೊಂದಲ: ಕೋವಿಡ್‌ ಸೋಂಕಿನಿಂದ ದುಡಿಯುವ ಕೈ, ವಯಸ್ಕರ ವ್ಯಕ್ತಿ ಮೃತಪಟ್ಟು, ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಗಳಿಗೆ 1ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಷೋಷಣೆ ಮಾಡಿರುವುದು ಸರಿಯಲ್ಲ. ಕೋವಿಡ್‌ನಿಂದ ಮೃತಪಡುವುದು ಸ್ವಾಭಾವಿಕಸಾವಲ್ಲ. ಅದು ಅಪಘಾತ. ಹೀಗಾಗಿ ಸರ್ಕಾರದ ನಿರ್ಧಾರ ಗೊಂದಲದಿಂದ ಕೂಡಿದೆ. ಡೆತ್‌ ಅಡಿಟ್‌ಸರಿಯಾಗಿ ಮಾಡಿಲ್ಲ. ಇದರಿಂದ ಬಹುತೇಕ ಕುಟುಂಬಗಳು ಸರ್ಕಾರದ ಪರಿಹಾರ ಹಣದಿಂದ ವಂಚಿತವಾಗಿವೆ. ಈ ಸಂಬಂಧ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸುವುದಾಗಿ ತಿಳಿಸಿದರು.

ಜು.8ರಂದು ಡಿಕೆಶಿ ಭೇಟಿ: ಜು.8ರಂದು ತಾಲೂಕಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಆಗಮಿಸಿ ಕೋವಿಡ್‌ನಿಂದ ಮೃತಪಟ್ಟ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ ಸಾಂತ್ವನಹೇಳಿ ನೆರವು ನೀಡಲಿದ್ದಾರೆ. ಅಂದು ಬೆಳಗ್ಗೆ ಕುಣಿಗಲ್‌ ಪಟ್ಟಣ, ಬಳಿಕ ಹುಲಿಯೂರುದುರ್ಗ,ಅಮೃತೂರು, ಎಡಿಯೂರಿಗೆ ಭೇಟಿ ನೀಡಲಿದ್ದಾರೆ.ಡಿಕೆಎಸ್‌ ಚಾರಿಟಬಲ್‌ ಟ್ರಸ್ಟ್‌ನಿಂದ 2 ಸಾವಿರಉಚಿತ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಹೀಗಾಗಿ ನಾಗರಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದರು.

ಗ್ರಾಪಂ ಅಧ್ಯಕ್ಷೆ ಚಂದ್ರಪ್ರಭಾ, ಪಿಡಿಒ ವತ್ಸಲಾ, ಸದಸ್ಯ ದೇವರಾಜ್‌, ಮಾಜಿ ಅಧ್ಯಕ್ಷ ಅನಂತರಾಮು , ಲೋಕೋಪಯೋಗಿ ಇಲಾಖೆ ಎಇಇ ಗುರುಸಿದ್ದಪ್ಪ, ತಾಪಂ ಮಾಜಿ ಸದಸ್ಯ ಗಂಗರಂಗಯ್ಯ, ಪುರಸಭಾ ಮಾಜಿ ಸದಸ್ಯರಾದ ಪಾಪಣ್ಣ, ಶಂಕರ್‌, ಮುಖಂಡ ಪ್ರಕಾಶ್‌, ಬೇಗೂರು ನಾರಾಯಣ್‌ ಇದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.