ಜನರ ಜೀವದ ಜತೆ ಸರ್ಕಾರ ಚೆಲ್ಲಾಟ: ಆರೋಪ


Team Udayavani, Apr 23, 2021, 6:51 PM IST

Government, flirt,  lives, allegations, udayavani

ಗುಬ್ಬಿ: ಎರಡು ಲಕ್ಷ ಕೋಟಿ ರೂ.ಗಳನ್ನುಮೀಸಲಿಟ್ಟಿರುವುದಾಗಿ ಹೇಳಿಕೊಂಡ ಕೇಂದ್ರಸರ್ಕಾರ ಕೋವಿಡ್‌ ಎರಡನೇ ಅಲೆಯನ್ನುಸಮುದಾಯಕ್ಕೆ ತಂದು ಆಸ್ಪತ್ರೆಯಲ್ಲಿ ಹಾಸಿಗೆಇಲ್ಲದೆ ಆಕ್ಸಿಜನ್‌ ಕೊರತೆಯಿಂದ ನರಳಾಡಿಸಿ ಜನರಜೀವದ ಜೊತೆ ಆಟವಾಡಿದೆ.

ಈ ಸಂಕಷ್ಟಕ್ಕೆ ಕೇಂದ್ರ,ರಾಜ್ಯ ಸರ್ಕಾರಗಳೇ ನೇರ ಹೊಣೆ ಎಂದು ಕೆಪಿಸಿಸಿವಕ್ತಾರ ಮುರುಳೀಧರ ಹಾಲಪ್ಪ ಆರೋಪಿಸಿದರು.ಪಟ್ಟಣದ ತಾಲೂಕು ಬಳಿಯ ಅಶ್ವತ್ಥಕಟ್ಟೆಯಲ್ಲಿಕಾಂಗ್ರೆಸ್‌ ಘಟಕ ಆಯೋಜಿಸಿದ್ದ ಕೊರೊನಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದಅವರು, 1,400 ಕೋಟಿ ಆಪತ್ತಿನ ನಿಧಿ ಎನ್ನುವಕೇಂದ್ರ ಸರ್ಕಾರ ಇವರೆಗೂ ರಾಜ್ಯಕ್ಕೆ ಕಿಂಚಿತ್ತೂಕಾಳಜಿ ವಹಿಸಿಲ್ಲ. ಕಳೆದ ವರ್ಷ ಜೀವ ಪಣಕಿಟ್ಟವಾರಿಯರ್ಸ್‌ಗಳಿಗೂ ಹಣ ನೀಡಿಲ್ಲ.

ಆಪತ್ತಿನ ನಿಧಿಏನಾಯಿತು ಎಂಬ ಲೆಕ್ಕ ಕೇಳುವಂತಿಲ್ಲ ಎಂದುಕಿಡಿಕಾರಿದರು.ಬೇರೆ ದೇಶಗಳಲ್ಲಿ ಮೂರನೇ ಅಲೆಆರಂಭವಾಗಿದೆ. ನಮ್ಮಲ್ಲಿ ಎರಡನೇ ಅಲೆಗ್ರಾಮೀಣ ಭಾಗಕ್ಕೆ ಹರಡುವ ಮುನ್ನ ಅಗತ್ಯ ಕ್ರಮಕೈಗೊಳ್ಳಬೇಕಾದ ಸರ್ಕಾರ ಉಪಚುನಾವಣೆಯನ್ನುಮುಂದಿಟ್ಟುಕೊಂಡು ಜನರ ಬಗ್ಗೆ ಕಾಳಜಿವಹಿಸಲಿಲ್ಲ. ಇದರ ಫ‌ಲ ಈಗ ಇಡೀ ರಾಜ್ಯಕ್ಕೆಮಾರಕವಾದ ವೈರಸ್‌ ಸಣ್ಣ ಹಳ್ಳಿಗಳಿಗೂ ಜೀವ ಬಲಿಪಡೆಯುತ್ತಿದೆ.

ಮುನ್ನೇಚ್ಚರಿಕೆ ಕ್ರಮವಹಿಸಲುಮೀನಮೇಷ ಎಣಿಸುವ ಸರ್ಕಾರ ಸಭೆಗಳನ್ನುಮಾಡುತ್ತಾ ಕಾಲಹರಣ ಮಾಡುತ್ತಿದೆ ಎಂದುದೂರಿದರು. ಆಕ್ಸಿಜನ್‌ ಕೊರತೆ ನೀಗಿಸಲುಕ್ರಮವಹಿಸದ ಸರ್ಕಾರ ಆಸ್ಪತ್ರೆಗಳಲ್ಲಿ ಅಗತ್ಯಸವಲತ್ತು ಒದಗಿಸಲ್ಲ. ಈ ಜತೆಗೆ ಮೃತಪಟ್ಟವರ ಶವಸಂಸ್ಕಾರಕ್ಕೂ ದಿನಗಳ ಕಾಲ ಅಲೆಯುವ ದುಸ್ಥಿತಿತಂದಿದೆ. ಈ ಮಟ್ಟಕ್ಕೆ ಸಮುದಾಯ ಹರಡುವಿಕೆಗೆಆಸ್ಪದ ನೀಡಬಾರದಿತ್ತು.

ಗ್ರಾಮೀಣ ಭಾಗದಲ್ಲಿಕಳೆದ ವರ್ಷ ಅನುಭವವನ್ನೇ ಮುಂದಿಟ್ಟುಕೊಂಡುಯಾವ ಹಾನಿ ಇಲ್ಲ ಎನ್ನುವಂತಿದ್ದಾರೆ. ಆದರೆ,ರೂಪಾಂತರ ವೈರಸ್‌ ವಿವಿಧ ರೀತಿಯಲ್ಲಿ ಎಲ್ಲವಯಸ್ಸಿನವರನ್ನು ಬಲಿ ಪಡೆದಿದೆ ಎಂದರು.ಮುಖಂಡ ಜಯಣ್ಣ, ಮಹಮದ್‌ ,ರಂಗನಾಥ್‌, ಸೌಭಾಗ್ಯಮ್ಮ, ಮಂಜುನಾಥ್‌ ಹಾಗೂಇನ್ನಿತರರು ಇದ್ದರು.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.