ಗ್ಯಾರಂಟಿ ಕೆಲಸದ ಒತ್ತಡ; ತಾಲೂಕು ಕಚೇರಿ ಮಹಿಳಾ ಸಿಬಂದಿ ಆತ್ಮಹತ್ಯೆ

ಗ್ರೇಡ್ 2 ತಹಶೀಲ್ದಾರ್ ಕಿರುಕುಳ ನೀಡಿದ್ದಾರೆ ಎಂದು ಸಾರ್ವಜನಿಕರ ಆರೋಪ ...

Team Udayavani, Aug 4, 2023, 6:27 PM IST

1-sadadsad

ಮಧುಗಿರಿ: ಗ್ಯಾರಂಟಿ ಕೆಲಸದ ಒತ್ತಡಕ್ಕೆ ಬೇಸತ್ತ ಮಹಿಳಾ ಸಿಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ. ಮಧುಗಿರಿ ತಾಲೂಕು ಕಚೇರಿಯಲ್ಲಿ ಪಡಸಾಲೆ ವಿಭಾಗದಲ್ಲಿ ಕಳೆದ 15 ವರ್ಷದಿಂದ ಕೆಲಸ ಮಾಡುತ್ತಿದ್ದ ಪಟ್ಟಣದ ಮೇದರಹಟ್ಟಿಯ ನಿವಾಸಿ ಲತಾ ಮೋಹನ್ (35) ಆತ್ಮಹತ್ಯೆ ಮಾಡಿಕೊಂಡ ಸಿಬಂದಿ.

ಗುರುವಾರ ರಾತ್ರಿ ಕಚೇರಿಯಿಂದ ಮನೆಗೆ ಹೋದ ಲತಾ ಸುಮಾರು 7.40 ರ ಸಮಯದಲ್ಲಿ ನೇಣು ಬಿಗಿದುಕೊಂಡಿದ್ದಾರೆ.ತಕ್ಷಣ ಜಿಲ್ಲಾಸ್ಪತ್ರೆಗೆ ಸಾಗಿಸಿದರೂ ಬದುಕುಳಿಯಲಿಲ್ಲ. ನಂತರ ತಾಲೂಕು ಕಚೇರಿಯ ಮುಂದೆ ಶ್ರದ್ಧಾಂಜಲಿ ಸಲ್ಲಿಸುವ ವೇಳೆ ಸುಮಾರು 300 ಜನ ಸಾರ್ವಜನಿಕರು ಸೇರಿದ್ದು ಈಕೆಯ ಕರ್ತವ್ಯ ನೆನೆದು ಕಂಬನಿ ಮಿಡಿದರು.

ಈ ಸಮಯದಲ್ಲಿ ಸಾರ್ವಜನಿಕರೇ ತಹಶೀಲ್ದಾರ್ ಗೆ ದೂರು ನೀಡಿದ್ದು, ಇದಕ್ಕೆ ಕೆಲಸದ ಒತ್ತಡ ಹಾಗೂ ಗ್ರೇಡ್ 2 ತಹಶೀಲ್ದಾರ್ ಜಯಲಕ್ಷ್ಮಮ್ಮ ಕಾರಣ ಎಂದು ಆರೋಪಿಸಿದ್ದು, ಸೂಕ್ತ ತನಿಖೆ ನಡೆಸಿ ಕಠಿಣ ಶಿಕ್ಷೆ ಕೊಡಿಸುವಂತೆ ಮನವಿ ಸಲ್ಲಿಸಿದರು.

ಇದೇ ವೇಳೆ ಆಧಾರ್ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಬೇಕಾಗುವ ದಾಖಲೆ ನೀಡುವಾಗ ಹಣ ಸಂಗ್ರಹಿಸುವಂತೆ ಮೃತ ಲತಾ ರವರಿಗೆ ಒತ್ತಡ ಹೇರಲಾಗಿತ್ತು ಎಂದು ಸಾರ್ವಜನಿಕರು ದೂರಿದ್ದು, ಮಹಿಳಾ ಸಿಂಬ್ಬಂದಿಗಳನ್ನು ರಾತ್ರಿ 7.30 ರವರೆಗೂ ಕೆಲಸ ಮಾಡಿಸುತ್ತಿದ್ದ ಬಗ್ಗೆ ಅಸಮಧಾನ ವ್ಯಕ್ತವಾಗಿದೆ.

ಈ ಬಗ್ಗೆ ಮಾತನಾಡಿರುವ ಲತಾ ಪತಿ ಮೋಹನ್ ”ನಮ್ಮಲ್ಲಿ ಯಾವುದೇ ಕೌಟುಂಬಿಕ ಸಮಸ್ಯೆ ಇರಲಿಲ್ಲ. ಆದರೆ ಪ್ರತಿದಿನ ರಾತ್ರಿ 7 ರಿಂದ 8 ಗಂಟೆಯ ವರೆಗೂ ಕೆಲಸದ ಒತ್ತಡದ ಬಗ್ಗೆ ಪತ್ನಿ ಹೇಳುತ್ತಿದ್ದು ಇದಕೆ ಕೆಲಸದ ಒತ್ತಡವೇ ಕಾರಣ” ಎಂದು ದೂರಿದ್ದಾರೆ. ಮಧುಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.