ಸಂಕಷ್ಟದಲ್ಲಿ ರೈತರ ಕೈ ಹಿಡಿದ ಹೆಸರು

ಗ್ರಾಮೀಣ ಪ್ರದೇಶ ಜನರಲ್ಲಿ ಸಂಭ್ರಮದ ವಾತಾವರಣ ಸೃಷ್ಟಿ

Team Udayavani, Jul 16, 2020, 12:51 PM IST

ಸಂಕಷ್ಟದಲ್ಲಿ ರೈತರ ಕೈ ಹಿಡಿದ ಹೆಸರು

ಸಾಂದರ್ಭಿಕ ಚಿತ್ರ

ಹುಳಿಯಾರು: ಕೋವಿಡ್ ಎಂಬ ಮಹಾಮಾರಿ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ್ದು ಕೃಷಿ ಕಾರ್ಮಿಕರ ಉದ್ಯೋಗ ಕಿತ್ತುಕೊಂಡು ಸಂಕಷ್ಟಕ್ಕೆ ದೂಡಿದ
ಸಮಯದಲ್ಲಿ ಹೆಸರು, ಅಲಸಂದೆ ಕಾಳು ತಾಲೂಕಿನ ರೈತರ ಕೈ ಹಿಡಿದಿದೆ. ಮಳೆಯಾಶ್ರಿತ ಪ್ರದೇಶವಾದ ಚಿಕ್ಕನಾಯನಕನಹಳ್ಳಿ ತಾಲೂಕಿನಲ್ಲಿ ಮುಂಗಾರಿನಲ್ಲಿ ಹೆಸರು, ಅಲಸಂದೆ, ಹಿಂಗಾರಿನಲ್ಲಿ ರಾಗಿ, ಹುರುಳಿ, ತೊಗರಿ ವಾಣಿಜ್ಯ ಬೆಳೆಯಾಗಿವೆ. ಆದರೆ ಕಳೆದ ಏಳೆಂಟು ವರ್ಷಗಳಿಂದ ಉತ್ತಮ ಮಳೆಯಾಗದೆ ಯಾವ ಬೆಳೆಯೂ ರೈತನ ಕೈ ಹಿಡಿಯಲಿಲ್ಲ. ಪರಿಣಾಮ ಹೈನುಗಾರಿಗೆ, ಕುರಿಕೋಳಿ ಸಾಕಾಣಿಗೆ, ಚಿಲ್ಲರೆ ವ್ಯಾಪಾರ, ದಿನಕೂಲಿ ಸೇರಿದಂತೆ ಇತರೆ ಕಸುಬಿನತ್ತ ರೈತರು  ಮುಖ ಮಾಡಿದ್ದರು. ಆದರೆ ಕೊರೊನಾದಿಂದಾಗಿ ಈ ಕಸುಬುಗಳ ಆದಾಯಕ್ಕೂ ಸಂಚಕಾರ ಬಂದೊದಗಿತ್ತು. ಇಂತಹ ಸಂಕಷ್ಟದ ಕಾಲದಲ್ಲಿ ಹೆಸರು ಮತ್ತು ಅಲಸಂದೆ ಬಂಪರ್‌ ಬೆಳೆ ಬಂದಿದೆ.

ತಾಲೂಕಿನ ಹಂದನಕೆರೆ ಹೋಬಳಿಯಿಂದ ನಿತ್ಯ ರೈತರು ಮಾರುಕಟ್ಟೆಗೆ ಹೆಸರು, ಅಲಸಂದೆ ಜೊತೆ ಲಗ್ಗೆ ಇಡುತ್ತಿದ್ದು ಕೊರೊನಾದಿಂದ ಕಳೆಗುಂದಿದ್ದ ಮಾರು
ಕಟ್ಟೆಗೆ ಈಗ ಜೀವಕಳೆ ಬಂದಿದೆ. ಮಾರುಕಟ್ಟೆಯಲ್ಲಿ ಎತ್ತ ಕಣ್ಣು ಹಾಯಿಸಿದರೂ ಹೆಸರು, ಅಲಸಂದೆ ರಾಶಿ ಹಾಗೂ ಚೀಲಗಳೇ ಕಾಣಸಿಗುತ್ತಿದ್ದು ನಿತ್ಯ ಲಕ್ಷಾಂತರ
ರೂ. ವಹಿವಾಟು ನಡೆಯುತ್ತಿದೆ. ಈ ಮೂಲಕ ರೈತರಿಗೂ ಹಣ ಸಿಗುವ ಜೊತೆಗೆ ಮಾರುಕಟ್ಟೆ ವ್ಯವಹಾರ ನಂಬಿದ್ದ ವರ್ತಕರು, ಹಮಾಲರು, ವಾಹನದವರಿಗೂ ಶುಕ್ರದೆಸೆ ಆರಂಭವಾಗಿದೆ. ಪಟ್ಟಣದ ಮಾರುಕಟ್ಟೆಯಲ್ಲಿ ಖರೀದಿಯಾಗುವ ಹೆಸರುಕಾಳು ರಾಜ್ಯ ಸೇರಿದಂತೆ ನೆರೆ ರಾಜ್ಯಗಳಿಗೂ ರವಾನೆಯಾಗುತ್ತಿದೆ. ಪ್ರತಿನಿತ್ಯ ಮೂರ್ನಾಲ್ಕು ಲಾರಿ ಲೋಡ್‌ ರವಾನೆಯಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿ ಸಿದರೆ ಬೆಲೆಯೂ ಸಹ ಉತ್ತಮವಾಗಿದೆ. ಕ್ವಿಂಟಲ್‌ ಹೆಸರಿಗೆ 5,800 ರೂ., ಮಿಂಚುಕಾಳು 7,500 ರೂ., ಅಲಸಂದೆ 4,300 ರೂ. ದರವಿದೆ. ಒಟ್ಟಾರೆ ಕೊರೊನಾ ಸಂಕಷ್ಟದಲ್ಲೂ ಗ್ರಾಮೀಣ ಪ್ರದೇಶ ಜನರಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಿದೆ.

ಎಚ್‌.ಬಿ.ಕಿರಣ್‌ ಕುಮಾರ್‌

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.