ಪ್ರಾಮಾಣಿಕವಾಗಿ ಪದವೀಧರರ ಸಮಸ್ಯೆಗೆ ಸ್ಪಂದಿಸುವೆ


Team Udayavani, Oct 18, 2020, 6:21 PM IST

tk-tdy-1

ಕೊರಟಗೆರೆ: ಕಳೆದ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 15 ತಿಂಗಳ ಅಲ್ಪ ಅವಧಿಯಲ್ಲಿ ಶಿಕ್ಷಕರ ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳನ್ನು ನಿವಾರಿಸಿ 5 ಕೋಟಿ ಅನುದಾನದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿರುವ ನನಗೆ ನಿರುದ್ಯೋಗಿ ಪದವೀಧರ ಕ್ಷೇತ್ರದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಅವಕಾಶ ಮಾಡಿಕೊಡ ಬೇಕೆಂದು ಆಗ್ನೇಯ ಪದವೀಧರ ಕ್ಷೇತ್ರದ ಆಭ್ಯರ್ಥಿ ರಮೇಶ್‌ ಬಾಬು ಮನವಿ ಮಾಡಿದರು.

ಪಟ್ಟಣದ ಪ್ರಿಯದರ್ಶಿನಿ ಕಾಲೇಜಿನಲ್ಲಿ ಮತಯಾಚನೆ ಮಾಡಿ ನಂತರ ಮಾತನಾಡಿ, ಕಳೆದ ಶಿಕ್ಷಕರ ಕ್ಷೇತ್ರದಿಂದ ನಡೆದ ಉಪಚುನಾವಣೆಯಲ್ಲಿ ನನಗೆ ಮತ ನೀಡಿ ಆಯ್ಕೆ ಮಾಡಿದ್ದ ಸಂದರ್ಭದಲ್ಲಿ ಕೇವಲ 15 ತಿಂಗಳ ಅವಧಿಯಲ್ಲಿ ಶಿಕ್ಷಕರ ಅನೇಕ ಸಮಸ್ಯೆಗಳೊಂದಿಗೆ 6ನೇ ವೇತನ ಆಯೋಗದಲ್ಲ ಶಿಕ್ಷಕರಿಗೆ ಅನ್ಯಾಯ ವಾಗದಂತೆ ಎಲ್ಲಾ ಶಿಕ್ಷಕರಿಗೂ ಲಾಭದಾಯಕವಾದ ವೇತನ ಶ್ರೇಣಿ ನಿಗದಿಗೆ ಶ್ರಮಿಸಿದ್ದೇನೆ ಎಂದರು.

ಪಿಯು ಪ್ರಾಂಶುಪಾಲರಿಗೆ ಕಳೆದ 50 ವರ್ಷಗಳಿಂದ ನಿವಾರಣೆಯಾಗದೆ ನನೆಗುಂದಿಗೆ ಬಿದ್ದಿದ್ದ ವೇತನ ಶ್ರೇಣಿಯನ್ನು ನಿಗದಿ ಮಾಡಿಸಲಾಗಿದೆ. ನನ್ನ 2 ಕೋಟಿ ಅನುದಾನದೊಂದಿಗೆ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಾಗೂ ಯೋಜನಾ ಮಂತ್ರಿಗಳಾ ಗಿದ್ದ ಎಂ.ಆರ್‌.ಸೀತಾರಂ ಅವರ 1 ಕೋಟಿ ಸೇರಿದಂತೆ ಒಟ್ಟು 5 ಕೋಟಿ ರೂಗಳನ್ನುಹಾಗೂಕೇಂದ್ರ ಸರ್ಕಾರದಿಂದ ಸರ್ಕಾರಿಶಾಲೆಗಳ ಅಭಿವೃದ್ಧಿಗಾಗಿ 12 ಕೋಟಿ ರೂಗಳನ್ನು ಕ್ಷೇತ್ರದ 33 ತಾಲೂಕುಗಳಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ನೀಡಿದ್ದೇನೆ ಎಂದು ತಿಳಿಸಿದರು. ಎಲ್ಲಾ ಪದವೀಧರರನ್ನು ಹಾಗೂ ನಿರುದ್ಯೋಗಿಪದವೀಧರರನ್ನು ಸಂಪಿರ್ಕಿಸಿ ಅವರಕುಂದು-ಕೊರತೆ ಸಮಸ್ಯೆಯನ್ನು ಅರಿತಿದ್ದು ಈಕಾರಣದಿಂದಾಗಿಆಗ್ನೇಯಪದವೀಧರಕ್ಷೇತ್ರದಿಂದ ಸ್ಪರ್ಧಿಸಿದ್ದು ನನನ್ನು ಆಯ್ಕೆ ಮಾಡಿದಲ್ಲಿ ಹಂತಹಂತವಾಗಿ ಪ್ರಮಾಣಿಕ ಪ್ರಯತ್ನ ಮಾಡಿ ಬಗೆಹರಿಸುವುದಾಗಿ ತಿಳಿಸಿದರು.

ಈ ಬಾರಿ 5 ಜಿಲ್ಲೆಗಳಲ್ಲಿ ಉತ್ತಮ ಸ್ಪಂದನೆ ಇದ್ದು ಪ್ರಬುದ್ಧ ಮತದಾರರು ನನಗೆ ಮೊದಲ ಪ್ರಾಶಸ್ತ್ಯ ನೀಡಿ ಮತ ನೀಡುವ ಮೂಲಕ ನಿಮ್ಮ ಸೇವೆ ಮಾಡುವ ಅವಕಾಶ ನೀಡಬೇಕೆಂದು ಮನವಿ ಮಾಡಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೊಡ್ಲಹಳ್ಳಿಅಶ್ವತ್ಥನಾರಾಯಣ ಮಾತನಾಡಿ, ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ರಮೇಶ್‌ಬಾಬು ಅವರು ಸಾಮಾಜಿಕ ಕಳಕಳಿ ಇರುವ ವ್ಯಕ್ತಿಯಾಗಿದ್ದು ಈ ಬಾರಿ ಆಗ್ನೇಯ ಪದವೀಧರ ಸಮಸ್ಯೆಗೆ ಸಕಾರತ್ಮಾಕವಾಗಿ ಸ್ಪಂದಿಸುವ ಗುಣವಿದೆ. ಖಾಸಗಿ ಶಾಲೆಗಳಲ್ಲಿ ಇರುವ ಪದವೀಧರರ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಆಶ್ವಾಸನೆ ನೀಡಿರುವ ಇವರುಕಳೆದ ಸಾಲಿನಲ್ಲಿ ಅಲ್ಪಸಮಯದಲ್ಲಿ ಶಿಕ್ಷಕರ ಅನೇಕ ಸಮಸ್ಯೆಗಳನ್ನುಪರಿಹರಿಸುವ ಇವರಿಗೆ ಮೊದಲ ಪ್ರಾಶಸ್ತ್ಯ ಮತ ನೀಡಬೇಕೆಂದು ಮನವಿ ಮಾಡಿದರು.

ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅರಕೆರೆ ಶಂಕರ್‌, ಯುವಕಾಂಗ್ರೆಸ್‌ ಅಧ್ಯಕ್ಷ ವಿನಯ್‌ ಕುಮಾರ್‌,ಸಂತೋಷ್‌ಕುಮಾರ್‌,ಮುಖಂಡರಾದ ರವಿಕುಮಾರ್‌, ಅರವಿಂದ್‌, ಉಮಾಶಂಕಆರಾಧ್ಯ, ಡಿ.ಕೆ.ರಂಗನಾಥ್‌ ಇತರರು ಇದ್ದರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.