BJP ಗೆಲ್ಲಿಸಿದರೆ ಸಂವಿಧಾನವನ್ನೇ ಬದಲಾಯಿಸ್ತಾರೆ, ಹುಷಾರು: ಪರಮೇಶ್ವರ್
Team Udayavani, Apr 2, 2024, 9:03 PM IST
ಕೊರಟಗೆರೆ: ಲೋಕಸಭಾ ಚುನಾವಣೆ ದೇಶದ ದಿಕ್ಕನ್ನೇ ಬದಲಾಯಿಸುವಂತಹ ಚುನಾವಣೆ. ಈಗಾಗಲೇ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಆಡಳಿತದ ವ್ಯವಸ್ಥೆ, ಮಂತ್ರಿಗಳ ನಡವಳಿಕೆ ಗಮನಿಸಿದರೆ ಪ್ರಜಾಪ್ರಭುತ್ವದಲ್ಲಿ ಅಪಾಯ ಎದುರಾಗಿದ್ದು, ಸಂವಿಧಾನವನ್ನೇ ಬದಲಿಸುವಂತಹ ತೀರ್ಮಾನಕ್ಕೆ ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ದೇಶದ ಚುನಾವಣೆ ಮತ್ತು ಆಡಳಿತ ವ್ಯವಸ್ಥೆಯನ್ನು ಬದಲಾಯಿಸುತ್ತೇವೆ ಎಂದು ಬಿಜೆಪಿ ಹೊರಟಿದೆ. ದೇಶದ ಒಕ್ಕೂಟದ ವ್ಯವಸ್ಥೆ ಸುಭದ್ರವಾಗಿದ್ದರೆ ಮಾತ್ರ ರಾಷ್ಟ್ರ ಮತ್ತು ರಾಜ್ಯಗಳ ಆಡಳಿತ ವ್ಯವಸ್ಥೆ ಸುಭದ್ರವಾಗಿರುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್ ಜಾಮ್
Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ
Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್ ಮಾಡಿಸಲು ಕ್ರಮ: ಪರಂ
Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫಲ್ಯ ಕಾರಣ: ಅಶೋಕ್
Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ