ಹೊರಗುತ್ತಿಗೆ ನೌಕರರಿಂದ ಅಕ್ರಮ

ಹೊಸ ನೌಕರರ ನೇಮಕಕ್ಕೆ ಶಾಸಕ ಮಾಧುಸ್ವಾಮಿ ಸೂಚನೆ

Team Udayavani, Jul 6, 2019, 5:01 PM IST

TK-TDY-02..

ತಾಲೂಕು ಪಂಚಾಯತಿ ಕೆಡಿಪಿ ಸಭೆ ಶಾಸಕ ಜೆ.ಸಿ.ಮಾಧುಸ್ವಾಮಿ ನೇತೃತ್ವ ದಲ್ಲಿ ನಡೆಯಿತು. ತಾಪಂ ಅಧ್ಯಕ್ಷ್ಷೆ ಚೇತನ ಗಂಗಾಧರ್‌ ಇತರರಿದ್ದರು.

ಚಿಕ್ಕನಾಯಕನಹಳ್ಳಿ: ಕೆಲ ಇಲಾಖೆಗಳಲ್ಲಿ ಹೊರಗುತ್ತಿಗೆ ನೌಕರರಿಂದ ಅಕ್ರಮ ನಡೆಯುತ್ತಿದ್ದು, 3 ವರ್ಷ ಪೂರೈಸಿರುವ ನೌಕರರನ್ನು ಕೆಲಸದಿಂದ ತೆಗೆದು ಹಾಕಿ ಹೊಸ ನೌಕರರನ್ನು ಆಯ್ಕೆ ಮಾಡಿಕೊಳ್ಳಿ ಎಂದು ಶಾಸಕ ಜೆ.ಸಿ. ಮಾಧುಸ್ವಾಮಿ ಸೂಚಿಸಿದರು.

ತಾಲೂಕು ಪಂಚಾಯತಿ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ 26 ಇಲಾಖೆಗಳ ಪ್ರಗತಿ ವರದಿ ಪರಿಶೀಲಿಸಿ ಮಾತನಾಡಿದರು.

ಅಬಕಾರಿ ಇಲಾಖೆ ನಿರ್ಲಕ್ಷ್ಯದಿಂದ ಪೆಟ್ಟಿಗೆ ಅಂಗಡಿಗಳಲ್ಲಿಯೂ ಮದ್ಯ ಮಾರಟವಾಗುತ್ತಿದೆ. ವಾಹನಗಳಲ್ಲಿ ಅನಧಿಕೃತವಾಗಿ ಮದ್ಯ ಸಾಗಣೆ ನಿಲ್ಲಿಸಬೇಕು ಎಂದು ಹೇಳಿದರು.ಅಂಬೇಡ್ಕರ್‌ ಭವನಗಳ ನಿರ್ವಹಣೆ ಸರಿಯಿಲ್ಲದೆ ಪಾಳುಬಿದ್ದ ಮನೆಗಳಂತಾ ಗಿವೆ. ಚಿಕ್ಕನಾಯಕನಹಳ್ಳಿ ಹಾಗೂ ಹುಳಿಯಾರ್‌ನಲ್ಲಿನ ಅಂಬೇಡ್ಕರ್‌ ಭವನ ಸ್ವಚ್ಛಗೊಳಿಸಲು ಇಒ ನಾರಾಯಣ ಸ್ವಾಮಿಗೆ ಶಾಸಕರು ಸೂಚಿಸಿದರು.

ಜಾನುವಾರುಗಳ ತಪಾಸಣೆ ನಿಯ ಮಿತವಾಗಿ ಮಾಡಬೇಕು ಎಂದು ಪಶು ಇಲಾಖೆ ವೈದ್ಯಾಧಿಕಾರಿಗಳಿಗೆ ಶಾಸಕರು ತಾಕೀತು ಮಾಡಿದರು. ಭಾಗ್ಯಲಕ್ಷ್ಮೀ ಬಾಂಡ್‌ಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಿ, ಅಂಗನವಾಡಿಗಳಲ್ಲಿ ಆಹಾರ ಪದ್ಧತಿ ಬದಲಾಯಿಸಿಕೊಳ್ಳುವಂತೆ ಸಿಡಿಪಿಒ ತಿಪ್ಪಯ್ಯಗೆ ತಿಳಿಸಿದರು.

ಹುಳಿಯಾರಿನ ಬಸ್‌ ನಿಲ್ದಾಣದ ಒಳಭಾಗದಲ್ಲಿರುವ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂದು ಜಿಪಂ ಸದಸ್ಯ ವೈ.ಸಿ ಸಿದ್ದರಾಮಯ್ಯ ತಿಳಿಸಿ ದರು. ಇದಕ್ಕೆ ಉತ್ತರಿಸಿದ ಶಾಸಕರು ಬಸ್‌ ನಿಲ್ದಾಣದಲ್ಲಿನ ಅಂಗಡಿಗಳನ್ನು ಎರಡು ದಿನಗಳ ಒಳಗೆ ಖಾಲಿ ಮಾಡಿಸುವಂತೆ ಹುಳಿಯಾರು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗೆ ಸೂಚಿಸಿದರು.

ಸಭೆಯಲ್ಲಿ ತಾಪಂ ಅಧ್ಯಕ್ಷೆ ಚೇತನ ಗಂಗಾಧರ್‌, ತಹಶೀಲ್ದಾರ್‌ ತೇಜಸ್ವಿನಿ, ಜಿಪಂ ಸದಸ್ಯ ರಾದ ವೈ.ಸಿ.ಸಿದ್ದ ರಾಮಯ್ಯ, ಕಲ್ಲೇಶ್‌, ಮಹಾಲಿಂಗಯ್ಯ, ಹೊನ್ನೇಬಾಗಿ ಶಶಿಧರ್‌, ರಾಜ್‌ಕುಮಾರ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.