ಅಕ್ರಮ ಮರಳು ಸಾಗಾಟ; ಪೊಲೀಸ್ ದಾಳಿ ವೇಳೆ ಟ್ರ್ಯಾಕ್ಟರ್ ಚಾಲಕ ಪರಾರಿ
Team Udayavani, Aug 25, 2022, 6:19 PM IST
ಕೊರಟಗೆರೆ : ಅಕ್ರಮವಾಗಿ ಮರಳು ಸಾಗಾಣಿಕೆ ಕುರಿತು ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಂಗಾಪುರ ಹಾಗೂ ಕೋಳಾಲ ಮಧ್ಯಭಾಗದಲ್ಲಿ ಅಕ್ರಮವಾಗಿ ಸಾಗಾಣಿಕೆಯಾಗುತ್ತಿದ್ದ ಮರಳು ಗಾಡಿಯನ್ನು ತಡೆದು ಸಿಪಿಐ ವಿಚಾರಣೆ ಮಾಡುವ ಸಂದರ್ಭದಲ್ಲಿ ಟ್ರ್ಯಾಕ್ಟರ್ ಚಾಲಕ ಓಡಿ ಹೋದ ಪರಿಣಾಮ ಅಕ್ರಮ ಮರಳು ಸಾಗಾಣಿಕೆ ಎಂದು ಕೇಸು ದಾಖಲಿಸಲಾಗಿದೆ ಎನ್ನಲಾಗಿದೆ.
ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ವತಃ ಸಿಪಿಐ ಕೆ. ಸುರೇಶ್ ಕೋಳಾಲ ಪೊಲೀಸ್ ಠಾಣೆಗೆ ಬರುತ್ತಿರುವಾಗ ಅಕ್ರಮ ಸಾಗಾಟ ಕಂಡು ಬಂದಿದ್ದು, ಕೆ ಸುರೇಶ್ ಹಾಗೂ ಪಿಎಸ್ಐ ಮಹಾಲಕ್ಷ್ಮಮ್ಮ ಕೇಸು ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ