ಮಧುಗಿರಿ: ಕೆರೆಯ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
Team Udayavani, Aug 6, 2022, 12:43 PM IST
ಮಧುಗಿರಿ: ಮೂರು ದಿನಗಳ ಹಿಂದೆ ಮಿಡಿಗೇಶಿ ಹೋಬಳಿಯ ಹನುಮಂತ ಪುರ ಕೆರೆಯ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಶನಿವಾರ ಪತ್ತೆಯಾಗಿದೆ.
ಹನುಮಂತ ಪುರ ಕೆರೆಯ ಕೋಡಿಯಲ್ಲಿ ಕಳೆದ 3 ದಿನಗಳ ಹಿಂದೆ ಕೊಚ್ಚಿಹೋಗಿದ್ದ ಗ್ರಾಮದ ವಾಸಿ ದ್ವಾರಪ್ಪ (60) ಮೃತದೇಹವು ಇಂದು ಪತ್ತೆಯಾಗಿದೆ.
ಅಗ್ನಿಶಾಮಕ ದಳದ ಸತತ ಪ್ರಯತ್ನದಿಂದ ಗ್ರಾಮದಿಂದ 4 ಕಿ.ಮೀ. ದೂರದ ದೊಡ್ಡಹಳ್ಳದಲ್ಲಿ ದೇಹ ಪತ್ತೆಯಾಗಿದ್ದು, ಕೊಳತ ಸ್ಥಿತಿಯಲ್ಲಿದ್ದು, ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ.
ಸ್ಥಳಕ್ಕೆ ತಾಲೂಕು ಅಧಿಕಾರಿಗಳು ಭೇಟಿ ನೀಡಿದರು. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ