ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ವೃದ್ದೆ ಹಾಗೂ ನಾಲ್ಕು ಎಮ್ಮೆಗಳು ಸಾವು


Team Udayavani, Aug 23, 2021, 5:38 PM IST

incident held at thumakuru

ಕೊರಟಗೆರೆ :  ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ವೃದ್ದೆ ಹಾಗೂ ನಾಲ್ಕು ಎಮ್ಮೆಗಳು ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಚಿಕ್ಕಸಾಗ್ಗೆರೆ ಗ್ರಾಮದಲ್ಲಿ ನಡೆದಿದೆ.

ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ  ಚಿಕ್ಕಸಾಗ್ಗೆರೆ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಗೌರಮ್ಮ ಮೃತ ದುರ್ದೈವಿ. ಎಮ್ಮೆಗಳನ್ನು ಮೇಯಿಸಲು ಹೋಗಿದ್ದಾಗ ಈ ಘಟನೆ ನಡೆದಿದೆ.

ಮೃತ ಗೌರಮ್ಮನ ಜಮೀನಿನ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ಕಳಚಿ ಕೆಳಗೆ ಬಿದ್ದಿದ್ದನ್ನು  ಗಮನಿಸದ ವೃದ್ದೆ ಗೌರಮ್ಮ ಎಮ್ಮೆಗಳನ್ನು ಮೇಹಿಸುವಾಗ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ:ಆಗಸ್ಟ್ 25 ರಂದು ಮಾಜಿ ಕೇಂದ್ರ ಗೃಹಮಂತ್ರಿ ಪಿ.ಚಿದಂಬರಂ ಗೋವಾ ಭೇಟಿ

ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ್, ಕೋಳಾಲ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಗೂ ಕ್ಷೇತ್ರದ ಮಾಜಿ ಶಾಸಕರಾದ ಪಿ.ಆರ್.ಸುಧಾಕರ್ ಲಾಲ್ ಮತ್ತು ಬೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.