ಕೃಷ್ಣಪ್ಪರಿಂದ ಕೀಳು ಮಟ್ಟದ ರಾಜಕೀಯ


Team Udayavani, Jun 27, 2020, 5:44 AM IST

krishnappa-kilu

ತುರುವೇಕೆರೆ: ತಾಲೂಕಿನ ಮುನಿಯೂರು ಗ್ರಾಮದಲ್ಲಿ ನಿವೇಶನ ವಿಚಾರದಲ್ಲಿ ನಡೆದ ಹಲ್ಲೆ ಘಟನೆಯೊಂದಿಗೆ ಶಾಸಕ ಮಸಾಲ ಜಯರಾಮ್‌ ಹೆಸರನ್ನು ರಾಜಕೀಯ ದುರುದ್ದೇಶಕ್ಕಾಗಿ ಥಳಕು ಹಾಕುವ ಮೂಲಕ ಮಾಜಿ ಶಾಸಕ  ಎಂ.ಟಿ.ಕೃಷ್ಣಪ್ಪ ಕೀಳು ಮಟ್ಟದ ರಾಜಕೀಯಕ್ಕೆ ಮುಂದಾಗಿದ್ದಾರೆ ಎಂದು ಬಿ. ಜೆ.ಪಿ.ಮುಖಂಡ ವಿ.ಬಿ.ಸುರೇಶ್‌ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಮುನಿಯೂರು ಹಲ್ಲೆ  ಘಟನೆಯನ್ನು ನೆಪವಾಗಿಸಿ ಕೊಂಡು ಮೆರವಣಿಗೆ ಮೂಲಕ ಸಾರ್ವಜನಿಕವಾಗಿ ತನ್ನ ಇರುವಿಕೆಯನ್ನು ಪ್ರದರ್ಶಿಸಲು ಮುಂದಾಗಿದ್ದಾರೆ. ತಾಲೂಕಿನಲ್ಲಿ ವೈಯಕ್ತಿಕ ದ್ವೇಷ, ಜಮೀನು ವಾದ ಘಟನೆಗಳಿಗೆ ಶಾಸಕರ ಹೆಸರು ಹೇಳುವುದು  ಎಷ್ಟು ಸರಿ ಎಂದು ಪ್ರಶ್ನಿಸಿದರು.

ಮುನಿಯೂರು ನಿವೇಶನ ವಿವಾದ ಸುಮಾರು 10 ವರ್ಷ ಹಳೆಯದಾಗಿದ್ದು, ಆ ವೇಳೆ ಶಾಸಕರಾಗಿದ್ದ ಎಂ.ಟಿ.ಕೃಷ್ಣಪ್ಪ ವಿವಾದ ಇತ್ಯರ್ಥಕ್ಕೆ ಯಾಕೆ ಮುಂದಾಗಲಿಲ್ಲ. 15 ವರ್ಷ ಶಾಸಕರಾಗಿದ್ದ ಅವಧಿಯಲ್ಲಿ  ಇಂತಹ ಘಟನೆಗಳು ನಡೆದಿಲ್ಲವೇ ಎಂದು ಪ್ರಶ್ನಿಸಿದರು. ಮುನಿಯೂರು ರಸ್ತೆಗೆ ಕಾಯಕಲ್ಪ ನೀಡಲಾಗದವರು ನಿವೇಶನ ವಿಚಾರದಲ್ಲಿ ಹಲ್ಲೆ ನಡೆಸಿದವರು ಬಿಜೆಪಿ ಕಾರ್ಯಕರ್ತ ಎಂದು ಹಣೆ ಪಟ್ಟಿ ಅಂಟಿಸಿ ಜನರ ಓಲೈಕೆಗೆ ಹೋರಾಟದ ಗಿಮಿಕ್‌ ನಡೆಸಿದ್ದಾರೆ.

ಕ್ಷೇತ್ರದ ಅಭಿವೃದಿಗೆ ಶ್ರಮಿಸುತ್ತಿರುವ ಶಾಸಕ ಮಸಾಲಜಯರಾಮ್‌ ಅವರ ಏಳಿಗೆಯನ್ನು ಸಹಿಸದೇ ಮಾಜಿ ಶಾಸಕ ಕೃಷ್ಣಪ್ಪ ಸಲ್ಲದ ಪಿತೂರಿ ನಡೆಸುತ್ತಿದ್ದಾರೆ ಎಂದು ದೂರಿದರು. ಎಪಿಎಂಸಿ ಸದಸ್ಯ  ವಿ.ಟಿ.ವೆಂಕಟರಾಮ್‌, ಪಪಂ ಸದಸ್ಯ ಚಿದಾನಂದ್‌, ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೆಡಗೀಹಳ್ಳಿ ವಿಶ್ವನಾಥ್‌, ಗಣೇಶ್‌, ನಾಗಲಾಪುರ ಮಂಜಣ್ಣ, ಹೇಮಚಂ ದ್ರು, ಗ್ರಾಪಂ ಮಾಜಿ ಅಧ್ಯಕ್ಷ ಲಿಂಗರಾಜ್‌, ಮಾಜಿ ಸದಸ್ಯ ಕೀರ್ತಿ ಇದ್ದರು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.