ಪ್ರೋತ್ಸಾಹ ಧನ ನೀಡದೆ ಅನ್ಯಾಯ

ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ವಿರುದ್ಧ ಗ್ರಾಮಸ್ಥರ ಧರಣಿ

Team Udayavani, Jul 30, 2019, 4:40 PM IST

tk-tdy-1

ಕೊರಟಗೆರೆ ತಾಲೂಕು ಚಟ್ಟೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಲಕ್ಷಿ ್ಮೕಪತಿ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಕೊರಟಗೆರೆ: ಸರ್ಕಾರದಿಂದ ಬರುವ ಹಾಲಿನ ಪ್ರೋತ್ಸಾಹ ಧನ ಇಲ್ಲಿಯವರೆಗೂ ನೀಡಿಲ್ಲ. ಲೆಕ್ಕಪತ್ರ ಕೇಳಿದರೆ ದೌರ್ಜನ್ಯ ಮಾಡುತ್ತಿರುವ ಕಾರ್ಯದರ್ಶಿ ಲಕ್ಷ್ಮೀಪತಿ ವಿರುದ್ಧ ಗ್ರಾಮಸ್ಥರು ಚಟ್ಟೇನಹಳ್ಳಿ ಗ್ರಾಮದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಹೊಳವನಹಳ್ಳಿ ಬೊಮ್ಮಳದೇವಿಪುರ ಗ್ರಾಪಂ ವ್ಯಾಪ್ತಿಯ ಚಟ್ಟೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ 1987ರಲ್ಲಿ ಆರಂಭ ವಾಗಿದ್ದು, ಇಲ್ಲಿಯವರೆಗೊ ಅಭಿವೃದ್ಧಿಯಾಗಿಲ್ಲ. ಇಲ್ಲಿಯವರೆಗೂ ರೈತನಿಗೂ ಸರ್ಕಾರದಿಂದ ಬರುವ ಸೌಲಭ್ಯ ನೀಡಿಲ್ಲ. ಸ್ವಂತ ನಿವೇಶನದಲ್ಲಿರುವ ಕಟ್ಟಡ ಪೂರ್ಣಗೊಳಿಸದೆ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿದರು.

7 ತಿಂಗಳಿನಿಂದ ಡೇರಿಗೆ ಹಾಲು ಹಾಕುತ್ತಿದ್ದೇನೆ. ಸದಸ್ಯತ್ವ ಪಡೆಯವುದಾಗಿ ಹೇಳಿದ್ದೆ. ನಿಮ್ಮ ತಂದೆ ಸದಸ್ಯತ್ವ ಹೊಂದಿದ್ದಾರೆ ಎಂದು ಕಾರ್ಯದರ್ಶಿ ತಿರಸ್ಕರಿಸುತ್ತಿದ್ದಾರೆ. ಬೇರೆ ಮನೆಯಲ್ಲಿ ವಾಸವಿರುವುದಾಗಿ ತಿಳಿಸಿದರೂ ಸದಸ್ಯತ್ವ ಕೊಡುತ್ತಿಲ್ಲ. ಈ ಬಗ್ಗೆ ಮೇಲಧಿಕಾರಿಗಳಿಗೆ ತಿಳಿಸಿ ದರೂ ಪ್ರಯೋಜನವಾಗಿಲ್ಲ. ಸರ್ಕಾರಿ ಸೌಲಭ್ಯವೂ ಸಿಕ್ಕಿಲ್ಲ. ಅಧ್ಯಕ್ಷರು ಸದಸ್ಯತ್ವ ನೀಡಲು ಸೂಚಿಸಿದರೂ ಬೆಲೆ ಕೊಡುತ್ತಿಲ್ಲ ಎಂದು ಗ್ರಾಪಂ ಸದಸ್ಯ ಶಿವಲಿಂಗಯ್ಯ ಆರೋಪಿಸಿದರು.

ಸಂಘದ ಸಭೆಯಲ್ಲಿ ಸದಸ್ಯತ್ವ ಪಡೆಯಲು ಅರ್ಜಿ ಸಲ್ಲಿಸಿ, ಕಾರ್ಯಕ್ರಮ ಮುಗಿದ ನಂತರ ಮನೆಗೆ ಹೋಗಿದ್ದು, ಮತ್ತೆ ಕರೆಯಿಸಿ ಸಭೆ ವಿಡಿಯೋ ಮಾಡಿದ್ದಿ ಎಂದು ಹಲ್ಲೆ ನಡೆಸಿ ಮೊಬೈಲ್ ಕಿತ್ತು ಇಲ್ಲಿಯವರೆಗೂ ಕೊಟ್ಟಿಲ್ಲ ಎಂದು ಕಾರ್ಯದರ್ಶಿ ವಿರುದ್ಧ ಗ್ರಾಮಸ್ಥ ಬೀರಲಿಂಗಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ವೆಂಕಟಾಚಲಪ್ಪ, ಮುಖಂಡರಾದ ದೊಡ್ಡಯ್ಯ, ನಾಗರಾಜು, ವಿಜಿ ಕುಮಾರ್‌, ಹನುಮಂತರಾಯಪ್ಪ, ದಾಸಪ್ಪ, ನಾಗೇಶ್‌, ಶ್ರೀನಿವಾಸ್‌, ಚಿಕ್ಕಣ್ಣ, ಸನಂದ ಗಣೇಶ್‌, ಲಕ್ಷಿ ್ಮೕಯ್ಯ, ದೇವರಾಜು, ಆನಂದ, ಈಶ್ವರ್‌, ಪಾಂಡುರಂಗ, ಶಿವಗೌಡ, ನರಸೀಯಪ್ಪ, ರವಿಕುಮಾರ್‌, ನರಸಿಂಹರಾಜು, ನವೀ, ಕಾಂತರೆಡ್ಡಿ, ಹಾಗೂ ರಫೀಕ್‌, ಚಂದ್ರಪ್ಪ ಮತ್ತಿತ‌ರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.