ದಲಿತರ ಸಮಸ್ಯೆ ಪರಿಹರಿಸಲು ಒತ್ತಾಯ


Team Udayavani, Oct 14, 2020, 4:13 PM IST

TK-TDY-1

ಮಧುಗಿರಿ: ತಾಲೂಕಿನಲ್ಲಿ ದಲಿತರ ಸಮಸ್ಯೆಗಳು ಸಾಕಷ್ಟಿದ್ದು, ಅಧಿಕಾರಿ ವರ್ಗಈ ಬಗ್ಗೆ ನಿರ್ಲಕ್ಷ್ಯ ತೋರದೆ ಹೆಚ್ಚಿನ ಗಮನ ಹರಿಸುವಂತೆ ತಾಲೂಕು ದಲಿತ ಸಂಘಟನೆಗಳು ಒತ್ತಾಯಿಸಿದವು. ಪಟ್ಟಣದ ತಾಪಂನಲ್ಲಿ ತಾಲೂಕು ಆಡಳಿತ ಕರೆದಿದ್ದ ದಲಿತರ ಕುಂದು-ಕೊರತೆ ಸಭೆಯಲ್ಲಿ ಈ ಒತ್ತಾಯ ಕೇಳಿ ಬಂದಿದ್ದು, ಅಗತ್ಯ ಮೂಲ ಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಆಗ್ರಹಿಸಲಾಯಿತು.

ಸಭೆಗೆ ಕೆಲ ಅಧಿಕಾರಿಗಳು ತಡವಾಗಿ ಆಗಮಿಸಿದಕಾರಣಅಸಮಾಧಾನಗೊಂಡ ತಹಶೀಲ್ದಾರರು ಸಭೆಗೆಈರೀತಿ ತಡವಾಗಿ ಬಂದಿರುವುದು ಸರಿಯಲ್ಲ ಎಂದುಸಭೆಯಿಂದ ಅವರನ್ನು ಹೊರಗೆ ಕಳಿಸಲಾಗಿತ್ತು. ನಂತರ ಸಂಘಟನೆ ಮುಖ್ಯಸ್ಥಟಿ.ಡಿ.ಸಂಜೀವಮೂರ್ತಿ ಮಾತನಾಡಿ, ಕೋವಿಡ್ ನೆಪದಲ್ಲಿ 3 ತಿಂಗಳಿಗೊಮ್ಮೆ ಕರೆಯುವ ಸಭೆಯನ್ನು ವರ್ಷವಾದರೂ ಕರೆದಿಲ್ಲ ಎಂದು ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಪುರಸಭೆಯ 87 ಅಂಗಡಿಗಳನ್ನು ಮರು ಹರಾಜು ಮಾಡುವಂತೆ ಕೋರ್ಟ್‌ ನಿರ್ದೇಶನ ನೀಡಿದರೂ ಮುಖ್ಯಾಧಿಕಾರಿ ಇತ್ತ ಗಮನ ಹರಿಸಿಲ್ಲ. ಬಡವರು ಮನೆ ನಿರ್ಮಿಸಿಕೊಂಡರೆಕಾನೂನು ಕ್ರಮಕ್ಕೆ ಮುಂದಾಗುವ ನೀವು ಪಟ್ಟಣದಲ್ಲಿ ಶ್ರೀಮಂತರು ಒತ್ತುವರಿ ಮಾಡಿಕೊಂಡಿರುವ ಪುರಸಭೆ ಜಾಗವನ್ನು ತೆರವುಗೊಳಿಸಲು ಯಾಕೆ ಮುಂದಾಗಿಲ್ಲ ಎಂದು ಪ್ರಶ್ನಿಸಿ, ಈ ಬಗ್ಗೆ ಮೊದಲು ಶ್ರೀಮಂತರ ಮೇಲೆ ಕ್ರಮ ಜರುಗಿಸಿಎಂದು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಎಂ.ವೈ.ಶಿವಕುಮಾರ್‌ ಕಿಡಿಕಾರಿದ್ದು, ಅಂಗಡಿ ಮಳಿಗೆಗಳ ಮರು ಹರಾಜು ನಡೆಸದಿದ್ದರೆ ಇದೇ ಅ.15 ರಿಂದ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ಧರ ಣಿ ನಡೆಸುವುದಾಗಿ ಎಚ್ಚರಿಸಿದರು.

ವಸತಿ ವಂಚಿತರ ಹಾಗೂ ಸಾರ್ವಜನಿಕರುದ್ರ ಭೂಮಿಗಳ ಬಗ್ಗೆ ಹೆಚ್ಚಿನ ಚರ್ಚೆಯಾಗಿದ್ದು, ಇದಕ್ಕೆ ಪ್ರತ್ರಿಯಿಸಿದ ತಹಶೀಲ್ದಾರ್‌ ಡಾ.ವಿಶ್ವನಾಥ್‌, ತಾಲೂಕಿ ನಲ್ಲಿ 199 ಜನ ವಸತಿ ಗ್ರಾಮಗಳಿದ್ದು, ಅಗತ್ಯತೆಗೆ ಅನುಗುಣವಾಗಿ ರುದ್ರಭೂಮಿ ಬೇಕಿದೆ. ಅದಕ್ಕಾಗಿ ಸರ್ಕಾರ ಎಕರೆಗೆ 9 ಲಕ್ಷದ ತನಕ ಖರೀದಿ ಮೊತ್ತ ನೀಡಲು ಸಿದ್ಧವಿದೆ. ಮುಂದೆ ಸಾರ್ವಜನಿಕರು ದ್ರಭೂಮಿ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಸಿಪಿಐ ಸರ್ದಾರ್‌, ಪಿಎಸ್‌ಐ ಕಾಂತರಾಜು, ಸಮಾಜ ಕಲ್ಯಾಣ ಇಲಾಖೆಯ ಚಿಕ್ಕರಗಪ್ಪ, ದಲಿತಮುಖಂಡರಾದ ಮಹರಾಜು, ತುಂಡೋಟಿ ರಾಮಾಂಜಿ, ದೊಡ್ಡೇರಿ ಕಣಿಮಯ್ಯ, ಸಿದ್ದಾಪುರ ರಂಗಶಾಮಣ್ಣ, ದಿಲೀಪ್‌, ನರಸಿಂಹ ಮೂರ್ತಿ,ಕೋಟೆಕಲ್ಲಪ್ಪ,ದೃವಕುಮಾರ್‌, ಗರಣಿ ಗಿರೀಶ್‌, ಸಿದ್ದಗಂಗಮ್ಮ, ವಿಕ್ಕಮ್ಮ, ಜೀವಿಕ ಮಂಜುನಾಥ್‌ ಇದ್ದರು.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.