ಇರಕಸಂದ್ರ ಮಾರಮ್ಮ ದೇವಾಲಯ ಉದ್ಘಾಟನೆ


Team Udayavani, Mar 15, 2022, 6:52 PM IST

ಇರಕಸಂದ್ರ ಮಾರಮ್ಮ ದೇವಾಲಯ ಉದ್ಘಾಟನೆ

ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿಯ ಇರಕಸಂದ್ರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗ್ರಾಮ ದೇವತೆಯಾದ ಮಾರಮ್ಮ ದೇವಿಯ ಪ್ರಾರಂಭತ್ಸೋವ ಮಹೋತ್ಸವ  ಹಾಗೂ ಶಿರ ಕಳಸ ಸ್ಥಾಪನೆ ಮಾಡಲಾಯಿತು.ಈ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಮಾರಮ್ಮ ದೇವಿಯ ದೇವಾಲಯದಲ್ಲಿ ಮೂರು ದಿನಗಳ ಕಾಲ ವಿಶೇಷ ಪೂಜಾ ವಿಧಾನಗಳನ್ನು ನೆರವೇರಿಸಲಾಯಿತು.

ಮೊದಲನೆಯ ವಾರ ಭಾನುವಾರ ಪುಣ್ಯಾಹ ನಾಂದಿ, ಗಣಪತಿ ಪೂಜೆ,ಮಂಡಲಾರಾಧನೆ,ಕಳಸ ಸ್ಥಾಪನೆ ಮತ್ತು ರಾಕ್ಷೋಘ್ನ ಅಘೋರಶಾಸ್ತ್ರಹೋಮ, ಪುಣ್ಯಾಹುತಿ, ದಿಗ್ ಬಲಿ,ಮಹಾ ಮಂಗಳಾರತಿ‌, ಆನಿವಾಸಗಳು ಇತ್ಯಾದಿ ಪೂಜಾ ವಿಧಾನಗಳು ನಡೆದವು.

ಎರಡನೆ ದಿನ ಸೋಮವಾರದಂದು ಗಂಗೆ ಪೂಜೆ, ಗೋವು ಪೂಜೆ, ಪ್ರವೇಶ ಕಳಶರಾಧನೆ, ಗಣಪತಿ ಹೋಮ , ಕಲಾಹೋಮ, ದುರ್ಗ ಹೋಮ,ಲಕ್ಷ್ಮೀ ಹೋಮ ಪುಣ್ಯಾಹುತಿ,ನೇತ್ರೊನಿಲ್ಮನ,ವಿಮಾನ ಗೋಪುರ ಪ್ರತಿಷ್ಟಾಪನೆ, ಕುಂಭಾಭಿಷೇಕ, ಪಂಚಾಮೃತ ಆಭಿಷೇಕ,

ಆಲಂಕಾರ ಮಹಾ ಮಂಗಳಾರತಿ,ಗ್ರಾಮಸ್ಥರಿಂದ ಮಾರಮ್ಮ ದೇವಿಗೆ ಆರತಿ ಕಾರ್ಯಕ್ರಮವಿರುತ್ತದೆ. ಮೂರನೇ ದಿನ ಮಂಗಳವಾರದಂದು ದೇವಿಗೆ ಪಂಚಾಮೃತ ಅಭಿಷೇಕ,ಕುಂಕುಮಾರ್ಚನೆ, ಆಲಂಕಾರ,ಮಂಗಳಾರತಿ,ಗ್ರಾಮಸ್ಥರಿಂದ ಮಾರಮ್ಮ ದೇವಿಗೆ ಆರತಿ,ಅನ್ನಸಂತರ್ಪಣೆ ಪ್ರಸಾದ ವಿನಿಯೋಗವಿರುತ್ತದೆ.

ಕಾರ್ಯಕ್ರಮದಲ್ಲಿ ಸ್ಥಳೀಯ ಗ್ರಾಮದ ಕುಮಾರಸ್ವಾಮಿ ಮಾತನಾಡಿ ಸುಮಾರು 400 ಜನ ವಾಸವಿರುವ ಪುಟ್ಟ ಗ್ರಾಮದಲ್ಲಿರುವ ಪುರಾತನ ಕಾಲದ  ಮಾರಮ್ಮ ದೇವಿಯ ದೇವಾಲಯದ ಇತಿಹಾಸ ಮತ್ತು ಐತಿಹ್ಯವನ್ನು ವಿವರಿಸಿದರು.

ಪ್ರಧಾನ ಆರ್ಚಕ ಗಿರೀಶ್ ಮಾತನಾಡಿ ಗ್ರಾಮಸ್ಥರ ನೆರವಿನಿಂದ ಯಾವುದೇ ರೀತಿಯ ತೊಂದರೆಗಳಿಲ್ಲದೆ ಮಾರಮ್ಮ ದೇವಿಯ ಎಲ್ಲಾ ಪೂಜಾ ಕಾರ್ಯಕ್ರಮಗಳು ನಡೆದವು. ಈ ದೇವಾಲಯ ದೊಡ್ಟದಾಗಿದ್ದು ಸಂಪೂರ್ಣ ಕಲ್ಲಿನಿಂದ ನಿರ್ಮಾಣವಾಗಿದೆ ಎಂದರು.

ಗ್ರಾಮಸ್ಥರ ರಕ್ಷಣೆಗೆ ಈ ತಾಯಿ ಇಲ್ಲಿ ನೆಲೆಸಿದ್ದಾಳೆ. ಮಾರಮ್ಮ ದೇವಿ ಎಲ್ಲಾ ಜನರಿಗೆ ಆರೋಗ್ಯಕೊಟ್ಟು ಮಾಹಾಮಾರಿ ಕೊರೊನಾ ರೋಗವು  ನಿವಾರಣೆಯಾಗಲಿ .ಹೆಚ್ಚಿನ ಭಕ್ತರು ಇರಕಸಂದ್ರ ಗ್ರಾಮಕ್ಕೆ ಭೇಟಿ ನೀಡಿ ದರ್ಶನ ಪಡೆಯಲು ತಿಳಿಸಿದರು.ಆರ್ಚಕರಾದ ಗಿರೀಶ್, ಪ್ರಶಾಂತ್ ಶರ್ಮಾ,ದತ್ತಾತ್ರೇಯ ಹಾಜರಿದ್ದರು.

ಈ ಸಂದರ್ಭದಲ್ಲಿ ಲಗ್ಗೆರೆ ಕುಮಾರ್, ಪೋಲೀಸ್ ಇಲಾಖೆಯ ನಿವೃತ್ತಿ ನಾಗರಾಜು,ಉಮೇಶ್, ಶಿವಣ್ಣ, ಪ್ರಕಾಶ್, ಕುಮಾರ್, ರಾಮಕೃಷ್ಣಪ್ಪ, ರಾಮಸ್ವಾಮಿ, ರಾಜಣ್ಣ, ಗ್ರಾಪಂ ಸದಸ್ಯ ಕುಮಾರ್, ಮಾಜಿ ಗ್ರಾಪಂ ಸದಸ್ಯ ಮಧು,  ಗ್ರಾಪಂ ಮಾಜಿ ಸದಸ್ಯ ಅಶ್ವಥ್ ಆಟೋ ಪೃಥ್ವಿ, ವಿದ್ಯಾಶಂಕರ್, ರಾಜಣ್ಣ.ಸಿ,ರುದ್ರೇಶ್, ಮತ್ತಿತರರು ಹಾಜರಿದ್ದರು ‌

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.