ಸಿದ್ಧರಬೆಟ್ಟದಲ್ಲಿ 30ರಂದು ಉದ್ಯೋಗ ಮೇಳ


Team Udayavani, Nov 26, 2019, 4:39 PM IST

tk-tdy-1

ಕೊರಟಗೆರೆ: ತಾಲೂಕಿನ ಸಿದ್ಧರಬೆಟ್ಟ ರಂಭಾಪುರಿ ಖಾಸಾ ಶಾಖಾ ಮಠ ಹಾಗೂ ಸಿದ್ಧರಬೆಟ್ಟ ರೋಟರಿ ಸಂಸ್ಥೆ ಸಹಯೋಗದಲ್ಲಿ ನ.30ರಂದು ನಿರುದ್ಯೋಗಿಗಳಿಗೆ ಬೃಹತ್‌ ಉದ್ಯೋಗ ಮೇಳ ಏರ್ಪಡಿಸಲಾಗಿದೆ ಎಂದು ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಪಟ್ಟಣದ ಯುನೈಟೆಡ್‌ ಸೌಹಾರ್ಥ ಕೋ-  ಆಪರೇಟೀವ್‌ ಲಿಮಿಟೆಡ್‌ ಬ್ಯಾಂಕ್‌ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ 9ರಿಂದ ಸಂಜೆ 5ರವರೆಗೆ ನಡೆಯಲಿರುವ ಮೇಳ  ದಲ್ಲಿ ತುಮಕೂರು ಜಿಲ್ಲೆ ಸೇರಿ ಸುತ್ತಮುತ್ತಲ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರುಉದ್ಯೋಗವಿಲ್ಲದವರು ಭಾಗವಹಿಸಬಹುದು. ಸುಮಾರು 70ಕ್ಕೂ ಹೆಚ್ಚು ವಿವಿಧ ಕಂಪನಿಗಳು ಪಾಲ್ಗೊಳ್ಳಲಿವೆ. 5 ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಸಿಗಲಿದೆ ಎಂದು ತಿಳಿಸಿದರು.

ಪ್ರಾಥಮಿಕ 7ನೇ ತರಗತಿಯಿಂದ ಪದವಿ,ಡಿಪ್ಲೋಮಾ, ಬಿ.ಇ ಸೇರಿ ಎಲ್ಲಾ ತರಹದ ಪದವೀಧರರು ಭಾಗವಹಿಸಬಹುದಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ನಿರುದ್ಯೋಗಿಗಳು ರೋಟರಿ ಸಿದ್ಧರಬೆಟ್ಟ ಆನ್‌ಲೈನ್‌ ಮತ್ತು ನೇರವಾಗಿ ಮಠದಲ್ಲಿ ನೋಂದಣಿ ಮಾಡಿಸಬಹುದು. ತಪ್ಪಿದಲ್ಲಿ 30ರಂದು ಬೆಳಗ್ಗೆ ಸ್ಥಳದಲ್ಲೇ ನೋಂದಣಿ ಮಾಡಬಹುದು. ಮೇಳದಲ್ಲಿ ಭಾಗವಹಿಸುವ ದೂರದಿಂದ ಆಗಮಿಸುವ ನಿರುದ್ಯೋಗಿಗಳಿಗೆಮಠದಲ್ಲಿ ವಸತಿ ಹಾಗೂ ಎಲ್ಲಾ ನಿರುದ್ಯೋಗಿಗಳಿಗೆ ಉಚಿತ ಬೆಳಗ್ಗೆ ತಿಂಡಿ ಮತ್ತು ಊಟದ ವ್ಯವಸ್ಥೆ ಮಾಡಲಾಗಿದೆ. ಕೊರಟಗೆರೆ ಮತ್ತು ತುಮಕೂರಿನಿಂದ ಸಿದ್ಧರಬೆಟ್ಟಕ್ಕೆ ಸಾರಿಗೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ರೋಟರಿ ಸಿದ್ಧರಬೆಟ್ಟ ನಿಕಟಪೂರ್ವ ಅಧ್ಯಕ್ಷ ಗಂಗಾಧರಶಾಸ್ತ್ರಿ ಮಾತನಾಡಿ, ಶ್ರೀಗಳ ಆಶಯದಂತೆ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ನೀಡುವ ದೃಷ್ಟಿಯಿಂದ ಮೇಳದಲ್ಲಿ ಸುಮಾರು 70ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು, ಅರ್ಹತೆಗೆ ತಕ್ಕಂತೆ ಉದ್ಯೋಗ ಆಯ್ಕೆಮಾಡಲಾಗುವುದು. ಮೇಳದಲ್ಲಿ ಭಾಗವಹಿಸುವಾಗ ಮೂಲ ದಾಖಲಾತಿ ಜೊತೆ ಜೆರಾಕ್ಸ್‌ ಪ್ರತಿ ಕಡ್ಡಾಯವಾಗಿ ತರಬೇಕು. 18 ವರ್ಷ ತುಂಬಿದ ಎಲ್ಲಾ ನಿರುದ್ಯೋಗಿಗಳು ಭಾಗವಹಿಸಬಹುದಾಗಿದೆ ಎಂದು ತಿಳಿಸಿದರು. ರೋಟರಿ ಸಿದ್ಧರಬೆಟ್ಟ ಅಧ್ಯಕ್ಷ ಸಿದ್ದಬಸಪ್ಪ, ಕಾರ್ಯದರ್ಶಿ ದೊಡ್ಡೆಗೌಡ, ಖಜಾಂಚಿ ಕೆ.ಎನ್‌.ರಘು, ಸದಸ್ಯರಾದ ವೈ.ವಿ.ಪಂಚಾಕ್ಷರಿ, ರಾಮಯ್ಯ, ಶಿವಕುಮಾರ್‌, ಸಚಿನ್‌, ಬಸವರಾಜಪ್ಪ ಇತರರಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.