ಕಸಾಪ ಕೆಲವರ ಸತ್ವಲ್ತ , ಬಹುಜನರ ಸ್ವತ್ತು: ರಾಮೇಗೌಡ


Team Udayavani, Apr 19, 2021, 4:43 PM IST

Kannada Sahitya Council

ತುಮಕೂರು: ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಕೆಲವರಿಗೆ ಸೇರಿದ ಸ್ವತ್ತಲ್ಲ, ಅದು ಬಹುಜನರ ಸ್ವತ್ತು. ಸಾಹಿ ತ್ಯಸಂಘಟನೆಯ ಪರವಾಗಿ, ಜಾತ್ಯತೀತವಾಗಿ ಕಟ್ಟಿ ರುವಸಾಹಿತ್ಯ ಪರಿಷತ್ತು. ಮುಂದೆಯೂ ಅದನ್ನು ಉಳಿಸಿಕೊಂಡು ಹೋಗುವ ನಿಟ್ಟಿನಲ್ಲಿ ಈ ಬಾರಿ ಕೇಂ ದ್ರ ಕನ್ನಡಸಾಹಿತ್ಯ ಪರಿಷತ್‌ನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ರು ವುದಾಗಿಅಭ್ಯರ್ಥಿ ಸಿ.ಕೆ.ರಾಮೇಗೌಡ ತಿಳಿಸಿದರು.

ನಗರದಲ್ಲಿ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್‌ನ್ನು ಕನ್ನಡಿಗರ ಧ್ವನಿಯಾಗಿಕಟ್ಟಬೇಕೇಬ ಉದ್ದೇಶ ದಿಂದ ನಾನು ಕೇಂದ್ರ ಕನ್ನಡಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, 40ವರ್ಷಗಳಿಂದ ನಿರಂ ತರ ಸಾಹಿತ್ಯ ಪರಿಷತ್ತಿನಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದೇನೆ.

ಬೆಂಗ ಳೂರು ನಗರಜಿಲ್ಲಾಧ್ಯಕ್ಷನಾಗಿ ರಚನಾತ್ಮಕ ಕೆಲಸ ಗಳನ್ನು ಮಾಡಿ ದ್ದು,ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದೇನೆ. ಸಾಹಿತಿಗಳು, ಲೇಖಕರು, ಯುವ ಬರಹ ಗಾರರು, ಕನ್ನಡಪರ ಹೋರಾ ಟಗಾರರು, ನಾಡಿನ ರೈತರು, ಬಡ ವರು, ಕೂಲಿ ಕಾರ್ಮಿ ಕರಸಮ ಸ್ಯೆ ಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ಸ್ಪಂದಿಸಿ ಪರಿಹಾರ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕಾರ್ಯೋ ನ್ಮುಖವಾಗಬೇಕು ಎಂಬ ಮಹಾದಾಸೆ ನನ್ನದು ಎಂದರು.ಪ್ರತಿ ಜಿಲ್ಲೆ ಮತ್ತು ಪ್ರತಿ ತಾಲೂಕಿನಲ್ಲೂ ಕನ್ನಡ ಸಾಹಿತ್ಯಭವನ ನಿರ್ಮಾಣ ಮಾಡಲು ಯೋಜನೆ ಇದೆ.

ತುಮಕೂರು ಜಿಲ್ಲೆ ಸಾಹಿತ್ಯ, ಸಾಂಸ್ಕೃತಿಕ ಪರಂ ಪರೆಗೆ ಹೆಸರುವಾಸಿ, ಜಿಲ್ಲೆಯಲ್ಲೂ ಸಾಹಿತ್ಯಾತ್ಮಕವಾಗಿ ಮತ್ತಷ್ಟು ಕೆಲಸಇಲ್ಲಿ ಆಗಬೇಕಾಗಿವೆ. ಸಾಹಿ ತ್ಯಾ ಸಕ್ತರ ಸಲಹೆ ಪಡೆ ದುಸಾಹಿತ್ಯ ಕೆಲಸ ಗಳಲ್ಲಿ ತೊಡಗಿ ಕೊಂಡು ಉತ್ತಮವಾಗಿಕಾರ್ಯ ನಿರ್ವಹಿಸಲಾಗುವುದು ಎಂದರು.ಕನ್ನಡಪರ ಹೋರಾಟಗಾರ ಟಿ.ಇ.ರಘುರಾಮ್‌ಮಾತನಾಡಿ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಉತ್ತಮವ್ಯಕ್ತಿ ಆಯ್ಕೆಯಾಗಬೇಕೆಂದು ಎಲ್ಲಾ ಕನ್ನಡ ಪರ ಸಂಘಟನೆಗಳ ಆಶಯವಾಗಿದ್ದು, ಈ ನಿಟ್ಟಿನಲ್ಲಿ ಸಿ.ಕೆ.ರಾಮೇಗೌಡರು ಕೇಂದ್ರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಉತ್ತಮ ವ್ಯಕ್ತಿಯಾಗಿದ್ದು, ಎಲ್ಲಾ ಕನ್ನಡಪರ ಸಂಘಟ ನೆಗಳ ಸದಸ್ಯರುಇವರ ಬೆಂಬಲಕ್ಕೆ ನಿಂತಿರುವುದಾಗಿ ತಿಳಿಸಿದರು.

ರಾಜಕೀಯೇತರ ಸಂಸ್ಥೆ: ಕನ್ನಡ ಪ್ರಾಧ್ಯಾಪಕ ನಾಗರಾಜು ಮಾತನಾಡಿ, ಸಾಹಿತ್ಯ ಪರಿಷತ್ತು ರಾಜಕೀಯೇತರ ಸಂಸ್ಥೆಯಾಗಿದ್ದು, ಕನ್ನಡ ನಾಡು, ನುಡಿ, ಜಲಸಂಸ್ಕೃತಿ ಯನ್ನು ಮತ್ತಷ್ಟು ಮೇಲಕ್ಕೆ ಕೊಂಡೊಯ್ಯುವಂತಹ ಕೆಲಸ ಮಾಡಿಕೊಂಡು ಬಂದಿದೆ. ಜನಸಾಮಾನ್ಯರ ಅದರಲ್ಲೂ ಸಮಾಜದ ಕಟ್ಟಕಡೆಯವ್ಯಕ್ತಿಗೆ ಸಾಹಿತ್ಯ ತಲುಪುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದರು. ನಾಗಭೂಷಣ ಬಗ್ಗನಡು, ಲಕ್ಷ್ಮೀರಂಗ ಯ್ಯ, ನಾಗರಾಜು, ದಯಾನಂದ ಕಟ್ಟೆ,ವಿಜಯ ಕುಮಾರ್‌, ಮಹಾಲಿಂಗಯ್ಯ,ರವಿಕುಮಾರ್‌ ನೀಹ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.