ಕೊರಟಗೆರೆ: ನಾಗರಕಟ್ಟೆಯ 5ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಾಚರಣೆ


Team Udayavani, Jan 30, 2023, 9:27 PM IST

1-sads-dsda

ಕೊರಟಗೆರೆ: ಪಟ್ಟಣದ ಮಧ್ಯ ಭಾಗದಲ್ಲಿರುವ ನಾಗರಕಟ್ಟೆಯ ಐದನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮಾಚರಣೆಯನ್ನು ಅದ್ದೂರಿಯಿಂದ ನೂರಾರು ಭಕ್ತಾದಿಗಳು  ನೆರವೇರಿಸಿದರು .

ಜೆಡಿಎಸ್ ಮಾಜಿ ಶಾಸಕ ಸುಧಾಕರ್ ಲಾಲ್ ಮಾತನಾಡಿ ಈ ನಾಗರಕಟ್ಟೆಯು ಪುರಾತನ  ಕಾಲದಿಂದಲೂ ಇಲ್ಲಿ ಇದೆ. ಬೇಡಿ ಬಂದ ಭಕ್ತರ  ಬೇಡಿಕೆಯನ್ನು ಈಡೇರಿಸಿರುವ ಉದಾಹರಣೆಗಳು ಇಲ್ಲಿರುವ ಜನರು ಹೇಳುತ್ತಾರೆ.  ಆದರೆ ಅನೇಕ ವರ್ಷಗಳಿಂದ ಅಭಿವೃದ್ಧಿ ಕಾಣದೆ ಕುಂಠಿತಗೊಂಡಿದ್ದ ನಾಗರಕಟ್ಟೆಯು ಇತ್ತೀಚಿಗೆ ಕೆಲಸದಲ್ಲಿ ಯುವಕರ ಕೆಲಸದಿಂದ ಈ ನಾಗರ ಕಟ್ಟೆಯು ಅಭಿವೃದ್ಧಿ ಹೊಂದಿದ್ದು  ಸುಮಾರು ಐದು ವರ್ಷಗಳಿಂದ  ಇಲ್ಲಿನ ಕೆಲ ಯುವಕರು  ಒಂದು ಸಮಿತಿಯನ್ನು ರಚಿಸಿಕೊಂಡು ನಾಗರಕಟ್ಟೆಯನ್ನು  ಅಭಿವೃದ್ಧಿಪಡಿಸಿ ಇಂದು 5ನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮಾಚರಣೆಯನ್ನು ಅದ್ದೂರಿಯಿಂದ ನಡೆಸಿದ್ದಾರೆ. ಅವರೆಲ್ಲರಿಗೂ ಭಗವಂತ ಒಳ್ಳೆಯದನ್ನು ಉಂಟುಮಾಡಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದರು.

ಬಿಜೆಪಿ ಮುಖಂಡ ಪವನ್ ಕುಮಾರ್ ಮಾತನಾಡಿ ನಾವು ಚಿಕ್ಕಂದಿನಿಂದಲೂ ನೋಡುತ್ತಿದ್ದೆವು. ಈ ನಾಗದೇವತೆಯನ್ನು ನಂಬಿ ಬಂದ ಭಕ್ತರನ್ನು ಎಂದೂ ಕೈ ಬಿಟ್ಟಿಲ್ಲ.       ಬೇಡಿ ಬಂದ ಭಕ್ತರ  ಬೇಡಿಕೆಗಳನ್ನು ಈಡೇರಿಸಿರುವ ನಾಗದೇವತೆ ಇಲ್ಲಿ ನೆಲೆಸಿದ್ದಾಳೆ ಎಂದು ಭಕ್ತರ ನಂಬಿಕೆ ಹಾಗೆ ನಾವೆಲ್ಲರೂ  ಇಲ್ಲಿ ಪ್ರತಿ ವರ್ಷವೂ ನಾಗರ ಪಂಚಮಿಯಲ್ಲಿ ವಿಶೇಷ ಪೂಜೆ ಪುರಸ್ಕಾರಗಳನ್ನು ಹಮ್ಮಿಕೊಳ್ಳುತ್ತವೆ.  ನಾಡಿನ ಸಮಸ್ತ ಜನತೆಗೆ   ನಾಗದೇವತೆಯು ಆಶೀರ್ವದಿಸಲಿ ಎಂದು ಕೇಳಿಕೊಳ್ಳುತ್ತೇನೆ.

ಭಕ್ತಾದಿ ಮೆಡಿಕಲ್ ನಂಜುಂಡ ಶೆಟ್ಟಿ  ಮಾತನಾಡಿ ಐದು ವರ್ಷಗಳ ಹಿಂದೆ ನಾಗರಕಟ್ಟೆಯನ್ನು ಪ್ರತಿಷ್ಠಾಪನೆ ಮಾಡಲಾಯಿತು.ಎರಡೂ ವರ್ಷಗಳಿಂದ ಕೊರೋನ ಇದ್ದ ಕಾರಣ ಸಾಂಕೇತಿಕವಾಗಿ ಪೂಜೆ ನೆರವೇರಿಸಿದೇವು.  ಇದೀಗ ಅಂತಹ ಮಹಾಮಾರಿಯಿಂದ ದೂರವಾಗಿ ಜನರು ಸಂತೋಷದಿಂದ ಇದ್ದಾರೆ  ಅದಕ್ಕಾಗಿ ನಾಡಿನ ಸಮಸ್ತ ಜನರ ಆರೋಗ್ಯವನ್ನು ಕಾಪಾಡುವಂತೆ ನಾಗದೇವತೆಯ ಐದನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಅದ್ದೂರಿನಿಂದ ನೆರವೇರಿಸುತ್ತೇವೆ .ನಾಡಿನ ಸಮಸ್ತ ಜನತೆಯ ಆರೋಗ್ಯವನ್ನು ದೇವರು ಕಾಪಾಡಲಿ ಎಂದರು.

ಹನುಮಂತನಾಥ ಸ್ವಾಮೀಜಿ ಮಾತನಾಡಿ, ಲೋಕ ಕಲ್ಯಾಣ ಭಕ್ತರಿಂದ ನಾಗದೇವತೆಗಳ ಪ್ರತಿಮೆಗೆ  ಕ್ಷೀರಾಭಿಷೇಕ ಪುಷ್ಪಾರ್ಚನೆ  ವಿಶೇಷ ಅಲಂಕಾರದೊಂದಿಗೆ ಭಕ್ತರ ಬೇಡಿಕೆಗಳನ್ನು ಈಡೇರಿಸುವ ಈ ನಾಗದೇವತೆಯು  ಬೇಡಿ ಬಂದ ಭಕ್ತರ ಎಲ್ಲ ಈಡೇರಿಕೆಗಳನ್ನು ಈಡೇರಿಸಲಿ. ಹಾಗೂ ನಾನು ಸಮಸ್ತ ಜನತೆಯ ಆರೋಗ್ಯವನ್ನು ಕಾಪಾಡಲಿ. ಇಂತಹ ಧಾರ್ಮಿಕ ಕಾರ್ಯಗಳನ್ನು ಅತಿ ಹೆಚ್ಚು ಹೆಚ್ಚು ಜನರು ಮಾಡುವಂತಾಗಲಿ. ದೆವರನ್ನು ನಂಬಿ ಕೆಲಸ ಕಾರ್ಯಗಳನ್ನು ಮಾಡಿದರೆ ಆ ಕೆಲಸಗಳು ಅಭಿವೃದ್ಧಿ ಹೊಂದುತ್ತವೆ. ನಾವು ಮಾಡುವ ಕೆಲಸ ಕಾರ್ಯಗಳನ್ನು ದೇವರಂತೆ ನಂಬಿ ಕೆಲಸ ಕಾರ್ಯಗಳನ್ನು ಮುಂದುವರಿಸಬೇಕು.  ಆಗ ನಮ್ಮ ಕೆಲಸಗಳು ಯಶಸ್ಸನ್ನು ಕಾಣುತ್ತದೆ ಎಂದರು.

ಈ ಸಂದರ್ಭದಲ್ಲಿ  ಎಂ ಜಿ ಜ್ಯೂ ವೆಲ್ಸ್ ಮಾಲಕ ಬದ್ರಿನಾಥ್, ನಂಜುಂಡಿ ಮೆಡಿಕಲ್ ಮಾಲಿಕ ಶಾಲಿನಿ ನಂಜುಂಡಿ, ಮಯೂರ ಮಂಜುಳಾ ಗೋವಿಂದರಾಜು, ಮುಖಂಡ ರಮೇಶ್, ಪಟ್ಟಣ ಪಂಚಾಯತಿ ಸದಸ್ಯ ಲಕ್ಷ್ಮಿನಾರಾಯಣ್, ನಾಗರಕಟ್ಟೆ ಸಮಿತಿಯ ಜೈರಾಮ್, ಎಸ್ ಆರ್ ಕೆ ರಾಮಣ್ಣ, ಮಂಜುನಾಥ್, ನಾರಾಯಣಪ್ಪ,ರಂಗರಾಜು,ಬೇಕರಿ  ಮೋಹನ್ ಸೇರಿದಂತೆ ಅಪಾರ ಭಕ್ತರು ಹಾಜರಿದ್ದರು.

ಟಾಪ್ ನ್ಯೂಸ್

accident 2

ರಾಸಾಯನಿಕ ಸಾಗಾಟ ಮಾಡುತ್ತಿದ್ದ ಟ್ಯಾಂಕರ್‌ ಪಲ್ಟಿ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರ ಪ್ರದೇಶದ ಸಿ.ಎಂ ಯೋಗಿ ಭೇಟಿಯಾದ ಮುನಿಯಪ್ಪ

ಚುನಾವಣಾ ಕಾವು: ಉತ್ತರ ಪ್ರದೇಶದ ಸಿ.ಎಂ ಯೋಗಿ ಭೇಟಿಯಾದ ಕೆ.ಎಂ ಮುನಿಯಪ್ಪ

ಮೋದಿ ಕಮಾಲ್‌ ಮುಂದೆ ಕಾಂಗ್ರೆಸ್‌ ಶೂನ್ಯ: ಜೆಪಿ ನಡ್ಡಾ ವಾಗ್ಧಾಳಿ

ಮೋದಿ ಕಮಾಲ್‌ ಮುಂದೆ ಕಾಂಗ್ರೆಸ್‌ ಶೂನ್ಯ: ಜೆಪಿ ನಡ್ಡಾ ವಾಗ್ಧಾಳಿ

kora

ಕೊರಟಗೆರೆಯ ದುಡ್ಡನಹಳ್ಳಿಯಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಯಶಸ್ವಿ

korate

ಮಾದಿಗ ಸಮುದಾಯ ಡಾ.ಜಿ.ಪರಮೇಶ್ವರ್‌ ಜತೆಗಿದೆ:ಕಾಂಗ್ರೆಸ್ ಮುಖಂಡ ವಾಲೇಚಂದ್ರಯ್ಯ

1-sa-dsdsa-d

ಕಾಂಗ್ರೆಸ್ ಮುಳುಗುವ ಹಡಗು; ಪರಮೇಶ್ವರ್ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ: ಸಿಎಂ ಬೊಮ್ಮಾಯಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

accident 2

ರಾಸಾಯನಿಕ ಸಾಗಾಟ ಮಾಡುತ್ತಿದ್ದ ಟ್ಯಾಂಕರ್‌ ಪಲ್ಟಿ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.