ಕೊರಟಗೆರೆ : ವಿಪರೀತ ಮದ್ಯ ಸೇವನೆಯಿಂದ ಯುವಕ ಸಾವು
Team Udayavani, May 12, 2022, 8:01 PM IST
ಕೊರಟಗೆರೆ : ತಾಲ್ಲೂಕಿನ ಕೋಳಾಲ ಹೋಬಳಿಯ ಎಲೆರಾಂಪುರ ಗ್ರಾಮದ ಯೋಗೀಶ್ (24) ಅತಿಯಾದ ಮದ್ಯ ಸೇವನೆಯಿಂದ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಯೋಗೀಶ್ ಐ.ಕೆ.ಕಾಲೋನಿಯಲ್ಲಿ ಅತಿಯಾಗಿ ಮದ್ಯಸೇವಿಸಿ ಮನೆಗೆ ನಡೆದು ಕೊಂಡು ಹೋಗುವಾಗ ದಾರಿ ನಡುವೆ ನಿಶ್ಯಕ್ತಿ ಯಾಗಿ
ಬಿದ್ದು ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ.
ಈ ಸಂಭಂದ ಕೋಳಾಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ಮಹಾಲಕ್ಷ್ಮಮ್ಮ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ .
ಇದನ್ನೂ ಓದಿ : ಇಷ್ಟು ದಿನ ಎಲ್ಲಿದ್ದರು: ರಮ್ಯಾ ವಿರುದ್ಧ ಕಿಡಿ ಕಾರಿದ ನಲಪಾಡ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ