ಕೊರಟಗೆರೆ: ಮಣ್ಣು ತುಂಬುವ ವಿಚಾರದಲ್ಲಿ ಜಗಳ ; ಟ್ರ್ಯಾಕ್ಟರ್ ಡ್ರೈವರ್ ಹತ್ಯೆ


Team Udayavani, Sep 29, 2022, 4:45 PM IST

crime (2)

ಕೊರಟಗೆರೆ: ಮಣ್ಣು ತುಂಬುವ ವಿಚಾರದಲ್ಲಿ ಜಗಳವಾಗಿ ಮಾಲೀಕನೋರ್ವ ಟ್ರ್ಯಾಕ್ಟರ್ ಡ್ರೈವರ್ ಗೆ ಕಾಲಿನಿಂದ ಒದ್ದು ಹತ್ಯೆ ಮಾಡಿರುವ ಘಟನೆ ಗುರುವಾರ ನಡೆದಿದೆ.

ಕೊರಟಗೆರೆ ತಾಲೂಕು ತೋವಿನಕೆರೆ ಹೋಬಳಿಯ ಮಣುವಿನಕುರಿಕೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಉಗ್ರಪ್ಪ ಹತ್ಯೆಗೀಡಾದ ವ್ಯಕ್ತಿ.

ಉಗ್ರಪ್ಪ ಟ್ರ್ಯಾಕ್ಟರ್ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಮಣುವಿನಕುರಿಕೆ ಗ್ರಾಮದಲ್ಲಿ ಟ್ರ್ಯಾಕ್ಟರ್ ನಿಂದ ಮಣ್ಣು ತುಂಬಿಕೊಂಡು ಹೋಗುವಾಗ ಹಳ್ಳವೂಂದರಲ್ಲಿ ಟ್ರ್ಯಾಕ್ಟರ್ ಸಿಲುಕಿಕೊಂಡು ಹೊರ ತೆಗೆಯಲು ಜೆಸಿಬಿ ಕರೆಸಿಕೊಂಡಾಗ ಜೆಸಿಬಿ ಬಾಡಿಗೆ ತಂದಿದ್ದ ಅದೇ ಗ್ರಾಮದ ಪ್ರಕಾಶ್ ನನ್ನ ಕೆಲಸ ಹಾಳು ಮಾಡಿದ್ದಿ ಎಂದು ಮಾತಿನ ಚಕ ಮಕಿ ನಡೆದು ಘಟನೆ ವಿಕೋಪಕ್ಕೆ ತಿರುಗಿದೆ ಎನ್ನಲಾಗಿದೆ.

ಆರೋಪಿ ಪ್ರಕಾಶ್ ನಾನು ಜೆಸಿಬಿ ಇಟ್ಟು ಮಣ್ಣು ಹೊಡೆಸುತ್ತಿದ್ದು, ನೀನು ನನ್ನ ಕೆಲಸ ಹಾಳು ಮಾಡುತ್ತಿದ್ದೀಯಾ ನಿನ್ನ ಟ್ರ್ಯಾಕ್ಟರ್ ಸಿಲುಕಿಕೊಂಡರೆ ನಿನ್ನ ಹಣೆಬರಹ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಉಗ್ರಪ್ಪನನ್ನು ಎಳೆದಾಡಿ ಕಾಲಿನಿಂದ ನಾಲ್ಕೈದು ಬಾರಿ ಒದ್ದ ಪರಿಣಾಮ ಉಗ್ರಪ್ಪನಿಗೆ ತೀವ್ರತರ ಲಿವರ್ ಹಾಗೂ ಶ್ವಾಸಕೋಶಕ್ಕೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದು, ನಂತರ ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸಿದರಾದರು ಪ್ರಯೋಜನವಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ.

ಮೃತ ಉಗ್ರಪ್ಪ ಬಡತನದಿಂದ ಜೀವನ ಸಾಗಿಸುತ್ತಿದ್ದು ಟ್ರ್ಯಾಕ್ಟರ್ ಡ್ರೈವರ್ ಆಗಿ ಇಡೀ ಕುಟುಂಬಕ್ಕೆ ಆಧಾರವಾಗಿದ್ದು, ಅಂಗವಿಕಲ ಮಡದಿ ಹಾಗೂ ಅಂಗ ವಿಕಲ ಮಗಳು ಅನಾಥವಾಗಿದ್ದು ದಿಕ್ಕು ಕಾಣದಂತಾಗಿದೆ.

ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಕೆ. ಸುರೇಶ್ ಹಾಗೂ ಪಿಎಸ್ಐ ನಾಗರಾಜ್ ಸ್ಥಳ ಪರಿಶೀಲನೆ ನಡೆಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.