ಕೊರಟಗೆರೆ: ನಾಲ್ವರು ಅಂತರ್ ಜಿಲ್ಲಾ ಕುರಿ ಕಳ್ಳರ ಬಂಧನ

ಎರಡು ಬೈಕ್ ಸಹಿತ 80 ಸಾವಿರ ಮೌಲ್ಯದ ಆರು ಮೇಕೆಗಳು ವಶ

Team Udayavani, Jul 17, 2022, 6:45 PM IST

arrest-25

ಕೊರಟಗೆರೆ: ಅಂತರ್ಜಿಲ್ಲಾ ಮೇಕೆ, ಕುರಿ ಹಾಗೂ ಬೈಕ್ ಕಳ್ಳರನ್ನು ಪೊಲೀಸ್ ನವರು ನಿಖರ ಮಾಹಿತಿ ಮೇರೆಗೆ ಎರಡು ದ್ವಿಚಕ್ರ ವಾಹನ,6 ಮೇಕೆ ಸೇರಿದಂತೆ ನಾಲ್ಕು ಜನ ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಕೊರಟಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ.

ತಾಲೂಕಿನ ತೋವಿನಕೆರೆ ಹೋಬಳಿಯ ಚಿಕ್ಕಸಂಜೀವೇ ಗೌಡನ ಪಾಳ್ಯದ 1 ಮೇಕೆ, ಮಾಗಡಿ ತಾಲೂಕಿನ ಮಾಯಸಂದ್ರ ಗ್ರಾಮದ 3 ಹಾಗೂ ಇದೇ ತಾಲೂಕಿನ ಯಲ್ಲಾಪುರದ 2 ಮೇಕೆ ಸೇರಿದಂತೆ ಒಟ್ಟು ಐದು ಮೇಕೆಗಳು ಹಾಗೂ ತಿಪಟೂರಿನ ಕಲ್ಪತರು ಗ್ರಾಂಡ್ ಹೋಟೆಲ್ ಬಳಿ 1 ಬೈಕ್, ಮಂಡ್ಯದ ಕಲ್ಯಾಣ ಮಂಟಪದ ಬಳಿ 1 ಬೈಕ್ ಕಳವು ಮಾಡಲಾದ ಅಂತರ್ ಜಿಲ್ಲಾ ನಾಲ್ವರು ಕಳ್ಳ‌ರನ್ನು ಕೊರಟಗೆರೆ ಪೊಲೀಸ್ ಇಲಾಖೆ ಮಾಲು ಸಹಿತ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

ಅಂತರ್ ಜಿಲ್ಲಾ ನಾಲ್ವರು ಕಳ್ಳರಲ್ಲಿ ಕೋಳಾಲ ಹೋಬಳಿಯ ಬೈರಗೊಂಡ್ಲು ಗ್ರಾಮದ ಇಬ್ಬರು ಆರೋಪಿಗಳಾದ ಹನುಮಂತ(19) , ರಮೇಶ(40) ,ತುಮಕೂರು ತಾಲೂಕಿನ ಕಸಬಾ ಹೋಬಳಿಯ ಒಕ್ಕೋಡಿ ಗೊಲ್ಲರಹಟ್ಟಿಯ ನಾಗಾರಾಜು( 45), ಮಂಡ್ಯ ಜಿಲ್ಲೆಯ ಶ್ರೀ ರಂಗ ಪಟ್ಟಣ ಕೆಆರ್ ಎಸ್ ತಾಲೂಕಿನ ಸಂತೆಮಾಳ ಗ್ರಾಮದ ಅನಿಲ್ (30) ಹಾಗೂ ಒಬ್ಬ ಬಾಲಾಪರಾಧಿಯನ್ನು ಬಂಧಿಸುವಲ್ಲಿ, 1,80,000 ಮೌಲ್ಯದ ಎರಡು ಬೈಕ್ ಗಳನ್ನು ಹಾಗೂ 80,000 ಮೌಲ್ಯದ ಆರು ಮೇಕೆಗಳನ್ನು ವಶಪಡಿಸಿ ಕೊಳ್ಳುವಲ್ಲಿ ಕೊರಟಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಕರಣದ ಪತ್ತೆಯಲ್ಲಿ ತುಮಕೂರು ಜಿಲ್ಲಾ ಅಡಿಷನಲ್ ಎಸ್ಪಿ ಉದೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ರಾಮಕೃಷ್ಣ ಕೆ.ಜಿ. ಆದೇಶದಂತೆ ಸೈಬರ್ ಕ್ರೈಂ ಇನ್ಸ್ಪೆಕ್ಟರ್ ಅವಿನಾಶ್ ಮಾರ್ಗದರ್ಶನದಂತೆ ಸಿಪಿಐ ಸಿದ್ದರಾಮೇಶ್ವರ, ಪಿಎಸ್ಐ ಮಂಜುಳಾ , ಪಿಎಸ್ಐ ನಾಗರಾಜು ಸೇರಿದಂತೆ ಕೊರಟಗೆರೆ ಕ್ರೈಂ ಸಿಬ್ಬಂದಿ ಈ ಪ್ರಕರಣ ಭೇದಿಸುವಲ್ಲಿ  ಶ್ರಮಿಸಿದ್ದು, ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಳ್ಳತನ ಪ್ರಕರಣ ಭೇದಿಸಿದ ಪೊಲೀಸ್ ಸಿಬ್ಬಂದಿಗಳನ್ನು ಪೊಲೀಸ್ ಅಧೀಕ್ಷಕ ರಾಹುಲ್ ಕುಮಾರ್ ಶಹಾಪುರ್ ವಾಡ್ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.