ಕೊರಟಗೆರೆ; ನೇಣು ಬಿಗಿದುಕೊಂಡು ಬೆಸ್ಕಾಂ ನೌಕರ ಆತ್ಮಹತ್ಯೆ
Team Udayavani, Feb 14, 2023, 9:51 PM IST
ಕೊರಟಗೆರೆ; ಬೆಸ್ಕಾಂ ನೌಕರನೊರ್ವ ಕೆಇಬಿ ಕ್ವಾರ್ಟರ್ಸ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಾಗಭೂಷಣ್(48) ವರ್ಷದ ಬೆಸ್ಕಾಂ ನೌಕರ ನೇಣು ಬಿಗಿದು ಕೊಂಡು ಅತ್ಮಹತ್ಯೆಗೆ ಶರಣಾದ ದುರ್ದೈವಿ.
ಘಟನೆಯ ವಿವರ: ಮೃತಪಟ್ಟ ನೌಕರನು ತಾಲೂಕಿನ ವಡ್ಟಗೆರೆ ಗ್ರಾಪಂಗೆ ಸೇರಿದ ಮಲಪನಹಳ್ಳಿ ಗ್ರಾಮದ ವಾಸಿಯಾಗಿದ್ದು, ಈತನು ಮಗಳ ಹೆರಿಗೆಗಾಗಿ ಹಣ ಹೊಂದಿಸಲು ಸಾಧ್ಯವಾಗದೇ ಬೆಸ್ಕಾಂ ಇಲಾಖೆ ವಸತಿಗೃಹದಲ್ಲಿ ನೇಣುಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತನು ಡೆತ್ ನೋಟ್ ಸಹ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಈ ಸಂಭಂಧ ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ಪ್ರದೀಪ್ ಸಿಂಗ್, ಎಎಸ್ಐ ಯೋಗೀಶ್ ಮುಖ್ಯ ಪೇದೆಗಳಾದ ಸಂಜೀವ್, ರಂಗರಾಜು,ಜಯಪ್ರಕಾಶ್, ಪೇದೆ ಧರ್ಮಪಾಲ್ ನಾಯಕ್ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಭೂಗತ ಲೋಕದ ನಂಟು: ನಾಲ್ವರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ