ಬಟ್ಟೆ ಒಣಗಿಸುವ ವೇಳೆ ದುರ್ಘಟನೆ: ವಿದ್ಯುತ್ ಸ್ಪರ್ಶಗೊಂಡು ಮಹಿಳೆ ಸ್ಥಳದಲ್ಲೇ ಸಾವು
Team Udayavani, Apr 4, 2023, 8:31 PM IST
ಕೊರಟಗೆರೆ: ಬಟ್ಟೆ ಒಗೆದು ಒದ್ದೆ ಬಟ್ಟೆಯನ್ನು ಒಣಗಲು ಹಾಕಲು ಹೋದ ಮಹಿಳೆಗೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಟ್ಟಣದ ಸಜ್ಜನರ ಬೀದಿಯಲ್ಲಿ ಈ ದುರ್ಘಟನೆ ನಡೆದಿದ್ದು ಭಾಗ್ಯಮ್ಮ ಲೇಟ್ ನಾಗರಾಜಯ್ಯ (45 ವರ್ಷ) ಎಂಬ ಮಹಿಳೆ ಸಾವಿಗೀಡಾದ ದುರ್ದೈವಿಯಾಗಿದ್ದಾಳೆ.
ಮೃತೆ ಭಾಗ್ಯಮ್ಮ ಮೂಲತಹ ಕೊರಟಗೆರೆ ತಾಲೂಕು ಮಾರುತಿನಗರ ಬುಕ್ಕಾಪಟ್ಟಣ ಬಳಿಯ ನಗರದ ವಾಸಿಯಾಗಿದ್ದು ಈಕೆ ಸುಮಾರು ವರ್ಷಗಳಿಂದ ಕೊರಟಗೆರೆಯ ಸಜ್ಜನರ ಬೀದಿಯ ಬಾಡಿಗೆ ಮನೆಯಲ್ಲಿ ವಾಸವಿದ್ದು ಸೋಮವಾರ ಮಧ್ಯಾಹ್ನ ಬಟ್ಟೆ ಒಗೆದು ಒದ್ದೆ ಬಟ್ಟೆಯನ್ನು ಒಣಗಿಸಲು ಹಾಕುವ ಸಂದರ್ಭದಲ್ಲಿ ವಿದ್ಯುತ್ ಕಂಬಕ್ಕೆ ಕಟ್ಟಲಾಗಿದ್ದ ತಂತಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾಳೆ ಎನ್ನಲಾಗಿದೆ.
ಮೃತಳ ಮಗ ನವೀನ್ ಕುಮಾರ್ ನೀಡಿದ ದೂರಿನ ಮೇರೆಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಘಟನಾ ಸ್ಥಳಕ್ಕೆ ಪಿಎಸ್ಐ ಪ್ರದೀಪ್ ಸಿಂಗ್, ಎಎಸ್ಐ ಮಂಜುನಾಥ ಮುಖ್ಯಪೇದೆ ಜಯಪ್ರಕಾಶ್ ಸಂಜೀವ್, ರಂಗರಾಜುಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ನಾಲ್ವರು ದ್ವಿಚಕ್ರ ವಾಹನ ಕಳ್ಳರ ಬಂಧನ, ಸೊತ್ತು ವಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ