ಕೊರಟಗೆರೆ : ಸಿಡಿಲಿಗೆ ಒಂದು ಎಮ್ಮೆ,ಆರು ಮೇಕೆ ಸಾವು, ಅಧಿಕಾರಿಗಳ ಭೇಟಿ ಪರಿಶೀಲನೆ
Team Udayavani, May 10, 2022, 9:45 PM IST
ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿಎಸ್ ಜಿ ಪಾಳ್ಯದ ರೈತ ಶಿವಲಿಂಗಯ್ಯ ನಿಗೆ ಸೇರಿದ ಆರು ಮೇಕೆಗಳು ಬಿರುಗಾಳಿ , ಭಾರಿ ಮಳೆ ಮತ್ತು ಗುಡುಗು ಸಿಡಿಲಿಗೆ ಬಲಿಯಾಗಿವೆ.
ಇದೇ ರೀತಿ ಮತ್ತೋರ್ವ ಚನ್ನರಾಯನದುರ್ಗ ಹೋಬಳಿಯ ಸೂರೇನಹಳ್ಳಿ ಗ್ರಾಮದ ರೈತ ಚಂದ್ರಶೇಖರ್ ರವರಿಗೆ ಸೇರಿದ ಒಂದು ಎಮ್ಮೆಯು ಮೃತಪಟ್ಟಿದೆ.
ಘಟನಾ ಸ್ಥಳಕ್ಕೆ ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದನಗೌಡ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ್ದಾರೆ. ಹಾಗೂ ಇಲಾಖೆಯಿಂದ ಬರುವ ಪರಿಹಾರ ಧನಕ್ಕೆ ಜಿಪಿಎಸ್ ಮೂಲಕ ಸರ್ಕಾರಕ್ಕೆ ಕಳುಹಿಸಿದದ್ದಾರೆ.
ಸಂದರ್ಭದಲ್ಲಿ ತಹಶಿಲ್ದಾರ್ ನಾಹಿದಾ ಜಮ್ ಜಮ್ ಮಾತನಾಡಿ ಕಂದಾಯ ಇಲಾಖೆಯಿಂದ ಬರುವ ಪರಿಹಾರ ಧನವನ್ನು ಪ್ರಥಮ ವರ್ತಮಾನ ವರದಿ ಬಂದ ತಕ್ಷಣ ರೈತರಿಗೆ ಪರಿಹಾರ ಧನವನ್ನು ವಿತರಿಸಲಾಗುವುದು ಎಂದರು.
ಇದನ್ನೂ ಓದಿ : ದಾರ್ಶನಿಕರ ಆದರ್ಶಗಳನ್ನು ಸಾರುವುದೇ ಜಯಂತೋತ್ಸವದ ಮೂಲ ಉದ್ದೇಶ: ತಹಶೀಲ್ದಾರ್ ಕೆ.ಚಂದ್ರಮೌಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು