ಉಳಿತಾಯ ಬಜೆಟ್ ಮಂಡಿಸಿದ ಪಟ್ಟಣ ಪಂಚಾಯತ್ ಅಧ್ಯಕ್ಷೆ ಕಾವ್ಯಶ್ರೀ


Team Udayavani, Mar 14, 2023, 7:44 PM IST

kavya

ಕೊರಟಗೆರೆ; ಪಟ್ಟಣದ ಜನಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಮತ್ತಷ್ಟು ಅಭಿವೃದ್ದಿ ಕಾಮಗಾರಿಗಳೊಂದಿಗೆ ಮೂಲಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ಪ.ಪಂ. ಅಧ್ಯಕ್ಷೆ ಕಾವ್ಯಶ್ರೀ ತಿಳಿಸಿದ್ದಾರೆ.

ಕೊರಟಗೆರೆ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಪಟ್ಟಣ ಪಂಚಾಯಿತಿಯ 2023-24ನೇ ಸಾಲಿನಲ್ಲಿ ನೀರಿಕ್ಷೆ ಮಾಡಲಾದ ಆದಾಯ ಹಾಗೂ ಖರ್ಚುಗಳ ವಿವರದ ಬಜೆಟ್ ಮಂಡಿಸಿದ ಅವರು 2023 ನೇ ಸಾಲಿನ ನಿರೀಕ್ಷಿತ ಆದಾಯ 2,24,44,876 ಹಾಗೂ ಸರ್ಕಾರದಿಂದ ನಿರೀಕ್ಷಿಸುವ ಆನುದಾನ 14,85,72,255 ಆದಾಯ ಸೇರಿದಂತೆ ಒಟ್ಟು 17,10,17,131 ರೂಗಳ ಆದಾಯವಾಗಿದ್ದು ಒಟ್ಟು ನಿರೀಕ್ಷಿತ ಖರ್ಚು 17,05,76,142 ರೂಗಳಾಗಿದ್ದು 4.40.989 ಉಳಿತಾಯವಾಗಿದೆ ಎಂದು ತಿಳಿಸಿದರು.

ಪಟ್ಟಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ರಸ್ತೆಗಳಲ್ಲಿ ಪುಟ್‌ಬಾತ್ ನಿರ್ಮಾಣ ಕಾವಗಾರಿ ಕೈಗೆತ್ತುಕೊಳ್ಳುವ ದೃಷ್ಟಿಯಿಂದ ಈ ಬಾರಿಯ ಬಜೆಟ್‌ನಲ್ಲಿ 1,70,00,000 ರೂಗಳನ್ನು ರಸ್ತೆ ಬದಿಯ ಚರಂಡಿ, ಮಳೆ ನೀರು ಚರಂಡಿಗಳ ಕಾಮಗಾರಿಗೆ 2 ಕೋಟಿ, ಸಾರ್ವಜನಿಕ ಶೌಚಾಲಯಗಳ ಕಾಮಗಾರಿಗೆ 30 ಲಕ್ಷ ರೂಗಳಲ್ಲಿ ಕಾಮಗಾರಿಗೆ ಈ ಬಾರಿಯ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಸಬೆಯಲ್ಲಿದ್ದ ಸದಸ್ಯರು ಮಾತನಾಡಿ ಪಟ್ಟಣದಲ್ಲಿ ನಡೆಯುವ ಅಭಿವೃದ್ದಿ ಕಾಮಗಾರಿಗಳು ಕಳಪೆ ಮಟ್ಟದ್ದು ಎಂಬ ಸಾರ್ವಜನಿಕರ ದೂರು ಕೆಳಿಬರುತ್ತಿದ್ದು ಅಧ್ಯಕ್ಷರು ಉಪಾಧ್ಯಕ್ಷರು ಮುಖ್ಯಾಧಿಕಾರಿಗಳೊಂದಿಗೆ ಕಾಮಗಾರಿ ನಡೆಯುವ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿ ಗುತ್ತಿಗೆ ದಾರರಿಗೆ ಉತ್ತಮ ಗಣಮಟ್ಟಕ್ಕೆ ತಾಕೀತು ಮಾಡಬೇಕೆಂದು ಹಾಗೂ ಬೀದಿ ದೀಪಗಳ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲವಾದ ಹಿನ್ನೆಲೆಯಲ್ಲಿ ನಿರ್ವಹಣೆಯ ಗುತ್ತಿಗೆ ಪಡೆದಿರುವ ಗುತ್ತಿಗೆದಾರರ ವಿರುದ್ದ ಕ್ರಮ ಜರುಗಿಸುವಂತೆ ಮುಖ್ಯಾಧಿಕಾರಿಗೆ ಸೂಚಿಸಿದರು.

ಬಜೆಟ್ ಮಂಡನೆ ಸಮಯದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಭಾಗ್ಯಮ್ಮ ಬಜೆಟ್ ವಿವಿರಗಳನ್ನು ಓದಿ ಮಂಡಿಸಿದ ನಂತರ ಎಲ್ಲಾ ಸದಸ್ಯರು ಒಕ್ಕೊರಲಿನಿಂದ ಅನುಮೋದಿಸಿದರು. ಈ ಸಂದರ್ಭದಲ್ಲಿ ಪ.ಪಂ. ಅಧ್ಯಕ್ಷೆ ಕಾವ್ಯಶ್ರೀ ಸೇರಿದಂತೆ ಉಪಾಧ್ಯಕ್ಷೆ ಕೆ.ವಿ.ಭಾರತಿ, ಸದಸ್ಯರುಗಳಾದ ಎ,ಡಿ.ಬಲರಾಮಯ್ಯ, ಕೆ.ಎನ್.ನಟರಾಜು, ಕೆ.ಆರ್.ಓಬಳರಾಜು, ಕೆ.ಎನ್.ಲಕ್ಷ್ಮೀನಾರಾಯಣ್, ಹೆಚ್.ಎಸ್.ಪ್ರದೀಪ್‌ ಕುಮಾರ್, ಪುಟ್ಟನರಸಪ್ಪ, ನಾಗರಾಜು, ಕೆ.ಎನ್.ನಂದೀಶ್, ಹುಸ್ನಾಫಾರಿಯಾ, ಕೆ.ಓಅನಿತಾ, ಮಂಜುಳಾ, ಎಸ್. ಹೇಮಲತಾ, ನಾಮಿನಿ ಸದಸ್ಯರಾದ ಪ್ರೇಮ್‌ಕುಮಾರ್, ಗೋವಿಂದರಾಜು, ರಂಗನಾಥ್, ಮುಖ್ಯಾಧಿಕಾರಿ ಭಾಗ್ಯಮ್ಮ ಸೇರಿದಂತೆ ಪಟ್ಟಣ ಪಂಚಾಯಿತಿ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

ಇದನ್ನೂ ಓದಿ: ಹೊಸ ರಾಜ್ಯ ರಚನೆಗೆ ಸರ್ಕಾರದ ಪರಿಗಣನೆಯಲ್ಲಿ ಯಾವುದೇ ಪ್ರಸ್ತಾವನೆ ಇಲ್ಲ: ಕೇಂದ್ರ ಸರ್ಕಾರ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.