Koratagere: ಮರಳು ಅಡ್ಡೆ ಮೇಲೆ ತಹಶೀಲ್ದಾರ್ ದಿಢೀರ್ ದಾಳಿ

ಟ್ರ್ಯಾಕ್ಟರ್ ಮತ್ತು ದ್ವಿಚಕ್ರ ವಾಹನ ವಶ

Team Udayavani, Sep 15, 2023, 6:04 PM IST

1-wqwqewq

ಕೊರಟಗೆರೆ: ಜಯಮಂಗಲಿ ನದಿಯ ತೀತಾ ಜಲಾಶಯದ ಒಡಲಿಗೆ ಕನ್ನ ಹಾಕಲು ಯತ್ನಿಸುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಅಡ್ಡೆಯ ಮೇಲೆ ತಹಶೀಲ್ದಾರ್ ಮುನಿಶಾಮಿರೆಡ್ಡಿ ನೇತೃತ್ವದ ಕಂದಾಯ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಟ್ರ್ಯಾಕ್ಟರ್ ಮತ್ತು ದ್ವಿಚಕ್ರ ವಾಹನ ವಶಕ್ಕೆ ಪಡೆದಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ವಜ್ಜನಕುರಿಕೆ ಗ್ರಾಪಂ ವ್ಯಾಪ್ತಿಯ ಮೋರಗಾನಹಳ್ಳಿಯ ಸಮೀಪದ ತೀತಾ ಜಲಾಶಯದ ಹಿಂಭಾಗದಲ್ಲಿ ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದ ವೇಳೆ ಕೊರಟಗೆರೆ ತಹಶೀಲ್ದಾರ್ ಮುನಿಶಾಮಿರೆಡ್ಡಿ ದಿಢೀರ್ ದಾಳಿಸಿ ಟ್ರ್ಯಾಕ್ಟರ್, ದ್ವಿಚಕ್ರ ವಾಹನ ಸೇರಿದಂತೆ ಹತ್ತಾರು ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ.

ಜಯಮಂಗಲಿ ನದಿ ಮರಳಿಗೆ ಕನ್ನ
ಗರುಡಾಚಲ ಮತ್ತು ಜಯಮಂಗಲಿ ನದಿಯ ತೀತಾ ಜಲಾಶಯ ಮತ್ತು ಮಾವತ್ತೂರು ಕೆರೆಯ ಹಿಂಭಾಗ ಸಂಜೆಯಾದ್ರೇ ಸಾಕು ಜೆಸಿಬಿ ಮತ್ತು ಟ್ರಾಕ್ಟರ್ ಗಳ ಆರ್ಭಟ ಪ್ರಾರಂಭವಾಗಿದೆ. ಕೋಳಾಲ ಪೊಲೀಸರಿಗೆ ಮಾಹಿತಿ ಲಭ್ಯವಿದ್ದರೂ ಹೊಂದಾಣಿಕೆಯ ಕಾರಣದಿಂದ ಮೌನ ವಹಿಸುತ್ತಾರೆ. ಸ್ಥಳೀಯರು ಮಾಹಿತಿ ನೀಡಿದರೆ ಅವರ ಮೇಲೆ ಮರಳು ದಂಧೆಕೋರರಿಂದ ಧಮ್ಕಿ ಹಾಕಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿವೆ.

ಲಾರಿ ಮೂಲಕ ಬೆಂಗಳೂರಿಗೆ ರವಾನೆ
ತೀತಾ ಜಲಾಶಯದ ಮರಳನ್ನು ಟ್ರ್ಯಾಕ್ಟರ್ ಮೂಲಕ ರಾತ್ರೋರಾತ್ರಿ ಹೊರಗಡೆ ಸಾಗಿಸಲಾಗುತ್ತದೆ. ಗ್ರಾಮದ ಹೊರಗಡೆ ಐದಾರು ಕಡೆಯಲ್ಲಿ ಮರಳಿನ ರಾಶಿಯನ್ನೇ ಮಾಡಿ ನಂತರ ಲಾರಿಗೆ ರಾತ್ರೋರಾತ್ರಿ ತುಂಬಿ ಬೆಂಗಳೂರು ನಗರಕ್ಕೆ ರವಾನಿಸಲಾಗುತ್ತದೆ. ಕೋಳಾಲ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಅಕ್ರಮ ಮರಳು ದಂಧೆಯು ಕಳೆದ 2 ತಿಂಗಳಿಂದ ನಡೆಯುತ್ತಿದೆ.

ಜಯಮಂಗಲಿ ನದಿಯಲ್ಲಿ ಅಕ್ರಮವಾಗಿ ಮರಳು ತುಂಬುತ್ತಿದ್ದ ಟ್ರ್ಯಾಕ್ಟರ್ ಮತ್ತು ದ್ವಿಚಕ್ರ ವಾಹನವನ್ನು ಕೊರಟಗೆರೆ ತಹಶೀಲ್ದಾರ್ ಕೋಳಾಲ ಪಿ.ಎಸೈ ರೇಣುಕಾ ಅವರಿಗೆ ತಡರಾತ್ರಿಯೇ ಹಸ್ತಾಂತರ ಮಾಡಿ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದಾರೆ. ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.