ಕೊರಟಗೆರೆ: ದಕ್ಷಿಣ ಕನ್ನಡ ಜಿಲ್ಲೆಗೆ ತೋವಿನಕೆರೆ ಹುಣಸೆ
Team Udayavani, Apr 24, 2022, 9:34 PM IST
ಕೊರಟಗೆರೆ:ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ ಯ ಹುಣಸೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮುಂಡಾಜೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದವರು ತುಮಕೂರು ಎಪಿಎಂಸಿ ಮಾರುಕಟ್ಟೆ ಯಿಂದ ತೋವಿನಕೆರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳೆದಿರುವ ಹುಣಸೆಯನ್ನು ಖರೀದಿಸಿದರು.
ತೋವಿನಕೆರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳೆಯುವ ಹುಣಸೆ ರಾಜ್ಯದಲ್ಲಿ ಉತ್ತಮವಾದ ಹೆಸರು ಪಡೆದಿದ್ದು ಅಂತರಾಷ್ಟ್ರೀಯ ಗಮನ ಸೆಳೆದಿದೆ ಇದು ಮುಂಡಾಜೆಯ ಕೃಷಿ ಪತ್ತಿನ ಸಹಕಾರ ಸಂಘದ ಗಜಾನಾನ ವಾಝೀ ಅವರ ಗಮನಕ್ಕೆ ಬಂದಿತು. ತುಮಕೂರು ಮಾರುಕಟ್ಟೆ ಗೆ ಬಂದು ಮಂಡಿ ವರ್ತಕರು,ಹುಣಸೆ ಬೆಳೆಗಾರರ ಜೊತೆ ಮಾತನಾಡಿದರು.
ತೋವಿನಕೆರೆ ಸುತ್ತಮುತ್ತಲಿನ ಬೆಳೆಗಾರರಿಂದ ನಿರಂತರವಾಗಿ ಹುಣಸೆ ಖರೀದಿಸುವುದಾಗಿ ಭರವಸೆ ನೀಡಿದರು. ಅದ್ಯಕ್ಷ ಜನಾರ್ಧನಗೌಡ ನಿರ್ದೇಶಕ, ಶಶಿಧರ ಕಲ್ಯಂಜ, ಸಂಜೀನಗೌಡ ಮಾಕಳ ಸಿಇಒ ನಾರಾಯಣ ಪಡ್ಡೆ ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ
Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!
Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು
ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್ ಹೆಗಡೆಗೆ ಟಿಕೆಟ್ ತಪ್ಪಿದೆ: ಸೋಮಣ್ಣ