ಕುಮಾರಸ್ವಾಮಿ ರಾಜೀನಾಮೆ ಕೊಟ್ಟರೆ ಕೊಡಲಿ: ರಾಜಣ್ಣ
Team Udayavani, Feb 5, 2019, 12:55 AM IST
ತುಮಕೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಪಕ್ಷವೇ ಇರುವುದಿಲ್ಲ.ಬೇಕಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ಕೊಟ್ಟರೆ ಕೊಡಲಿ ಬಿಡಿ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.
ಬುಡೇನ್ ಸಾಬ್ರಿಗೂ ಹೆಂಡ್ರಿಲ್ಲ, ಬೂವಮ್ಮನಿಗೂ ಗಂಡನಿಲ್ಲ ಅನ್ನೋ ಹಾಗಾಗಿದೆ ಕಾಂಗ್ರೆಸ್-ಜೆಡಿಎಸ್ ಸಹವಾಸ ಎಂದು ಹೇಳಿರುವ ಅವರು, ಕಾಂಗ್ರೆಸ್ ಶಾಸಕರನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳುವುದಕ್ಕೆ ಅವರೇನು ಚಿಕ್ಕಮಕ್ಕಳೇನ್ರಿ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆಂಬ ಕಾರಣಕ್ಕೆ ಮಾತ್ರ ಜೆಡಿಎಸ್ಗೆ ಸಿಎಂ ಸ್ಥಾನ ನೀಡಿದ್ದೇವೆ. ಹೀಗಾಗಿ ಮುಖ್ಯಮಂತ್ರಿ ಆದವರು ಜವಾಬ್ದಾರಿಯಿಂದ ಇರಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ