ಕುಣಿಗಲ್: ಬೈಕ್ ಡಿಕ್ಕಿ – ಬಿಕಾಂ ವಿದ್ಯಾರ್ಥಿ ಸಾವು
Team Udayavani, May 25, 2022, 10:25 AM IST
ಕುಣಿಗಲ್: ಬೈಕ್ ಡಿಕ್ಕಿ ಹೊಡೆದು ಬಿ.ಕಾಂ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ತಾಲೂಕಿನ ಹುತ್ರಿದುರ್ಗ ಹೋಬಳಿ ಯಲಿಯೂರು ಗ್ರಾಮದಲ್ಲಿ ನಡೆದಿದೆ. ಯಲಿಯೂರು ಗ್ರಾಮದ 19 ವರ್ಷದ ವೈ.ಆರ್. ಚಿನ್ಮಯಿ ಮೃತ ಯುವತಿ.
ಚಿನ್ಮಯಿ ಮನೆಯ ಮುಂಭಾಗದಲ್ಲಿ ನಡೆದುಕೊಂಡು ಹೊಗುತ್ತಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಅಂಚೇಪಾಳ್ಯ ಕಾರ್ಖಾನೆ ಕಡೆಯಿಂದ ವೇಗವಾಗಿ ಬಂದ ಬೈಕ್ ಯುವತಿಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್