Kunigal: ಹಾಡಹಗಲೇ ಲಾಂಗ್‌ ಬೀಸಿದ್ದ ನಾಲ್ವರು ಆರೋಪಿಗಳ ಬಂಧನ


Team Udayavani, Aug 9, 2023, 8:23 PM IST

1-sadasd

ಕುಣಿಗಲ್ : ಪಟ್ಟಣದಲ್ಲಿ ಹಾಡಹಗಲೇ ಗುಂಪೊಂದು ವ್ಯಕ್ತಿಯ ಮೇಲೆ ಲಾಂಗಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ನಾಲ್ಕು ಮಂದಿ ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೂತರಹಳ್ಳಿ ಗ್ರಾಮದ ಕೆ.ಡಿ.ಆಕಾಶ್, ಬಿಳಿದೇವಾಲಯ ಗ್ರಾಮದ ಸಾಗರ್, ಚಿಕ್ಕಕಲ್ಯಾ ಗ್ರಾಮದ ರಾಜಣ್ಣ ಅಲಿಯಾಸ್ ಮಚ್ಚುರಾಜು, ಕುಣಿಗಲ್ ಮಾವನಕಟ್ಟೆ ಪಾಳ್ಯ ಆಶ್ರಯ ಕಾಲೋನಿ ಎಂ.ಎಸ್.ಪ್ರಸಾದ್ ಬಂಧಿತ ಆರೋಪಿಗಳು.

ಘಟನೆ ವಿವರ
ಕುಣಿಗಲ್ ಪಟ್ಟಣದ ಮಲ್ಲಾಘಟ್ಟ ಎಲ್‌ಐಸಿ ಆಫೀಸ್ ಮುಂಭಾಗ ಆ 3 ರಂದು ತಾಲೂಕಿನ ಮೇಸ್ತ್ರಿಗೌಡನಪಾಳ್ಯ ಗ್ರಾಮದ ಜಗದೀಶ್ ಅಲಿಯಾಸ್ ಜಗ ಹಾಗೂ ಆತನ ಸ್ನೇಹಿತ ರೇಣುಕಾ ಅವರು ಟೀ ಅಂಗಡಿ ಬಳಿ ಟೀ ಕುಡಿದು ಕುಣಿಗಲ್ ಕಡೆ ನಡೆದುಕೊಂಡು ಹೊಗುತ್ತಿರುವಾಗ ಕೂತರಹಳ್ಳಿ ಗ್ರಾಮದ ಆರೋಪಿ ಆಕಾಶ್ ಹಳೆ ದ್ವೇಷ ಇಟ್ಟುಕೊಂಡು ಜಗದೀಶ್ ಅಲಿಯಾಸ್ ಜಗ ಎಂಬುವನಿಗೆ ಲಾಂಗ್‌ ನಿಂದ ಮಾರಣಾಂತಿಕ ಹಲ್ಲೆ ನಡೆಸಿ ಆತನ ಸಹಚರರೊಂದಿಗೆ ಪರಾರಿಯಾಗಿದ್ದರು. ಘಟನೆಯಿಂದ ಪಟ್ಟಣದ ನಾಗರಿಕರು ಭಯಭೀತರಾಗಿದ್ದರು.ವಿಡಿಯೋ ಸಾಮಾಜೀಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಆರೋಪಿಗಳ ಬಂಧನ 

ಪ್ರಕರಣ ದಾಖಲಿಸಿಕೊಂಡು ಕುಣಿಗಲ್ ಪೊಲೀಸರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹುಲ್‌ಕುಮಾರ್‌ ಶಹಪುರ್‌ವಾಡ್, ಎಎಸ್‌ಪಿ ವಿ.ಮರಿಯಪ್ಪ, ಡಿವೈಎಸ್‌ಪಿ ಲಕ್ಷ್ಮಿಕಾಂತ್ ಅವರ ಮಾರ್ಗದರ್ಶಿನದಲ್ಲಿ ಸಿಪಿಐ ನವೀನ್‌ಗೌಡ ಅವರ ನೇತೃತ್ವದ ಪೊಲೀಸ್ ತಂಡ ಬೆಂಗಳೂರು ದಾಬಸ್‌ಪೇಟೆ, ಕುಣಿಗಲ್ ತಾಲೂಕು ಅಂಚೇಪಾಳ್ಯ, ಮಾವಿನಕಟ್ಟೆಪಾಳ್ಯ ಗ್ರಾಮದ ಬಳಿ ಆರೋಪಿಗಳಾದ ಆಕಾಶ್ ಹಾಗೂ ಹಲ್ಲೆಗೆ ಸಹಕರಿಸಿದ ಸಾಗರ್, ರಾಜು ಅಲಿಯಾಸ್ ಮಚ್ಚುರಾಜ, ಪ್ರಸಾದ್‌ನನ್ನು ಬಂಧಿಸಿ ಲಾಂಗು, ಕಾರು, ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಕಾನ್ಸ್ಟೇಬಲ್‌ಗಳಾದ ಮಲ್ಲಿಕಾರ್ಜುನ, ನಟರಾಜು, ಮಂಜು, ನವೀನ, ಯೋಗೀಶ್, ಷಡಾಕ್ಷರಿ ಭಾಗವಹಿಸಿದರು.

ಟಾಪ್ ನ್ಯೂಸ್

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.