ಮನೆ ಕಳ್ಳತನ : ಇಬ್ಬರು ಆರೋಪಿಗಳ ಬಂಧನ, ಚಿನ್ನಾಭರಣ ನಗದು ವಶ


Team Udayavani, Sep 28, 2022, 8:36 PM IST

arrested

ಕುಣಿಗಲ್ : ಮನೆ ಕಳ್ಳ ತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹುಲಿಯೂರು ದುರ್ಗ ಪೊಲೀಸರು ಬಂಧಿಸಿ ಅವರಿಂದ ನಗದು ಸೇರಿದಂತೆ ಚಿನ್ನಾಭರಣ ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಹುಲಿಯೂರುದುರ್ಗ ಟೌನ್ ಹಳೇಪೇಟೆ ವಾಸಿಗಳಾದ ವೆಲ್ಡಿಂಗ್ ಕೆಲಸಗಾರ ಅಪ್ರೋಜ್ ಖಾನ್ ಅಲಿಯಾಸ್ ಅಪ್ರೋಜ್( 20), ಕೋಳಿ ಅಂಗಡಿ ಕೆಲಸಗಾರ ಪೈರೋಜ್ ಖಾನ್ ಅಲಿಯಾಸ್ ಪೈರೋಜ್ (22) ಬಂದಿತ ಆರೋಪಿಗಳು.

ಘಟನೆ ವಿವರ : ತಾಲೂಕಿನ ಹುಲಿಯೂರುದುರ್ಗ ಟೌನ್ ಅಂಬೇಡ್ಕರ್ ನಗರದ ವಾಸಿ ಜಯಲಕ್ಷ್ಮಿ ಅವರು ಸೆ 20 ರಂದು ಬೆಳಗ್ಗೆ 9-40 ರಲ್ಲಿ ಮನೆಯ ಬಾಗಿಲಿನ ಡೋರ್ ಹಾಕಿಕೊಂಡು ಹಳೇವೂರು ಗ್ರಾಮಕ್ಕೆ ಹೋಗಿದ್ದರು ನಂತರ ಹಳೇವೂರಿನಿಂದ ಮನೆಗೆ ಬಂದು ನೋಡಿದಾಗ ಮನೆ ಒಳಗೆ ಡೋರ್ ಲಾಕ್ ತೆಗೆದು ಮನೆ ಒಳಗೆ ನುಗ್ಗಿ ರೂಂನಲ್ಲಿ ಇದ್ದ ಬೀರುವಿನ ಬಾಗಿಲು ತೆರೆದಿತ್ತು ಬೀರುವಿನ ಸೀಕ್ರೇಟ್ ಲಾಕ್ ನಲ್ಲಿ ಇದ್ದ 20 ಗ್ರಾಂ ಚಿನ್ನದ ಒಂದು ನಕ್ಲೇಸ್ ಏಳು ಗ್ರಾಂ ತೂಕದ ಚಿನ್ನದ ಹ್ಯಾಂಗಿಗ್ಸ್ , ನಾಲ್ಕು ಗ್ರಾಂ ತೂಕದ ಚಿನ್ನದ ಉಂಗುರ, ಪ್ಯಾನ್ಸಿವಾಲೆ, ಎರಡು ಗ್ರಾಂ ತೂಕದ ಚಿನ್ನದ ಸಾಧವಾಲೆ ಹಾಗೂ ಒಂದು ಜೋತೆ ಬೆಳ್ಳಿ ಕಾಲು ಚೈನು, ಎರಡು ಗ್ರಾಂ ತೂಕದ ಕಲ್ಲಿನ ತೂಕದ ಉಂಗುರಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಹುಲಿಯೂರುದುರ್ಗ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ನಗದು, ಚಿನ್ನಾಭರಣ ವಶ : ಆರೋಪಿಗಳ ಪತ್ತೆಗೆ ಡಿವೈಎಸ್ ಪಿ ಜಿ.ಆರ್.ರಮೇಶ್, ಅಮೃತೂರು ಸಿಪಿಐ ಅರುಣ್ ಸಾಲುಂಕೆ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ವೆಂಕಟೇಶ್ ಮತ್ತು ಅವರ ಪೊಲೀಸ್ ತಂಡವು ಆರೋಪಿಗಳನ್ನು ಬಂದಿಸಿ ಅವರಿಂದ 47 ಗ್ರಾಂ ಚಿನ್ನದ ವಡವೆ, 420 ಗ್ರಾಂ ತೂಕದ ಬೆಳ್ಳಿ ವಡವೆ ಹಾಗೂ ನಗದು 25 ಸಾವಿರ ರೂ ಮತ್ತು ಒಂದು ದ್ವಿಚಕ್ರ ವಾಹನ ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.