ಅಂಗಡಿ ಮುಂಭಾಗ ಮಣ್ಣು ಹಾಕುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ: 10 ಮಂದಿಗೆ ಗಾಯ
Team Udayavani, Feb 24, 2024, 11:09 AM IST
ಕುಣಿಗಲ್ : ಅಂಗಡಿ ಮಳಿಗೆ ಮುಂಭಾಗ ಮಣ್ಣು ಹಾಕುವ ವಿಚಾರ ಸಂಬಂಧ ಒಂದೇ ಸಮುದಾಯದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು 10 ಮಂದಿ ಗಾಯಗೊಂಡಿರುವ ಘಟನೆ ಪಟ್ಟಣದ ಮದ್ದೂರು ರಸ್ತೆ ಈದ್ಗಾ ಮೈದಾನ ಕಾಂಪ್ಲೆಕ್ಸ್ ಬಳಿ ನಡೆದಿದೆ,
ಪಟ್ಟಣದ ಟಿ.ಎಂ ರಸ್ತೆ ರಾಜ್ಯ ಹೆದ್ದಾರಿ 33 ರ ಈದ್ಗಾ ಮೈದಾನದಲ್ಲಿ ಈ ಹಿಂದೆ ನಿರ್ಮಿಸಲಾದ ಅಂಗಡಿ ಮಳಿಗೆಗಳು ಶಿಥಿಲಗೊಂಡ ಕಾರಣ ವಕ್ಫ್ ಬೋರ್ಡ್ ನಿಂದ ಹೊಸದಾಗಿ ಅಂಗಡಿ ಮಳಿಗೆಗಳನ್ನು ನಿರ್ಮಾಣ ಮಾಡಲಾಯಿತು. ಆದರೆ ಹಳೇ ಅಂಗಡಿ ಮಳಿಗೆಯ ಕೆಲ ಬಾಡಿಗೆದಾರರು ನ್ಯಾಯಾಲಯದ ಮೆಟ್ಟಿಲೇರಿದ ಕಾರಣ, ಕೆಲ ಅಂಗಡಿ ಬಾಡಿಗೆದಾರರು ನ್ಯಾಯಾಲಯದ ಮೆಟ್ಟಿಲು ಏರಿದ ಕಾರಣ ಆ ಅಂಗಡಿಗಳನ್ನು ಹೊರತು ಪಡಿಸಿ ಹೊಸದಾಗಿ ಅಂಗಡಿಗಳನ್ನು ನಿರ್ಮಾಣ ಮಾಡಲಾಗಿತ್ತು ಹಳೇ ಅಂಗಡಿಗಳಲ್ಲೇ ಬಾಡಿಗೆದಾರರು ವ್ಯಾಪಾರ ವಹಿವಾಟು ಮಾಡಿಕೊಂಡು ಇದ್ದಾರೆ ಈ ಸಂಬಂಧ ಹಲವು ಭಾರಿ ಹಳೇ ಅಂಗಡಿ ಬಾಡಿಗೆದಾರರ ಮತ್ತು ಸೂರಾ ಕಮಿಟಿ ಆಡಳಿತ ನಡುವೆ ಗಲಾಟೆ ನಡೆದಿತ್ತು.
ಆದರೆ ಶುಕ್ರವಾರ ರಾತ್ರಿ ಅಂಗಡಿ ಮುಂಭಾಗ ಬಾಡಿಗೆದಾರರು ಮಣ್ಣು ಹಾಕುತ್ತಿದ್ದರು ಇದಕ್ಕೆ ಸೂರಾ ಕಮಿಟಿ ಆಡಳಿತ ಅಕ್ಷೇಪ ವ್ಯಕ್ತಪಡಿಸಿತ್ತು ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣ ಯಾವುದೇ ಕೆಲಸ ಇಲ್ಲಿ ಮಾಡಬಾರದೆಂದು ಸಮಿತಿಯ ಪದಾಧಿಕಾರಿಗಳು ವಾದಿಸಿದರು ಈ ನಡುವೆ ಎರಡು ಗುಂಪುಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಪರಸ್ಪರ ಬಡಿದಾಡಿಕೊಂಡರು, ಈ ಘಟನೆಯಲ್ಲಿ ಎರಡು ಗುಂಪಿನ ಕಡೆಯವರು ಗಾಯಗೊಂಡು ಕೆಲ ಗಾಯಾಳುಗಳು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾದರೆ ತೀವ್ರವಾಗಿ ಗಾಯಗೊಂಡ ಗಾಯಾಳುಗಳನ್ನು ಬೆಂಗಳೂರು ಆಸ್ಪತ್ರೆ ಗೆ ಕಳಿಸಿಕೊಡಲಾಗಿದೆ.
ಇದನ್ನೂ ಓದಿ: Actor Darshan: ಮಹಿಳೆಯರ ಅವಹೇಳನ: ನಟ ದರ್ಶನ್ ವಿರುದ್ಧ 2 ಪ್ರತ್ಯೇಕ ದೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು