Kunigal ;ಅಬಕಾರಿ, ಪೊಲೀಸರಿಂದ ಲಕ್ಷಾಂತರ ರೂ.ಮೌಲ್ಯದ ನಕಲಿ ಮದ್ಯ ನಾಶ


Team Udayavani, Sep 30, 2023, 6:10 PM IST

1-asdsad

ಕುಣಿಗಲ್ : ವಿಧಾನಸಭಾ ಚುನಾವಣೆ ವೇಳೆ ಸೇರಿದಂತೆ ವಿವಿಧ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಲಕ್ಷಾಂತರೂ ಮೌಲ್ಯದ 1297 ಲೀಟರ್ ಮದ್ಯ, ಮದ್ಯಸಾರ, ನಕಲಿ ಮದ್ಯವನ್ನು ಶನಿವಾರ ಅಬಕಾರಿ ಅಧಿಕಾರಿಗಳು ನಾಶಪಡಿಸಿದ್ದಾರೆ.

ಅಬಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆಯಿಂದ ಒಟ್ಟು 46 ಅಕ್ರಮ ಮಧ್ಯ ಸಾಗಾಣಿಕೆ, ನಕಲಿ ಮಧ್ಯ ತಯಾರಿಕೆ, ಪ್ರಕರಣಗಳು ದಾಖಲಾಗಿದ್ದವು, 4.15.880 ಲಕ್ಷ ರೂ ಮೌಲ್ಯದ ವಿವಿಧ ಮಾದರಿಯ ಮದ್ಯ ಹಾಗೂ ಮದ್ಯಸಾರ, ನಕಲಿ ಮದ್ಯ ಸೇರಿ ಸುಮಾರು1297 ಲೀಟರ್ 635 ಮಿಲಿ ಲೀಟರ್ ಅಕ್ರಮ ಮದ್ಯವನ್ನು ವಶ ಪಡಿಸಿಕೊಳ್ಳಲಾಗಿತ್ತು, ಈ ಮಧ್ಯವನ್ನು ತುಮಕೂರು ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ಕೆ.ಸಿ.ಸಿದ್ದಲಿಂಗಸ್ವಾಮಿ, ಅಬಕಾರಿ ನಿರೀಕ್ಷಕಿ ಸುನಂದ, ಉಪ ನಿರೀಕ್ಷಕರಾದ ಬಿ.ಎನ್.ನಾಗಯ್ಯ, ಕೆ.ಸಿ.ರಮೇಶ್ ಹಾಗೂ ಸಿಬಂದಿ ಸೆ 30 ರಂದು ತಾಲೂಕಿನ ಅವರಗೆರೆ ಮೇ ಕಲ್ಸ್ ಡಿಸ್ಟಿಲರಿ ಕರ್ನಾಟಕ ಪ್ರೈ.ಲಿ ಅವರಣದಲ್ಲಿ ನಾಶ ಪಡಿಸಿದರು.

ಶನಿವಾರ ಅಬಕಾರಿ ಉಪ ಅಧೀಕ್ಷಕ ಕೆ.ಸಿ.ಸಿದ್ದಲಿಂಗಸ್ವಾಮಿ ಸ್ಥಳದಲ್ಲೇ ಖುದ್ದು ಹಾಜರಿದ್ದು ಜಪ್ತಿ ಮಾಡಲಾಗಿದ್ದ 1297 ಲೀಟರ್ 635 ಮಿಲೀ ಮದ್ಯ ಹಾಗೂ ನಕಲಿ ಮದ್ಯ, ಮದ್ಯ ಸಾರ, ನಕಲಿ ಲೇಬರ್‌ಗಳು, ನಕಲಿ ಖಾಲಿ ಟೆಟ್ರಾಪ್ಯಾಕ್, ಖಾಲಿ ರಟ್ಟಿನ ಪೆಟ್ಟಿಗೆ, ಕಬ್ಬಿಣದ ಹೀಟ್, ಸೀಲಿಂಗ್ ಮಶಿನ್ ಪರಿಶೀಲಿಸಿದರು, ಬಳಿಕ ಮದ್ಯವನ್ನು ಚಲ್ಲಿ ನಾಶ ಪಡಿಸಿದರು, ಕಬ್ಬಿಣದ ಮಿಷನ್‌ಗಳನ್ನು ವೆಲ್ಡ್ರ್ ಕೆಲಸಗಾರರ ಮೂಲಕ ತುಂಡರಿಸಿ ನಾಶ ಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅಬಕಾರಿ ಉಪ ಅಧೀಕ್ಷಕ ಕೆ.ಸಿ.ಸಿದ್ದಲಿಂಗಸ್ವಾಮಿ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಹಾಗೂ ಅಕ್ರಮ ಮದ್ಯ ತಯಾರಿಕೆ ಮೇಲೆ ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರು ದಾಳಿ ನಡೆಸಿ ಜಪ್ತಿ ಮಾಡಿದ್ದ ಭಾರಿ ಪ್ರಮಾಣದ ಮದ್ಯವನ್ನು ವಶಪಡಿಸಿಕೊಳ್ಳಲಾಗಿತ್ತು ದಾಖಲಾದ46 ಮೊಕದ್ದಮೆಗಳಲ್ಲಿ ಸುಮಾರು 5 ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿ ನಮ್ಮ ವಶಕ್ಕೆ ನೀಡಿದರು ಉಳಿದ 41 ಪ್ರಕರಣಗಳನ್ನು ಅಬಕಾರಿ ಇಲಾಖಾಧಿಕಾರಿಗಳು ದಾಖಲಿಸಿಕೊಂಡಿದ್ದರು, ಮಧ್ಯ 478 ಲೀಟರ್ 535 ಮಿ.ಲೀ , ನಕಲಿ ಮದ್ಯ 213 ಲೀಟರ್ 100 ಮಿಲೀ , ಮದ್ಯಸಾರ 606 ಲೀಟರ್‌ನನ್ನು ನಾಶ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ತುಮಕೂರು ಕೆ.ಎಸ್.ಬಿ.ಸಿ.ಎಲ್ ಆಡಳಿತಾಧಿಕಾರಿ ಕೆ.ಪ್ರಸನ್ನಕುಮಾರ್, ಅಬಕಾರಿ ಸಿಬಂದಿಗಳಾದ ವೈಜನಾಥ, ಮಲಘಾಣ, ಎಂ.ಆರ್ ಪ್ರಹ್ಲಾದಕುಮಾರ್, ಸಂತೋಷ್‌ಕುಮಾರ್, ಕೆ.ಎ.ವೆಂಕಟೇಶನ್ ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.