ಬೈಕ್ ನಲ್ಲಿ ಜಾಲಿ ರೈಡ್: ಬಿಡ್ಜ್ ನಿಂದ ಬಿದ್ದು ಸಾಪ್ಟ್ ವೇರ್ ಎಂಜಿನಿಯರ್ ಸಾವು
Team Udayavani, Jun 26, 2022, 9:01 AM IST
ಕುಣಿಗಲ್ : ಬೈಕ್ ನಲ್ಲಿ ಜಾಲಿ ರೈಡ್ ಗೆ ಹೊರಟ್ಟಿದ್ದ ಸಾಪ್ಟ್ ವೇರ್ ಎಂಜಿನಿಯರ್ ಬಿಜ್ಡ್ ನಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಗವಿಮಠ ಬಳಿ ಭಾನುವಾರ ಬೆಳಗ್ಗೆ ಸಂಬವಿಸಿದೆ,
ಬೆಂಗಳೂರಿನ ಬನಶಂಕರಿ ಎರಡನೇ ಹಂತ 27 ವರ್ಷದ ಸೂರಜ್ ಮೃತ ಯುವಕ. ಸೂರಜ್ ಬೆಂಗಳೂರಿನ ಇನ್ ಪೋಸಿಸ್ ಕಂಪನಿಯಲ್ಲಿ ಎಂಜಿನಿಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು,
ಸೂರಜ್ ಭಾನುವಾರ ರಜಾ ದಿನವಾದ ಕಾರಣ ಸ್ನೇಹಿತರೊಂದಿಗೆ ಬೆಳಗ್ಗೆ 6 ಗಂಟೆಗೆ ಡುಕಾಟಿ ಬೈಕ್ ನಲ್ಲಿ ಎಡಿಯೂರು ಬಳಿ ಇರುವ ದ್ರುವ ತಾರೆ ಹೋಟೆಲ್ ಗೆ ಹೋಗುವಾಗ ತಾಲೂಕಿನ ಗವಿಮಠ ಬಳಿ ಈ ಅವಘಡ ಸಂಭವಿಸಿದೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ
Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!
Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು
ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್ ಹೆಗಡೆಗೆ ಟಿಕೆಟ್ ತಪ್ಪಿದೆ: ಸೋಮಣ್ಣ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ