ಬೈಕ್ ನಲ್ಲಿ ಜಾಲಿ ರೈಡ್: ಬಿಡ್ಜ್ ನಿಂದ ಬಿದ್ದು ಸಾಪ್ಟ್ ವೇರ್ ಎಂಜಿನಿಯರ್ ಸಾವು
Team Udayavani, Jun 26, 2022, 9:01 AM IST
ಕುಣಿಗಲ್ : ಬೈಕ್ ನಲ್ಲಿ ಜಾಲಿ ರೈಡ್ ಗೆ ಹೊರಟ್ಟಿದ್ದ ಸಾಪ್ಟ್ ವೇರ್ ಎಂಜಿನಿಯರ್ ಬಿಜ್ಡ್ ನಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಗವಿಮಠ ಬಳಿ ಭಾನುವಾರ ಬೆಳಗ್ಗೆ ಸಂಬವಿಸಿದೆ,
ಬೆಂಗಳೂರಿನ ಬನಶಂಕರಿ ಎರಡನೇ ಹಂತ 27 ವರ್ಷದ ಸೂರಜ್ ಮೃತ ಯುವಕ. ಸೂರಜ್ ಬೆಂಗಳೂರಿನ ಇನ್ ಪೋಸಿಸ್ ಕಂಪನಿಯಲ್ಲಿ ಎಂಜಿನಿಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು,
ಸೂರಜ್ ಭಾನುವಾರ ರಜಾ ದಿನವಾದ ಕಾರಣ ಸ್ನೇಹಿತರೊಂದಿಗೆ ಬೆಳಗ್ಗೆ 6 ಗಂಟೆಗೆ ಡುಕಾಟಿ ಬೈಕ್ ನಲ್ಲಿ ಎಡಿಯೂರು ಬಳಿ ಇರುವ ದ್ರುವ ತಾರೆ ಹೋಟೆಲ್ ಗೆ ಹೋಗುವಾಗ ತಾಲೂಕಿನ ಗವಿಮಠ ಬಳಿ ಈ ಅವಘಡ ಸಂಭವಿಸಿದೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ