ಕುಣಿಗಲ್ ಪುರಸಭೆ : 35.51 ಲಕ್ಷ ರೂ ಉಳಿತಾಯ ಬಜೆಟ್

ಪಟ್ಟಣದ ಸಮಗ್ರ ಅಭಿವೃದ್ದಿಗೆ ಸರ್ವ ಪ್ರಯತ್ನ : ಅಧ್ಯಕ್ಷ ರಂಗಸ್ವಾಮಿ

Team Udayavani, Apr 8, 2022, 6:12 PM IST

1-asddsad

ಕುಣಿಗಲ್ : ಪಟ್ಟಣದ ಸರ್ವಾಂಗೀಣ ಪ್ರಗತಿ ದೃಷ್ಟಿಯಲ್ಲಿ ಇಟ್ಟುಕೊಂಡು ಪುರಸಭೆ ಅಧ್ಯಕ್ಷ ರಂಗಸ್ವಾಮಿ ಅವರು 2022-23 ನೇ ಸಾಲಿನ ಆಯ-ವ್ಯಯ 35.51 ಲಕ್ಷ ರೂ ಉಳಿತಾಯ ಬಜೆಟ್ ಮಂಡಿಸಿ ಅನುಮೋದನೆ ಪಡೆದುಕೊಂಡರು.

ಶುಕ್ರವಾರ ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷ ರಂಗಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ೩೫೫೧೧೫೯ ರೂ ಉಳಿತಾಯ ಬಜೆಟ್ ಮಂಡಿಸಲಾಯಿತು, ಹಾಗೂ ಸರ್ಕಾರ ಸೇರಿದಂತೆ ವಿವಿಧ ಬಾಬ್ತುಗಳಿಂದ 33.18 ಕೋಟಿ ಆದಾಯ ನಿರೀಕ್ಷಿಸಿದೆ, ಈ ಪೈಕಿ 42.37 ಕೋಟಿ ರೂ ಗಳನ್ನು ಪಟ್ಟಣದ ಅಭಿವೃದ್ದಿಗಾಗಿ ವಿನಿಯೋಗಿಸಲು ತಿರ್ಮಾನಿಸಲಾಗಿದೆ, ಆಯವ್ಯಯ ಪಟ್ಟಿಯನ್ನು ಅಧ್ಯಕ್ಷ ರಂಗಸ್ವಾಮಿ, ಉಪಾಧ್ಯಕ್ಷೆ ತಬಸಮ್ ಉನ್ನೀಸ, ಮುಖ್ಯಾಧಿಕಾರಿ ಶಿವಪ್ರಸಾದ್ ಬಿಡುಗಡೆ ಮಾಡಿದರು.

ಆದಾಯ ಮೂಲ
ಸ್ವಯಂಘೋಷಿತ ಆಸ್ತಿ ತೆರಿಗೆಯಿಂದ 2.30 ಕೋಟಿ ರೂ, ಖಾಸಗಿ ಹಣ ಕಾಸು ಸಂಸ್ಥೆ, ಟವರ್‌ಗಳಿಂದ 20 ಲಕ್ಷ ರೂ, ಅಂಗಡಿ ಹಾಗೂ ಮಾರುಕಟ್ಟೆ ಮಳೆಗೆಯಿಂದ 35 ಲಕ್ಷ ರೂ, ಉದ್ದಿಮೆ ಪರವಾನಗೆ, ಖಾತಾ ನಕಲು, ಖಾತೆ ಬದಲಾವಣೆಯಿಂದ 89 ಲಕ್ಷ ರೂ, ಹಣಕಾಸು ಆಯೋಗ ವೇತನ, ವಿದ್ಯುತ್ ವೆಚ್ಚ, ಕುಡಿಯುವ ನೀರಿನ ಅನುದಾನಕ್ಕೆ ಸಂಬಂಧಿಸಿದಂತೆ 6 ಕೋಟಿ ರೂ, ಮುಖ್ಯಮಂತ್ರಿಗಳ ನಗರೋತ್ಥಾನ ಹಂತ ೪( ಸಿ.ಎಂ.ಎಸ್.ಟಿ.ಡಿ.ಪಿ) ಅನುದಾನ ೧೦ ಕೋಟಿ ರೂ, ಬರಪರಿಹಾರ ಎಸ್‌ಎಫ್‌ಸಿ ಕುಡಿಯುವ ನೀರು ಕಾಮಗಾರಿಗಳಿಂದ ೧೦ ಲಕ್ಷ ರೂ, ೧೫ ನೇ ಕೇಂದ್ರ ಹಣಕಾಸು ಯೋಜನೆಯಡಿಯಲ್ಲಿ ೨ ಕೋಟಿ ರೂ, ಆಶ್ರಯ ಯೋಜನೆ ಜಮೀನು ಅಭಿವೃದ್ದಿಪಡಿಸಲು ಅನುದಾನ ೨೦ ಲಕ್ಷ ರೂ ಸೇರಿದಂತೆ ಇತರೆ ವಿವಿಧ ಮೂಲಗಳಿಂದ ೩೩೦೧೮೨೫೦೦ ರೂ ಆದಾಯ ನಿರೀಕ್ಷಿಸಲಾಗಿದೆ,

ಖರ್ಚಿನ ವಿವರ

ಬೀದಿ ದೀಪ, ನೀರು ಸರಬರಾಜು, ವಿದ್ಯುತ್ ವೆಚ್ಚ 4.50 ಕೋಟಿ ರೂ, ಘನತಾಜ್ಯ ವಸ್ತು ವಿಲೇವಾರಿ ನಿವಾರಣೆಗೆ 1.5 ಕೋಟಿ ರೂ, ಘನ ತಾಜ್ಯ ವಸ್ತು ವಿಲೇವಾರಿ ಘಟಕದ ಅಭಿವೃದ್ದಿಗೆ 2  ಕೋಟಿ ರೂ, ಖಾಸಗಿ ಬಸ್ ನಿಲ್ದಾಣ ಕಾಮಗಾರಿಗೆ ೪ ಕೋಟಿ, ಪುರಸಭೆ ಕಟ್ಟಡ ಅಭಿವೃದ್ದಿ ಕಾಮಗಾರಿಗೆ ೨.೫೮ ಕೋಟಿ ರೂ, ಪಟ್ಟಣದಲ್ಲಿನ ಉದ್ಯಾನ ವನಗಳ ಅಭಿವೃದ್ದಿಗೆ ೬೫ ಲಕ್ಷ ರೂ, ಸ್ಮಶಾಣಗಳ ಅಭಿವೃದ್ದಿಗೆ ೨೦ ಲಕ್ಷ ರೂ, ಪ.ಜಾತಿ, ಪ.ಪಂಗಡ ಕಲ್ಯಾಣಕ್ಕಾಗಿ ಹಾಗೂ ಬಡ ಜನರ ಕಲ್ಯಾಣ ಅಭಿವೃದ್ದಿಗಾಗಿ ೧.೪೩ ಕೋಟಿ ರೂ, ಎಸ್ಸಿಎಸ್ಟಿ ಸ್ಮಶಾನ ಅಭಿವೃದ್ದಿಗೆ ೧೦ ಲಕ್ಷ ರೂ, ಹುಚ್ಚಮಾಸ್ತಿಗೌಡ ಸರ್ಕಲ್‌ನಲ್ಲಿ ಕುಣಿಗಲ್ ಕುದುರೆ ಪ್ರತಿಮೆ ಅನಾವರಣಕ್ಕೆ 15  ಲಕ್ಷ ರೂ,  ವನ ಸಂವರ್ಧನೆಗಾಗಿ 15  ಲಕ್ಷ ರೂ, ಪುರಸಭೆಯ ಎಲ್ಲಾ ವಾರ್ಡ್ ಗಳ ಪ್ರಮುಖ ರಸ್ತೆಗಳಿಗೆ ನಾಮಫಲಕ ಅಳವಡಿಕೆಗೆ 20 ಲಕ್ಷ ರೂ, ರಂಗಮಂದಿರ ಅಭಿವೃದ್ದಿಗೆ 5 ಲಕ್ಷ ರೂ, ಸೇರಿದಂತೆ ನಿರೀಕ್ಷತ 42,53,72,500 ರೂ ಖರ್ಚು ಮಾಡಲು ತಿರ್ಮಾನಿಸಲಾಯಿತ್ತು.

ಆಯ ವ್ಯಯ ಬಿಡುಗಡೆ ಮಾಡಿ ಮಾತನಾಡಿದ ಅಧ್ಯಕ್ಷ ರಂಗಸ್ವಾಮಿ ಇದೇ ಪ್ರಥಮ ಭಾರಿ ಪಟ್ಟಣದ ವನ ಸಂವರ್ಧನ, ಪತ್ರಕರ್ತರ ಆರೋಗ್ಯ ವಿಮೆ ೨ ಲಕ್ಷ ರೂ, ಪಟ್ಟಣದಲ್ಲಿನ ಹೈನುಗಾರಿಕೆ ರೈತರ ಜಾನುವಾರಗಳು ಆಕಸ್ಮಕವಾಗಿ ಮೃತಪಟ್ಟ ಪರಿಹಾರಕ್ಕೆ ಒಂದು ಲಕ್ಷ ರೂಗಳನ್ನು ಮೀಸಲಿಡಲಾಗಿದೆ ಎಂದ ಅವರು ಆಯ ವ್ಯಯ ಸಂಪೂರ್ಣ ಅನುಷ್ಠಾನಕ್ಕಾಗಿ ಎಲ್ಲಾ ಸದಸ್ಯರ ಸಹಕಾರದಿಂದ ಶ್ರಮಿಸಲಾಗುವುದು, ದೂರ ದೃಷ್ಠಿ ಇಟ್ಟುಕೊಂಡು ಈ ಭಾರಿ ಆಯ ವ್ಯವಯ ಮಂಡಿಸಲಾಗಿದೆ, ಪಟ್ಟಣದ ನಾಗರೀಕರಿಗೆ ಮೂಲಭೂತ ಸೌಲಭ್ಯಗಳು ದೊರಕಿಸಿ ಕೊಡಲು ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ಅವರು ತಿಳಿಸಿದರು,

ಸಭೆಯಲ್ಲಿ ಪುರಸಭಾ ಸದಸ್ಯರಾದ ಬಿ.ಎನ್.ಅರುಣ್‌ಕುಮಾರ್, ಜಯಲಕ್ಷ್ಮೀ, ಮಂಜುಳ, ಕೋಟೆ ನಾಗಣ್ಣ, ಕೃಷ್ಣ, ರೂಪಿಣಿ, ಮಲ್ಲಿಪಾಳ್ಯ ಶ್ರೀನಿವಾಸ್, ಉದಯ್, ನಾಗರಾಜು, ಪುರಸಭೆಯ ಲೆಕ್ಕ ಪರಿಶೋಧಕಿ ರೂಪ, ಎಂಜಿನಿಯರ್ ಸುಮಾ, ಚಂದ್ರಶೇಖರ್ ಇದ್ದರು,

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.