ಕುಣಿಗಲ್: ಲಾರಿ ಢಿಕ್ಕಿ ಹೊಡೆದು ಬೆಂಗಳೂರಿನ ಖಾಸಗಿ ಕಂಪೆನಿ ಉದ್ಯೋಗಿ ಸ್ಥಳದಲ್ಲೇ ಸಾವು
Team Udayavani, Mar 15, 2023, 9:46 PM IST
ಕುಣಿಗಲ್: ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಟಿ.ಎಂ ರಸ್ತೆ 33 ಸಂತೇ ಮಾವತ್ತೂರು ಬಳಿ ಸಂಭವಿಸಿದೆ.
ತಾಲೂಕಿನ ಹುಲಿಯೂರುದುರ್ಗ ಹೋಬಳಿ ತಂಗಚ್ಚಹಳ್ಳಿ ಗ್ರಾಮದ ಟಿ.ಟಿ ಗೋವಿಂದರಾಜು ( 23) ಮೃತ ಯುವಕ,
ಗೋವಿಂದರಾಜು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿ ಆಗಿದ್ದು ತನ್ನ ಸ್ವಗ್ರಾಮ ತಂಗಚ್ಚಹಳ್ಳಿ ಗ್ರಾಮಕ್ಕೆ ಬಂದಿದ್ದನ್ನು ಎನ್ನಲಾಗಿದು, ಶೆಟ್ಟೆಹಳ್ಳಿ ಗ್ರಾಮದ ತನ್ನ ಸ್ನೇಹಿತನ ಮನೆಗೆ ಊರ ಹಬ್ಬಕ್ಕೆ ಹೋಗಿ ತನ್ನ ಗ್ರಾಮಕ್ಕೆ ವಾಪಸ್ಸ್ ಆಗುತ್ತಿದ್ದ ವೇಳೆ ಸಂತೇಮಾವತ್ತೂರು ಬಳಿ ಈ ಅವಘಡ ಸಂಬವಿಸಿದೆ ಎನ್ನಲಾಗಿದ್ದು ಹುಲಿಯೂರುದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಹೆದ್ದಾರಿ ಪ್ರಾಧಿಕಾರದಿಂದ ಗುಂಡಿ ಭಾಗ್ಯ: ನಿರ್ಮಾಣವಾಗಿ ವರ್ಷದೊಳಗೆ ಕಿತ್ತುಹೋದ ರಸ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA