ಕುಣಿಗಲ್ : ಹೊಟ್ಟೆ ನೋವು ತಾಳಲಾರದೆ ಗೃಹಿಣಿ ಆತ್ಮಹತ್ಯೆ
Team Udayavani, Jul 8, 2022, 6:54 PM IST
ಕುಣಿಗಲ್ : ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ತಾಲೂಕಿನ ಕೊತ್ತಗೆರೆ ಹೋಬಳಿ ಹೊನ್ನೇನಹಳ್ಳಿ ಗ್ರಾಮದ ರಂಜಿತಾ( 30) ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಮಹಿಳೆ.
ಹಲವು ದಿನಗಳಿಂದ ರಂಜಿತಾ ತೀವ್ರ ಹೊಟ್ಟೆ ನೋವಿನಂದ ಬಳಲುತ್ತಿದ್ದರು ಎನ್ನಲಾಗಿದ್ದು ಮನೆಯಲ್ಲಿ ಅತ್ತೆ ಮಾವ ಹಾಗೂ ಇಬ್ಬರು ಮಕ್ಕಳು ಇಲ್ಲದ ಸಮಯದಲ್ಲಿ ಮನೆಯ ತೀರುಗೆ ಸೀರೆಯಿಂದ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಪತಿ ವೆಂಕಟೇಶ್ ಕುಣಿಗಲ್ ಠಾಣೆಗೆ ದೂರು ನೀಡಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ