ಕುರಂಕೋಟೆ ದೊಡ್ಡಕಾಯಪ್ಪ ದೇವಾಲಯಕ್ಕೆ ಬೀಗ ಜಡಿದು ಅರ್ಚಕ ನಾಪತ್ತೆ: ಭಕ್ತರ ಆಕ್ರೋಶ


Team Udayavani, Apr 3, 2023, 5:26 PM IST

ಕುರಂಕೋಟೆ ದೊಡ್ಡಕಾಯಪ್ಪ ದೇವಾಲಯಕ್ಕೆ ಬೀಗ ಜಡಿದು ಅರ್ಚಕ ನಾಪತ್ತೆ: ಭಕ್ತರ ಆಕ್ರೋಶ

ಕೊರಟಗೆರೆ : ಪುರಾತನ ಕಾಲದಿಂದ ತನ್ನದೇ ಆದ ಇತಿಹಾಸವನ್ನು ಹೊಂದಿರುವ ಶ್ರೀ ಕ್ಷೇತ್ರ ಕುರಂಕೋಟೆ ದೊಡ್ಡಕಾಯಪ್ಪ ಆಂಜನೇಯ ಸ್ವಾಮಿ ದೇವಾಲಯಕ್ಕೆ ಅರ್ಚಕನೇ ಬೀಗ ಹಾಕಿ ನಾಪತ್ತೆಯಾಗಿರುವ ಘಟನೆ ನಡೆದಿದೆ.

ತಾಲ್ಲೂಕಿನ ಕುರಂಕೋಟೆ ದೊಡ್ಡಕಾಯಪ್ಪ ದೇವಸ್ಥಾನದಲ್ಲಿ ಶ್ರೀನಿವಾಸ್ ಮೂರ್ತಿ ಎಂಬುವ ವ್ಯಕ್ತಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. ಸಮಿತಿಯ ಪ್ರಕಾರ ಪ್ರತಿ ವರ್ಷವೂ ಕೂಡ ಒಬ್ಬರಾದ ಮೇಲೆ ಇನ್ನೊಬ್ಬರು ಸ್ವಾಮಿಗೆ ಪೂಜೆ ಸಲ್ಲಿಸಬೇಕಾಗಿತ್ತು. ಆದರೆ ಅರ್ಚಕ ಶ್ರೀನಿವಾಸ್ ಮೂರ್ತಿ ದೇವಾಲಯದ ಬೀಗವನ್ನು ಇನ್ನೊಬ್ಬ ಅರ್ಚಕರಿಗೆ ಹಸ್ತಾಂತರ ಮಾಡದೇ ದೇವಸ್ಥಾನಕ್ಕೆ ಬೀಗ ಹಾಕಿಕೊಂಡು ನಾಪತ್ತೆಯಾಗಿದ್ದಾರೆ.

ದೊಡ್ಡಕಾಯಪ್ಪ ದೇವಾಸ್ಥನದ ಸೇವಾ ಟ್ರಸ್ಟ್ ನ ಲೆಕ್ಕ ಪರಿ ಶೋಧಕ ಸಿದ್ದರಾಜಯ್ಯ ಮಾತನಾಡಿ ಪ್ರತಿ ಶ್ರೀರಾಮ ನವಮಿಯಂದು ಅರ್ಚರನ್ನು ಬದಲಾವಣೆ ಮಾಡಲಾಗುತ್ತದೆ ಅದೇ ರೀತಿ ಪ್ರಸ್ತುತ ಪೂಜೆ ಸಲ್ಲಿಸುತ್ತಿದ್ದ ಅರ್ಚಕ ಶ್ರೀನಿವಾಸ್ ಮೂರ್ತಿ ಅವರ ಸಮಯ ಮುಗಿದ ಕಾರಣ ಇನ್ನೊಬ್ಬ ಅರ್ಚಕರಾದರಿಗೆ ದೇವಸ್ಥಾನದ ಬೀಗ ಹಸ್ತಾಂತರ ಮಾಡಿ ಮುಂದೆ ಸ್ವಾಮಿಯ ಪೂಜೆ ಕಾರ್ಯಗಳನ್ನು ಮಾಡಲು ಅರ್ಚಕ ವೆಂಕಟೇಶ್ ಗೆ ಅವಕಾಶ ಮಾಡಿಕೊಡಬೇಕಾಗಿತ್ತು ಆದರೆ ಶ್ರೀನಿವಾಸ್ ಮೂರ್ತಿ ವಿನಾಕಾರಣ ಬೀಗ ಕೊಡದೆ ಭಾನುವಾರ ಪೂಜೆಯ ಸಮಯದಲ್ಲಿ ದೇವಸ್ಥಾನದ ಬಾಗಿಲಿಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಈ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು ತಾಲ್ಲೂಕಿನ ಯಾವುದೇ ಅಧಿಕಾರಿಗಳಾಗಲಿ, ಮುಜರಾಯಿ ಇಲಾಖೆಯವರಾಗಲಿ ಇದುವರೆಗೂ ಸ್ಥಳಕ್ಕೆ ಬಂದಿಲ್ಲ ಎಂದರು.

ಸ್ವಾಮಿಯ ದರ್ಶನ ಸಿಗದೇ ನಿರಾಸೆಯಾದ ಭಕ್ತರು
ತಮ್ಮ ಇಷ್ಟಾರ್ಥ ಸಿದ್ದಿಯನ್ನು ಕಲ್ಪಿಸಿಕೊಳ್ಳುವ ನಿಟ್ಟಿನಲ್ಲಿ ಸ್ವಾಮಿಯ ದರ್ಶನ ಮಾಡಲು ವಿಶೇಷ ಪೂಜೆ, ಹರಕೆಯನ್ನು ನೆರವೇರಿಸಲು ಬಂದಂತಹ ಭಕ್ತಾದಿಗಳಿಗೆ ದರ್ಶನ ಸಿಗದೇ ಪೂಜೆಯೂ ಮಾಡಿಸದೇ ದೇವಸ್ಥಾನದ ಬಾಗಿಲು ಹಾಕಿರುವುದನ್ನು ಕಂಡು ಭಕ್ತರು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಹತಾಶೆಗೊಂಡು ವಾಪಾಸ್ಸಾಗಿದ್ದಾರೆ.

ಅರ್ಚಕ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀನಿವಾಸ್ ಮೂರ್ತಿ ಪೂಜೆ ಕೈoಕರ್ಯಗಳನ್ನು ಮಾಡುತ್ತಿದ್ದರು ಸಮೀತಿಯ ಪ್ರಕಾರ ಪ್ರತಿ ವರ್ಷವೂ ಅರ್ಚಕರನ್ನು ಬದಲಾವಣೆ ಮಾಡಬೇಕಾಗುತ್ತದೆ ಅದೇ ರೀತಿ ಈ ವರ್ಷದ ಶ್ರೀ ರಾಮನವಮಿ ನಂತರ ಮತ್ತೊಬ್ಬ ಅರ್ಚಕನಿಗೆ ದೇವಸ್ಥಾನದ ಬೀಗ ನೀಡಿ ಪೂಜೆ ಮುಂದುವರೆಸಬೇಕಾಗಿತ್ತು ಆದರೆ ಶ್ರೀನಿವಾಸ್ ಮೂರ್ತಿ ದೇವಾಲಯದ ಬೀಗ ಹಾಕಿಕೊಂಡು ನಾಪತ್ತೆಯಾಗಿದ್ದಾನೆ.ಈ ವಿಚಾರ ಈಗಾಗಲೇ ನಾವು ತಾಲ್ಲೂಕು ಆಡಳಿತಕ್ಕೆ ತಿಳಿಸಿದ್ದೇವೆ.
– ಪಾಂಡುರಂಗಯ್ಯ. ಕಾರ್ಯದರ್ಶಿ. ಶ್ರೀ ಆಂಜನೇಯ ಸ್ವಾಮಿ ದೊಡ್ಡಕಾಯಪ್ಪ ಸೇವಾ ಸಮಿತಿ. ಕುರಂ ಕೋಟೆ.

ಇದನ್ನೂ ಓದಿ :ಭಾರತವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು ಸಿಬಿಐನ ಪ್ರಮುಖ ಜವಾಬ್ದಾರಿ: ಪಿಎಂ ಮೋದಿ

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.