ಕೋರಂ ಕೊರತೆ: ಸಭೆ ಮುಂದೂಡಿಕೆ


Team Udayavani, Sep 26, 2020, 4:39 PM IST

tk-tdy-1

ತುಮಕೂರು: ಜಿಲ್ಲಾ ಪಂಚಾಯಿತ್‌ ಸಭಾಂಗಣದಲ್ಲಿ ಶುಕ್ರವಾರ ಜಿಪಂ ಅಧ್ಯಕ್ಷೆ ಲತಾ ರವಿಕುಮಾರ್‌ ಅಧ್ಯಕ್ಷತೆಯಲ್ಲಿ ನಡೆಯ ಬೇಕಾ ಗಿದ್ದ ಸಾಮಾನ್ಯ ಸಭೆ ನಿರೀಕ್ಷೆಯಂತೆ ಸದಸ್ಯರ ಕೋರಂ ಕೊರತೆಯಿಂದ ಅನಿದಿಷ್ಠಾವಧಿವರೆಗೆ ಸಭೆಯನ್ನು ಮುಂದೂಡಲಾಯಿತು.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶುಕ್ರವಾರಬೆಳಗ್ಗೆ 11 ಗಂಟೆಗೆಸಭೆ ಆರಂಭವಾಗ ಬೇಕಾಗಿತ್ತು, ಆದರೆ 12 ಗಂಟೆಯಾದರೂ ಸಭೆ ನಡೆಸಲು ಅಗತ್ಯವಿರುವ ಮೂರನೇ ಒಂದರಷ್ಟು ಸದಸ್ಯರು ಹಾಜರಾಗದ ಹಿನ್ನಲೆಯಲ್ಲಿ ಸಭೆಯನ್ನು ಅಧ್ಯಕ್ಷರು ಮುಂದೂಡಿದರು.

ಸದಸ್ಯರು ಗೈರು: ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಲತಾ ರವಿಕುಮಾರ್‌ ಅಧ್ಯಕ್ಷತೆಯಲ್ಲಿ ಸಭೆ ಆರಂಭ ವಾಗುತ್ತಲೇ ಸಭೆಗೆ ಕೋರಂ ಕೊರತೆ ಎದುರಾಗಿತ್ತು, ಜಿಪಂ ಸದಸ್ಯರು ಸಭೆಗೆ  ಭಾಗವಹಿಸರಲಿಲ್ಲ ಸಭೆಗೆ ಸರಿಯಾಗಿ 11 ಗಂಟೆಗೆ ಜಿಪಂ ಅಧ್ಯಕ್ಷೆ ಲತಾ ರವಿಕುಮಾರ್‌ ಮತ್ತು ಸಿಇಒ ಶುಭಕಲ್ಯಾಣ್‌ ಆಗಮಿಸಿದರು,

ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು ಆದರೆ ಸಭೆಗೆಬರಬೇಕಾಗಿದ್ದ ಸದಸ್ಯರು ಮಾತ್ರ ಬಂದಿರಲಿಲ್ಲ. ಸಭೆ ಅನಿರ್ದಿಷ್ಠಾವಧಿಗೆ ಮುಂದೂಡಿಕೆ: ನಂತರ ಹಂತ ಹಂತವಾಗಿ ಕಾಂಗ್ರೆಸ್‌ ಪಕ್ಷದ ಒಬ್ಬೊಬ್ಬರೇ ಸದಸ್ಯರು ಸಭೆಗೆ ಬರತೊಡಗಿದರು. ಅಧ್ಯಕ್ಷರು 11 ಗಂಟೆಯಿಂದ 12 ಗಂಟೆಯ ವರೆಗೂ ಸದಸ್ಯರು ಬರಬಹುದು ಎಂದು ಸಭೆಯಲ್ಲಿಯೇ ಕಾದು ಕುಳಿತರು ಆದರೆ 12 ಗಂಟೆಯ ವೇಳೆಗೆ 14 ಜನ ಸದಸ್ಯರು ಸಭೆಗೆ ಹಾಜರಾದರೂ ಆಡಳಿತ ಪಕ್ಷದ ಜೆಡಿಎಸ್‌, ಮತ್ತು ಬಿಜೆಪಿ ಸದಸ್ಯರು ಸಭೆಗೆ ಬಂದಿರಲಿಲ್ಲ. ಜಿಪಂ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಅವರೂ ಗೈರಾಗಿದ್ದರು ಕೋರಂ ಇಲ್ಲದೇ ಇದ್ದುದರಿಂದ ಅಧ್ಯಕ್ಷೆ ಲತಾ ರವಿಕುಮಾರ್‌ ಸಭೆಯನ್ನುಅನಿರ್ದಿಷ್ಠಾವಧಿಗೆ ಮುಂದೂಡಿದರು.

15ನೇಹಣಕಾಸು ಅನುಮೋದನೆಯಾಗಿಲ್ಲ: ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅಧ್ಯಕ್ಷೆ ಲತಾ ರವಿಕುಮಾರ್‌, ಜಿಲ್ಲಾ ಪಂಚಾಯತ್‌ಗೆ ಬಿಡುಗಡೆಯಾಗಿರುವ 15ನೇ ಹಣಕಾಸು ಯೋಜನೆಯ6ಕೋಟಿ ರೂ. ಅನುದಾನಕ್ಕೆ ಕ್ರಿಯಾಯೋಜನೆ ತಯಾರಿಸಲು ಅನುಮೋದನೆ ನೀಡಬೇಕು, ಅಲ್ಲದೆ ವಿವಿಧ ಇಲಾಖೆಯಗಳ ಲಿಂಕ್‌ ಡಾಕ್ಯುಮೆಂಟ್‌ ಯೋಜನೆಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡುವುದು ತುರ್ತು ಅಗತ್ಯವಿದ್ದ ಕಾರಣ ಇಂದಿನ ಸಾಮಾನ್ಯ ಸಭೆಯನ್ನು ಕರೆಯಲಾಗಿತ್ತು ಎಂದರು. ಆದರೆ ಸದಸ್ಯರು ಸಭೆಗೆ ಗೈರು ಹಾಜರಾಗಿ ಕೋರಂ ಇಲ್ಲದಂತೆ ಮಾಡಿದ್ದಾರೆ ಎಂದರು.

ಪಕ್ಷದ ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಸದಸ್ಯರು ಸಭೆಗೆ ಬಾರದೇ ಈ ರೀತಿ ಮಾಡಿದ್ದು ಬೇಸರ ತಂದಿದೆ ಎಂದ ಅಧ್ಯಕ್ಷರು, ಅವಿಶ್ವಾಸ ನಿರ್ಣಯ ಕುರಿತು ಕರೆದಿರುವ ಸಭೆ ಬಗ್ಗೆ ನಾನು ಈಗ ಏನೂ ಪ್ರತಿಕ್ರಿಯೆ ನೀಡುವುದಿಲ್ಲ ಪಕ್ಷದ ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ ಎಂದರು.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.