2.75 ಕೋಟಿ ರೂ.ವೆಚ್ಚದ ವಿವಿಧ ಕಾಮಗಾರಿಗೆ ಗುದ್ದಲಿ ಪೂಜೆ


Team Udayavani, Mar 9, 2021, 6:07 PM IST

Untitled-1

ಕೊರಟಗೆರೆ: ರಾಜ್ಯ ಸದನದಲ್ಲಿ ಒಂದು ದೇಶ ಒಂದು ಚುನಾವಣೆ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗಿದ್ದು ಅದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ. ಇನ್ನು ಸದನ ಕಲಾಪಕ್ಕೆ ಮಾಧ್ಯಮಗಳ ನಿಷೇಧ ಪ್ರಜಾಪ್ರಭುತ್ವದಲ್ಲಿ 4ನೇ ಅಂಗವಾದ ಪತ್ರಿಕಾ ಮಾಧ್ಯಮದ ಸ್ವಾತಂತ್ರ್ಯವನ್ನು ಅಡ್ಡಿ ಪಡಿಸಿದಂತಾಗುತ್ತದೆ ಎಂದು ಶಾಸಕ ಡಾ.ಜಿ. ಪರಮೇಶ್ವರ ತಿಳಿಸಿದರು.

ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋರಾ ಹೋಬಳಿ 15 ಗ್ರಾಮಗಳಲ್ಲಿ ವಿವಿಧ ಇಲಾಖೆಗಳ ಎಸ್‌ಸಿಪಿ ಟಿಎಸ್‌ಪಿ ಯೋಜನೆಯಡಿ 2.75 ಕೋಟಿ ರೂ.ಗಳ ಕಾಮಗಾರಿಗೆಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.ಕಾಂಗ್ರೆಸ್‌ನಿಂದ ಜನಧ್ವನಿ ಕಾರ್ಯಕ್ರಮ ಪ್ರಾರಂಭವಾಗಿದ್ದು ರಾಜ್ಯದ ಸಾಕಷ್ಟು ನಾಯ ಕರು, ಈ ಕಾರ್ಯಕ್ರಮದಲ್ಲಿ ಒಟ್ಟಾಗಿ ಶ್ರಮಿಸುತ್ತಿದ್ದೇವೆ. ಆದರೆ, ಹೈಕಮಾಂಡ್‌ ತನಗೆ ನೆರೆಯ ಕೇರಳ ಚುನಾವಣೆ ಉಸ್ತುವಾರಿ ಸಮಿತಿಯಲ್ಲಿ ಜವಾಬ್ದಾರಿ ನೀಡಿದ್ದು, ಎಲ್ಲರೂ ಪಕ್ಷದ ಕೆಲಸನಿಷ್ಠೆಯಿಂದ ಮಾಡುತ್ತಿದ್ದೇವೆಂದರು.

ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಎತ್ತಿನಹೊಳೆ ಮತ್ತು ಹೇಮಾವತಿ ಕುಡಿಯುವ ನೀರಿನ ಯೋಜನೆಯಿಂದ ಕ್ಷೇತ್ರದ ಕೆರೆಗಳಿಗೆನೀರು ತುಂಬಿಸುವ ಕೆಲಸ ತ್ವರಿತವಾಗಿಆಗಬೇಕಿದೆ. ಈ ಭಾಗದ 19 ಕೆರೆಗೆ 9.50ಕೋಟಿ ರೂ.ಗಳ ವೆಚ್ಚದಲ್ಲಿ ಹೇಮಾವತಿ ಕುಡಿಯುವ ನೀರಿನ ಯೋಜನೆ ಮಂಜೂರಾತಿಕೆಲಸ ಪ್ರಾರಂಭಿಸಿ ಕಾರ್ಯರೂಪದಲ್ಲಿದೆ.ಎತ್ತಿನಹೊಳೆ ಯೋಜನೆಯಲ್ಲಿ ಕೆಸ್ತೂರು, ಕೋರಾ, ಬ್ರಹ್ಮಸಂದ್ರ ಕೆರೆಗಳಿಗೆ ನೀರುಒದಗಿಸಲಾಗುವುದೆಂದರು. ಕೈಗಾರಿಕಾ ವಲಯವಾದ ವಸಂತನರಸಾಪುರದಲ್ಲಿ ನೀರು ಸಂಗ್ರಹಣಾ ಘಟಕ ಸ್ಥಾಪಿಸಿ ಶುದ್ಧೀಕರಣ ಮಾಡಿ ಗ್ರಾಮಗಳಿಗೆ ಸರಬರಾಜು ಮಾಡಲಾಗುತ್ತದೆ ಎಂದರು.

ಲೋಕೋಪಯೋಗಿ, ಕೆಆರ್‌ಐಡಿಎಲ್‌, ಜಿಪಂ, ಗ್ರಾಮೀಣ ಕುಡಿಯುವ ನೀರುನೈರ್ಮಲ್ಯ ಇಲಾಖೆ, ಬೆಸ್ಕಾಂ ಇಲಾಖೆಗಳಡಿ2.75 ಕೋಟಿ ರೂ.ಗಳ ವಿವಿಧ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಆದರೆ ಗ್ರಾಮೀಣರಸ್ತೆಗಳ ಅಭಿವೃದ್ಧಿ ಹಿಂದುಳಿದಿದ್ದು ಲೋಕೋಪಯೋಗಿ ಇಲಾಖೆ ರಸ್ತೆಗಳ ಅಭಿವೃದ್ಧಿ ಚುರುಕಾದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗಳ ರಸ್ತೆಗಳು ಸೊರಗಿವೆ.ಅವುಗಳ ಅಭಿವೃದ್ಧಿಗೆ ಇಲಾಖೆ ಮೇಲೆ ಒತ್ತಡಹೇರಲಾಗಿದೆ ಎಂದು ತಿಳಿಸಿದರು.

ಪರಿಶಿಷ್ಟ ಜಾತಿ, ಪಂಗಡದವರಿಗೆ ಎಸ್‌ಸಿಪಿ ಟಿಎಸ್‌ಪಿ ಯೋಜನೆಯಡಿ ಸಾಕಷ್ಟು ಮನೆ,ನಿವೇಶನ ಮಂಜೂರು ಮಾಡಲಾಗಿದೆ. ಆದರೆ ಸಾಮಾನ್ಯ ವರ್ಗದವರಿಗೆ ಮನೆ ಮಂಜೂರಾತಿ ಕಷ್ಟಕರವಾಗಿದ್ದು, ಅವರಿಗೂ ವಿಶೇಷವಾದಯೋಜನೆ ತರುವ ಪ್ರಯತ್ನ ಮಾಡಲಾಗುವುದು ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಅರಕೆರೆ ಶಂಕರ್‌, ಕೋಡ್ಲಹಳ್ಳಿ ಅಶ್ವತ್ಥನಾರಾಯಣ್‌, ಗ್ರಾಪಂ ಅಧ್ಯಕ್ಷರಾದ ಚಂದ್ರಕಲಾ, ಶ್ವೇತಾ,

ಮುಖಂಡರಾದ ಕುಂತಿಹಳ್ಳಿ ಗಂಗಾಧರಪ್ಪ,ಚಂದ್ರಶೇಖರ್‌ಗೌಡ, ಎ.ಡಿ. ಬಲರಾಮಯ್ಯ, ದೇವರಾಜು, ಕುಮಾರ್‌, ರಾಜೇಶ್‌, ಸಿದ್ದರಾ ಜು, ಕಿರಣ್‌, ಸಿದ್ದಪ್ಪ, ಚಂದ್ರಶೇಖರ್‌ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.