ಸಚಿವರ ವಿರುದ್ಧದ ಪ್ರತಿಭಟನೆಗೆ ಉಪನ್ಯಾಸಕರ ಕುಮ್ಮಕ್ಕು


Team Udayavani, Jan 16, 2020, 3:00 AM IST

sachivara

ಚಿಕ್ಕನಾಯಕನಹಳ್ಳಿ: ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆಗೆ ಕೆಲ ಉಪನ್ಯಾಸಕರ ಕುಮ್ಮಕ್ಕೇ ಕಾರಣ. ಉಪನ್ಯಾಸಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ರಾಜ್ಯ ಮಾದಿಗ ದಂಡೋರ ಸಮಿತಿ ಕಾರ್ಯದರ್ಶಿ ಬೇವಿನಹಳ್ಳಿ ಚನ್ನಬಸವಯ್ಯ ತಿಳಿಸಿದರು.

ಅಮಾನತುಗೊಳಿಸಿ: ಸರ್ಕಾರದಿಂದ ಮಂಜೂರಾಗಿರುವ ಜಗಜೀವನರಾಂ ಭವನ ಸ್ಥಳ ಪರಿಶೀಲನೆಯಲ್ಲಿದ್ದಾಗ ಪ್ರಾಂಶುಪಾಲರೇ ಕಾಲೇಜು ಆವರಣದಲ್ಲಿ ನಿರ್ಮಿಸಬಹುದು ಎದು ಮೌಕಿಕವಾಗಿ ಸಚಿವರಿಗೆ ತಿಳಿಸಿದ್ದಕ್ಕೆ ಸ್ಥಳ ಪರಿಶೀಲಿಸಿದ್ದರು. ನಂತರ ಕಾಲೇಜು ಅಭಿವೃದ್ಧಿ ಸಭೆಯಲ್ಲಿ ಕಾಲೇಜಿನ ಶೈಕ್ಷಣಿಕ ಪ್ರಗತಿ ಹಿನ್ನಡೆ ಬಗ್ಗೆ ಉಪನ್ಯಾಸಕರಿಗೆ ತರಾಟೆ ತೆಗೆದುಕೊಂಡರು. ಫ‌ಲಿತಾಂಶದ ಬಗ್ಗೆ ಗಮನ ನೀಡಬೇಕು ಎಂದು ಬುದ್ಧಿವಾದ ಹೇಳಿ ಸಭೆಯಿಂದ ನಿರ್ಗಮಿಸಿದ್ದರು.

ಕೆಲ ವಿದ್ಯಾರ್ಥಿಗಳ ಜೊತೆ ಮತ್ತೆ ಸಭೆ ನಡೆಸಿ ಉಪನ್ಯಾಸಕರು ಬಾಬು ಜಗಜೀವನರಾಂ ಭವನಕ್ಕೆ ಜಾಗ ನೀಡುವುದಿಲ್ಲ ಎಂದು ತಿಳಿಸಿದ್ದಕ್ಕೆ ಸಚಿವರು ಪ್ರಗತಿ ಪರಿಶೀಲನೆ ಸಭೆ ನೆಪ ಮಾಡಿ ನಿಂದಿಸಿದರು ಎಂದು ಅಪಪ್ರಚಾರ ಮಾಡಿ ವಿದ್ಯಾರ್ಥಿಗಳನ್ನು ಕೆರಳುವಂತೆ ಮಾಡಿದ್ದಾರೆ. ಅಂತಹ ಉಪನ್ಯಾಸಕರ ವಿರುದ್ಧ ಕ್ರಮ ಜರುಗಿಸಿ ಕೆಲಸದಿಂದ ಅಮಾನತುಗೊಳಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಅಂಬೇಡ್ಕರ್‌ ಶಿಕ್ಷಣ ಸಂಸ್ಥೆ ಕಾರ್ಯಾದರ್ಶಿ ಗೋನಿ ವಸಂತಕುಮಾರ್‌ ಮಾತನಾಡಿ, ಭವನದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಗೆ ಪೂರಕ ಆಡಿಟೋರಿಯಂ ನಿರ್ಮಿಸಿ ಗ್ರಂಥಾಲಯ, ಅಂಬೇಡ್ಕರ್‌ ಅಧ್ಯಯನ ಪೀಠ ಸ್ಥಾಪಿಸುವ ಉದ್ದೇಶವಿತ್ತು. ಮದುವೆ, ನಾಮಕರಣ ಇತರ ಸಮಾರಂಭಗಳಿಗೆ ಭವನ ನೀಡುವ ಉದ್ದೇಶವಿರಲಿಲ್ಲ ಎಂದರು. ತಾಲೂಕು ಮಾದಿಗ ದಂಡೋರ ಅಧ್ಯಕ್ಷ ಗೋವಿಂದರಾಜ್‌ , ಡಿ.ಎಸ್‌.ಎಸ್‌ ಅಧಕ್ಷ ಚಂದ್ರಶೇಖರ್‌ , ಬೆಳಗೀಹಳ್ಳಿ ರಾಜು ಇತರರಿದ್ದರು.

ಭವನ ನಿರ್ಮಾಣಕ್ಕೆ ವಿರೋಧವಿಲ್ಲ

ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಬಾಬು ಜಗಜೀವನರಾಂ ಭವನ ನಿರ್ಮಾಣವಾಗುತ್ತಿರುವುದು ಸಂತೋಷದ ವಿಷಯ. ಕಾಲೇಜಿನಲ್ಲಿ ಎಲ್ಲಾ ಜಾತಿಯ ವಿದ್ಯಾರ್ಥಿಗಳಿದ್ದಾರೆ. ಭವನ ನಿರ್ಮಾಣ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿಲ್ಲ ಎಂದು ಕಾಲೇಜಿನ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಖಾಸಗಿ ಕಾಲೇಜುಗಳ ಪೈಪೋಟಿಯಲ್ಲಿ ಸರ್ಕಾರಿ ಕಾಲೇಜು ಶೈಕ್ಷಣಿಕವಾಗಿ ಪೈಪೋಟಿ ನೀಡಲು ಮೂಲಸೌಲಭ್ಯ ಪೂರೈಸಲು ಹಾಗೂ ಪಿ.ಜಿ. ಕೋರ್ಸ್‌ ಪ್ರಾರಂಭಿಸುವ ಅವಶ್ಯಕತೆ ಇದೆ. ಅವೈಜ್ಞಾನಿಕವಾಗಿ ಈಗಾಗಲೇ ಕಟ್ಟಡ ನಿರ್ಮಿಸಿ ಜಾಗ ಹಾಳು ಮಾಡಿದ್ದಾರೆ. ಜಗಜೀವನರಾಂ ಭವನ ನಿರ್ಮಾಣವಾದರೆ ಮದುವೆ, ನಾಮಕರಣ, ಇತರ ಸಭೆ, ಸಮಾರಂಭಗಳು ನಡೆಸುವುದರಿಂದ ವಿದ್ಯಾರ್ಥಿಗಳಿಗೆ ಕಿರಿಕಿರಿ ಉಂಟಾಗುತ್ತದೆ.

ಭವನ ನಿರ್ಮಿಸಲು ತಿ.ನಂ.ಶ್ರೀ ಭವನ ಬಳಿ ಹಾಗೂ ರಾಯಪ್ಪನಪಾಳ್ಯ ಬಳಿ ಜಾಗವಿದೆ. ಅಲ್ಲಿ ನಿರ್ಮಾಣ ಮಾಡುವುದು ಸೂಕ್ತವಾಗಿದೆ. ದಲಿತ ವರ್ಗ, ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಓದುತ್ತಿದ್ದಾರೆ. ಕಾಲೇಜಿನ ಬಳಿ ಭವನ ನಿರ್ಮಾಣ ಮಾಡಬೇಡಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.