ಧ್ವಜಸ್ತಂಭವೇ ಕರವೇ ಅಧ್ಯಕ್ಷರ ಬದಲಾವಣೆಗೆ ಕಾರಣವಾಯ್ತ; ಆಕ್ರೋಶ

ನೂರಾರು ಜನ ಸಾಮೂಹಿಕ ರಾಜಿನಾಮೆಗೆ ಸಿದ್ದತೆ

Team Udayavani, Oct 15, 2022, 9:07 PM IST

1-ddsdsf

ಕೊರಟಗೆರೆ: ತುಮಕೂರು ಜಿಲ್ಲಾಧ್ಯಕ್ಷ ರಾಜಕೀಯ ಪ್ರೇರಿತವಾಗಿ ಕೊರಟಗೆರೆ ಕರವೇ ಅಧ್ಯಕ್ಷರ ದಿಢೀರ್ ಬದಲಾವಣೆ ಮಾಡಿದ್ದಾರೆ. ಆದೇಶವನ್ನು ಹಿಂದಕ್ಕೆ ಪಡೆಯದಿದ್ದರೇ ಕೊರಟಗೆರೆಯ ಸಾವಿರಾರು ಕರವೇ ಕಾರ್ಯಕರ್ತರು ಸಾಮೂಹಿಕ ರಾಜಿನಾಮೆ ನೀಡಲು ಸಿದ್ದರಿದ್ದೇವೆ ಎಂದು ಕೊರಟಗೆರೆ ಘಟಕದ ಕರವೇ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕಲೀಂವುಲ್ಲಾ ಎಚ್ಚರಿಕೆ ನೀಡಿದ್ದಾರೆ.

ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣ ಗೌಡರ ಬಣ)ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ,ಕರವೇ ಜಿಲ್ಲಾಧ್ಯಕ್ಷ ಮಂಜುನಾಥ ತುಮಕೂರು ನಗರದಲ್ಲಿ ಕುಳಿತು ಕೊರಟಗೆರೆಯ ವಿಚಾರದಲ್ಲಿ ಹಿಟ್ಲರ್ ಆದೇಶ ಮಾಡಿದ್ದಾರೆ. ಕೊರಟಗೆರೆಯ ಕರವೇ ಘಟಕದ ಗಮನಕ್ಕೆ ಬರದೇ, ಸಂಘಟನೆಯ ನಿಬಂಧನೆಯ ಗಾಳಿಗೆ ತೂರಿ ರಾಜಕೀಯ ಮತ್ತು ವೈಯಕ್ತಿಕ ದ್ವೇಷದಿಂದ ಅಧ್ಯಕ್ಷರ ಬದಲಾವಣೆ ಮಾಡಿದ್ದಾರೆ. ಸಂಘಟನೆಯಲ್ಲಿ ಸಕ್ರಿಯ ಆಗಿರುವ ವ್ಯಕ್ತಿಗೆ ಅವಕಾಶ ನೀಡಬೇಕಿದೆ. ಇಲ್ಲವಾದ್ರೇ ಎಲ್ಲಾ ಘಟಕದ ಕಾರ್ಯಕರ್ತರು ಸಾಮೂಹಿಕ ರಾಜಿನಾಮೇ ನೀಡುತ್ತೇವೆ ಎಂದರು.

ಕೊರಟಗೆರೆ ಘಟಕದ ಕರವೇ ಗೌರವಧ್ಯಕ್ಷ ಬಿ.ಹೆಚ್.ಪ್ರಸನ್ನಕುಮಾರ್ ಮಾತನಾಡಿ, ಗ್ರಾಮೀಣ ಕಾರ್ಯಕರ್ತರಿಗೆ ತಿಳಿಸದೇ ಕೊರಟಗೆರೆ ಕರವೇ ಅಧ್ಯಕ್ಷರ ಬದಲಾವಣೆ ರಾಜಕೀಯ ಪ್ರೇರಿತ. ಜಿಲ್ಲಾಧ್ಯಕ್ಷ ತುಮಕೂರು ನಗರದಲ್ಲಿ ಕುಳಿತು ಕರವೇಗೆ ಸಂಬಂಧವೇ ಇಲ್ಲದ ವ್ಯಕ್ತಿಗೆ ಅಧ್ಯಕ್ಷ ಮಾಡಿರುವುದೇ ನಮ್ಮೇಲ್ಲರ ದುರ್ದೈವ. ಕನ್ನಡದ ನೆಲ ಜಲ-ಬಾಷೆಯ ಪರವಾಗಿ ಹೋರಾಡುವ ನಟರಾಜ್‌ಗೆ ಜಿಲ್ಲಾಧ್ಯಕ್ಷನಿಂದ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಕೊರಟಗೆರೆ ಸಾಮಾಜಿಕ ಹೋರಾಟಗಾರ ಜೆಟ್ಟಿಅಗ್ರಹಾರ ನಾಗರಾಜು ಮಾತನಾಡಿ, ಕೊರಟಗೆರೆ ಕ್ಷೇತ್ರದ ಪ್ರತಿಹಳ್ಳಿಗೂ ಕನ್ನಡದ ಕಂಪನ್ನು ಹರಿಸಿದ ಕೀರ್ತಿ ಕರವೇ ನಟರಾಜ್‌ಗೆ ಸಲ್ಲಲಿದೆ. ಕನ್ನಡ ನಾಡುನುಡಿ-ನೆಲ ಜಲ-ಭಾಷೆಯ ಜೊತೆ ಕೊರಟಗೆರೆ ಅಭಿವೃದ್ದಿಗೆ ಪೂರಕವಾಗಿ ಯುವಜನತೆಯ ಜೊತೆಗೂಡಿ ನೂರಾರು ಹೋರಾಟ ನಡೆಸಿದ್ದಾರೆ. ತುಮಕೂರು ಜಿಲ್ಲಾಧ್ಯಕ್ಷ ಮಂಜುನಾಥಗೌಡನ ಏಕಪಕ್ಷಿಯ ಹಿಟ್ಲರ್ ರೀತಿಯ ತಿರ್ಮಾನದಿಂದ ಕರವೇ ಕಾರ್ಯಕರ್ತರಿಗೆ ನೋವಾಗಿದೆ. ರಾಜ್ಯಾಧ್ಯಕ್ಷ ನಾರಾಯಣಗೌಡ ತಕ್ಷಣ ಸಮಸ್ಯೆಯನ್ನು ಸರಿಪಡಿಸಬೇಕಿದೆ ಎಂದು ಆಗ್ರಹಿಸಿದರು.

ಸುದ್ದಿಗೋಷ್ಟಿಯಲ್ಲಿ ಕರವೇ ಹೊಳವನಹಳ್ಳಿ ಅಧ್ಯಕ್ಷರಾದ ಮಹೇಶ್, ಸಿ.ಎನ್.ದುರ್ಗ ದಿನೇಶ್, ತುಂಬಾಡಿ ಕೋದಂಡರಾಮು, ಬುಕ್ಕಾಪಟ್ಟಣ ಸುನಿಲ್, ಮುಖಂಡರಾದ ರಮೇಶ್, ಶ್ರೀನಿವಾಸು, ವಿಜಯ್, ಪ್ರೇಮಕುಮಾರ್, ಮಂಜುನಾಥ, ಗಿರೀಶ್, ಲಕ್ಷ್ಮೀಕಾಂತ, ರಕ್ಷಿತ್‌ಗೌಡ್ರು, ರಾಮಮೂರ್ತಿ, ಮಲ್ಲೇಶ್, ಓಬಳರಾಜು ಸೇರಿದಂತೆ ಇತರರು ಇದ್ದರು.

ಅಧ್ಯಕ್ಷ ಸ್ಥಾನಕ್ಕೆ ಧ್ವಜಸ್ತಂಭವೇ ಕಂಟಕವಾಯ್ತ

ಸರಕಾರಿ ಬಸ್ ನಿಲ್ದಾಣದ ಸಮೀಪದ ಮುಖ್ಯರಸ್ತೆಯಲ್ಲಿ ಕಳೆದ ೧೪ತಿಂಗಳ ಹಿಂದೆಯೇ ೫೬ಅಡಿ ಎತ್ತರದ ಕನ್ನಡಧ್ವಜ ಕಂಬ ನಿರ್ಮಾಣವಾಗಿದೆ. ಧ್ವಜಕಂಬದ ವಿಚಾರದಲ್ಲಿ ಸರಕಾರಿ ಅಧಿಕಾರಿವರ್ಗ ಮತ್ತು ಕರವೇ ಕಾರ್ಯಕರ್ತರ ನಡುವೆ ತಿಕ್ಕಾಟ ನಡೆದಿದೆ. ಇದರ ನಡುವೆಯೇ ರಾಜಕೀಯ ಪ್ರೇರಿತ ಮತ್ತು ವೈಯಕ್ತಿಕ ದ್ವೇಷದಿಂದ ತುಮಕೂರು ಜಿಲ್ಲಾಧ್ಯಕ್ಷರು ಕೊರಟಗೆರೆ ಅಧ್ಯಕ್ಷರ ಬದಲಾವಣೆ ಮಾಡಿದ್ದಾರೆ ಎಂದು ಕರವೇ ಪ್ರಧಾನ ಕಾರ್ಯದರ್ಶಿ ಕಲೀಂವುಲ್ಲಾ ಆರೋಪ ಮಾಡಿದ್ದಾರೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.